ಮತ್ತಾಯ 21:39 - ಪರಿಶುದ್ದ ಬೈಬಲ್39 ಆದ್ದರಿಂದ ರೈತರು ಮಗನನ್ನು ಹಿಡಿದು ತೋಟದಿಂದ ಹೊರಕ್ಕೆಸೆದು ಅವನನ್ನು ಕೊಂದುಹಾಕಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201939 ಅವನನ್ನು ಹಿಡಿದು ದ್ರಾಕ್ಷಾತೋಟದಿಂದ ಹೊರಕ್ಕೆ ದೊಬ್ಬಿ ಕೊಂದು ಹಾಕಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)39 ಅಂತೆಯೇ ಅವನನ್ನು ಹಿಡಿದು, ತೋಟದಿಂದ ಹೊರಕ್ಕೆ ದಬ್ಬಿಕೊಂಡುಹೋಗಿ, ಕೊಂದುಹಾಕಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)39 ಅವನನ್ನು ಹಿಡಿದು ದ್ರಾಕ್ಷೇತೋಟದಿಂದ ಹೊರಕ್ಕೆ ದೊಬ್ಬಿ ಕೊಂದುಹಾಕಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ39 ಅವನನ್ನು ಹಿಡಿದು ದ್ರಾಕ್ಷಿಯ ತೋಟದಿಂದ ಹೊರಗೆ ಹಾಕಿ ಅವನನ್ನು ಕೊಂದುಹಾಕಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್39 ತನ್ನಾ ತೆನಿ ತೆಕಾ ಧರ್ಲ್ಯಾನಿ ಅನಿ ಶೆತಾತ್ನಾ ಭಾಯ್ರ್ ನ್ಹೆವ್ನ್ ಜಿವಾನಿ ಮಾರುನ್ ಟಾಕ್ಲ್ಯಾನಿ. ಅಧ್ಯಾಯವನ್ನು ನೋಡಿ |
ನಜರೇತಿನ ಯೇಸು ಕ್ರಿಸ್ತನ ಹೆಸರಿನಿಂದ ಈ ಮನುಷ್ಯನಿಗೆ ಗುಣವಾಯಿತೆಂಬುದನ್ನು ನೀವು ಮತ್ತು ಯೆಹೂದ್ಯರೆಲ್ಲರು ತಿಳಿದುಕೊಳ್ಳಬೇಕೆಂದು ನಾನು ಬಯಸುತ್ತೇನೆ! ನೀವು ಯೇಸುವನ್ನು ಶಿಲುಬೆಗೇರಿಸಿದಿರಿ. ದೇವರು ಆತನನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದನು. ಈ ಮನುಷ್ಯನು ಕುಂಟನಾಗಿದ್ದನು, ಆದರೆ ಈಗ ಇವನು ಗುಣಹೊಂದಿದ್ದಾನೆ ಮತ್ತು ಯೇಸುವಿನ ಹೆಸರಿನಿಂದ ನಿಮ್ಮ ಮುಂದೆ ನಿಂತುಕೊಳ್ಳಲು ಶಕ್ತನಾಗಿದ್ದಾನೆ!