Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 21:13 - ಪರಿಶುದ್ದ ಬೈಬಲ್‌

13 ಯೇಸು ಅಲ್ಲಿದ್ದ ಜನರಿಗೆಲ್ಲ, “‘ನನ್ನ ಆಲಯವು ಪ್ರಾರ್ಥನಾಲಯ ಎನಿಸಿಕೊಳ್ಳುವುದು’ ಎಂದು ಪವಿತ್ರ ಗ್ರಂಥದಲ್ಲಿ ಬರೆದಿದೆ. ಆದರೆ ನೀವು ದೇವರ ಆಲಯವನ್ನು ‘ಕಳ್ಳರ ಗವಿ’ಯನ್ನಾಗಿ ಮಾಡುತ್ತಿದ್ದೀರಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆತನು ಅವರಿಗೆ, “‘ನನ್ನ ಮನೆಯು ಪ್ರಾರ್ಥನಾಲಯವಾಗಿದೆ’ ಎಂದು ಬರೆದಿದೆ; ಆದರೆ ನೀವು ಅದನ್ನು ಕಳ್ಳರ ಗವಿ ಮಾಡುತ್ತಿದ್ದೀರಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಅವರನ್ನು ಉದ್ದೇಶಿಸಿ, “ ‘ಪ್ರಾರ್ಥನಾಲಯವೀ ನನ್ನ ಆಲಯ’ ಎಂದು ಪವಿತ್ರ ಗ್ರಂಥದಲ್ಲೇ ಲಿಖಿತವಾಗಿದೆ. ನೀವಾದರೋ ಇದನ್ನು ಕಳ್ಳಕಾಕರ ಗುಹೆಯನ್ನಾಗಿಸುತ್ತಿದ್ದೀರಿ,” ಎಂದು ಎಚ್ಚರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಅವರಿಗೆ - ನನ್ನ ಆಲಯವು ಪ್ರಾರ್ಥನಾಲಯವೆನಿಸಿಕೊಳ್ಳುವದು ಎಂದು ಬರೆದದೆ; ಆದರೆ ನೀವು ಅದನ್ನು ಕಳ್ಳರ ಗವಿ ಮಾಡುತ್ತೀರಿ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಯೇಸು ಅವರಿಗೆ, “ ‘ನನ್ನ ಮನೆಯು ಪ್ರಾರ್ಥನೆಯ ಮನೆಯಾಗಿದೆ,’ ಎಂದು ಬರೆದದೆ. ಆದರೆ ನೀವಾದರೋ ಅದನ್ನು, ‘ಕಳ್ಳರ ಗವಿಯನ್ನಾಗಿ’ ಮಾಡಿದ್ದೀರಿ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ಅನಿ ತೆಂಕಾ,“ಪವಿತ್ರ್ ಪುಸ್ತಕಾತ್ ದೆವ್‍ ಮನ್ತಾ, ಮಾಜಿ ಗುಡಿ ಮಾಗ್ನಿ ಕರ್‍ತಲೆ ಘರ್ ಮನ್ತ್ಯಾತ್. ಮನುನ್ ಲಿವಲ್ಲೆ ಹಾಯ್. ಖರೆ ತುಮಿ ತೆ ಚೊರಾನಿ ನಿಪುನ್ ರ್‍ಹಾತಲೊ ಜಾಗೊ ಕರುನ್ ಟಾಕ್ಲ್ಯಾಶಿ!” ಮನುನ್ ಸಾಂಗ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 21:13
8 ತಿಳಿವುಗಳ ಹೋಲಿಕೆ  

ಈ ಪವಿತ್ರ ಆಲಯವನ್ನು ನನ್ನ ಹೆಸರಿನಿಂದ ಕರೆಯಲಾಗಿದೆ. ಈ ಆಲಯವು ನಿಮ್ಮ ದೃಷ್ಟಿಯಲ್ಲಿ ಕೇವಲ ಕಳ್ಳರು ಅಡಗುವ ಸ್ಥಳವಾಯಿತೇ? ನಾನು ನಿಮ್ಮ ವ್ಯವಹಾರವನ್ನೆಲ್ಲಾ ನೋಡುತ್ತಿದ್ದೇನೆ’” ಎಂಬುದು ಯೆಹೋವನಾದ ನನ್ನ ನುಡಿ.


ನಾನು ಅವರನ್ನು ನನ್ನ ಪವಿತ್ರಪರ್ವತಕ್ಕೆ ತರುವೆನು; ನನ್ನ ಪ್ರಾರ್ಥನಾಲಯದಲ್ಲಿ ಅವರನ್ನು ಸಂತೋಷಪಡಿಸುವೆನು. ಅವರು ಅರ್ಪಿಸುವ ಸರ್ವಾಂಗಹೋಮಗಳನ್ನೂ ಯಜ್ಞಗಳನ್ನೂ ನಾನು ಮೆಚ್ಚಿಕೊಳ್ಳುವೆನು. ಯಾಕೆಂದರೆ ನನ್ನ ಆಲಯವು ಎಲ್ಲಾ ಜನಾಂಗದವರಿಗೆ ಪ್ರಾರ್ಥನಾಲಯವೆಂದು ಕರೆಯಲ್ಪಡುವುದು.”


ಅವರಿಗೆ, “‘ನನ್ನ ಆಲಯವು ಪ್ರಾರ್ಥನಾಲಯವಾಗಿರುವುದು’ ಎಂದು ಪವಿತ್ರ ಗ್ರಂಥದಲ್ಲಿ ಬರೆದಿದೆ. ಆದರೆ ನೀವು ಅದನ್ನು ‘ಕಳ್ಳರ ಗವಿಯನ್ನಾಗಿ ಮಾರ್ಪಡಿಸಿದ್ದೀರಿ’” ಎಂದನು.


ನಂತರ ಯೇಸು ಜನರಿಗೆ ಉಪದೇಶಿಸಿ, “‘ನನ್ನ ಆಲಯವು ಎಲ್ಲಾ ಜನರಿಗೂ ಪ್ರಾರ್ಥನೆಯ ಆಲಯವೆನಿಸಿಕೊಳ್ಳುವುದು’ ಎಂದು ಪವಿತ್ರಗ್ರಂಥದಲ್ಲಿ ಬರೆದಿದೆ. ಆದರೆ ನೀವು ದೇವರ ಆಲಯವನ್ನು ‘ಕಳ್ಳರು ಅಡಗಿಕೊಳ್ಳುವ ಸ್ಥಳವನ್ನಾಗಿ ಮಾಡಿದ್ದೀರಿ’” ಎಂದು ಹೇಳಿದನು.


ಯೆಹೋವನೇ, ನಿನ್ನ ಕಟ್ಟಳೆಗಳು ಶಾಶ್ವತವಾಗಿವೆ. ನಿನ್ನ ಪವಿತ್ರಾಲಯವು ಬಹುಕಾಲದವರೆಗೆ ಇರುತ್ತದೆ.


‘ಅವರು ನನ್ನನ್ನು ನಿಷ್ಕಾರಣವಾಗಿ ದ್ವೇಷಿಸಿದರು’ ಎಂದು ಅವರ ಧರ್ಮಶಾಸ್ತ್ರದಲ್ಲಿ ಬರೆದಿರುವ ಮಾತು ನಿಜವಾಗಲೆಂದು ಹೀಗಾಯಿತು.


ಅವರು, “ಜುದೇಯದ ಬೆತ್ಲೆಹೇಮ್ ಎಂಬ ಊರಲ್ಲಿ ಹುಟ್ಟುವನು. ಏಕೆಂದರೆ ಪ್ರವಾದಿಯು ಪವಿತ್ರ ಗ್ರಂಥದಲ್ಲಿ ಹೀಗೆಂದು ಬರೆದಿದ್ದಾನೆ:


ಯೇಸು ದೇವಾಲಯದೊಳಗೆ ಹೋಗಿ, ಅಲ್ಲಿ ಮಾರಾಟ ಮಾಡುತ್ತಿದ್ದ ಜನರನ್ನೆಲ್ಲಾ ಹೊರಕ್ಕೆ ಓಡಿಸತೊಡಗಿ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು