Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 22:21 - ಪರಿಶುದ್ದ ಬೈಬಲ್‌

21 ಜನರು, “ಅದು ಸೀಸರನ ಮುಖಚಿತ್ರ ಮತ್ತು ಹೆಸರು” ಎಂದು ಉತ್ತರಕೊಟ್ಟರು. ಆಗ ಯೇಸು ಅವರಿಗೆ, “ಸೀಸರನದನ್ನು ಸೀಸರನಿಗೆ ಕೊಡಿರಿ; ದೇವರದನ್ನು ದೇವರಿಗೆ ಕೊಡಿರಿ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಅವರು, “ಕೈಸರನದು” ಅಂದರು. ಆಗ ಆತನು ಅವರಿಗೆ, “ಹಾಗಾದರೆ ಕೈಸರನದನ್ನು ಕೈಸರನಿಗೆ ಕೊಡಿರಿ; ದೇವರದನ್ನು ದೇವರಿಗೆ ಕೊಡಿರಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಅದಕ್ಕೆ ಅವರು, “ರೋಮ್ ಚಕ್ರವರ್ತಿಯವು,” ಎಂದರು. “ಹಾಗಾದರೆ, ಚಕ್ರವರ್ತಿಗೆ ಸಲ್ಲತಕ್ಕದ್ದನ್ನು ಚಕ್ರವರ್ತಿಗೂ ದೇವರಿಗೆ ಸಲ್ಲತಕ್ಕದ್ದನ್ನು ದೇವರಿಗೂ ಸಲ್ಲಿಸಿರಿ,” ಎಂದು ಯೇಸು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಅವರು - ಕೈಸರನದು ಅಂದರು. ಆಗ ಆತನು ಅವರಿಗೆ - ಹಾಗಾದರೆ ಕೈಸರನದನ್ನು ಕೈಸರನಿಗೆ ಕೊಡಿರಿ; ದೇವರದನ್ನು ದೇವರಿಗೆ ಕೊಡಿರಿ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಅದಕ್ಕೆ ಅವರು, “ಕೈಸರನದು,” ಎಂದರು. ಆಗ ಯೇಸು, “ಕೈಸರನಿಗೆ ಸಲ್ಲತಕ್ಕದ್ದನ್ನು ಕೈಸರನಿಗೂ ದೇವರಿಗೆ ಸಲ್ಲತಕ್ಕದ್ದನ್ನು ದೇವರಿಗೂ ಕೊಡಿರಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ತನ್ನಾ ತೆನಿ, “ಚಕ್ರವರ್ತಿಚೆ” ಮನುನ್ ಜಬಾಬ್ ದಿಲ್ಯಾನಿ. ತನ್ನಾ ಜೆಜುನ್ ತೆಂಕಾ,“ತಸೆಹೊಲ್ಯಾರ್, ಜೆ ಕಾಯ್ ಚಕ್ರವರ್ತಿಕ್ ಸಮಂದ್‍ ಪಡಲ್ಲೆ ಹಾಯ್, ತೆ ಚಕ್ರವರ್ತಿಕ್ ದಿವಾ, ಅನಿ ಜೆ ಕಾಯ್ ದೆವಾಕ್ ಸಮಂದ್‍ ಪಡಲ್ಲೆ ಹಾಯ್ ತೆ ದೆವಾಕ್ ದಿವಾ.” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 22:21
17 ತಿಳಿವುಗಳ ಹೋಲಿಕೆ  

ನೀವು ಯಾರ್ಯಾರಿಗೆ ಏನೇನು ಕೊಡಬೇಕೋ ಅದನ್ನೆಲ್ಲಾ ಅವರಿಗೆ ಕೊಡಿರಿ. ಯಾವ ತೆರಿಗೆಯನ್ನಾದರೂ ಕೊಡಬೇಕಿದ್ದರೆ ಅದನ್ನು ಕೊಟ್ಟುಬಿಡಿರಿ. ಯಾರಿಗೆ ಗೌರವ ಕೊಡಬೇಕೋ ಅವರಿಗೆ ಗೌರವ ಕೊಡಿರಿ. ಯಾರಿಗೆ ಮರ್ಯಾದೆ ತೋರಿಸಬೇಕೊ ಅವರಿಗೆ ಮರ್ಯಾದೆಯನ್ನು ತೋರಿಸಿರಿ.


ಆದರೆ ಪೇತ್ರ ಮತ್ತು ಯೋಹಾನ ಅವರಿಗೆ, “ನಾವು ನಿಮಗೆ ವಿಧೇಯರಾಗಬೇಕೇ ಅಥವಾ ದೇವರಿಗೆ ವಿಧೇಯರಾಗಬೇಕೇ? ಇದರಲ್ಲಿ ಯಾವುದು ದೇವರಿಗೆ ಅಪೇಕ್ಷೆಯಾದದು? ನೀವೇ ಹೇಳಿ.


ಮಗನೇ, ಯೆಹೋವನನ್ನೂ ರಾಜನನ್ನೂ ಗೌರವಿಸು. ಅವರನ್ನು ವಿರೋಧಿಸುವವರ ಜೊತೆ ಸೇರಬೇಡ.


ಯೇಸು, “‘ನಿನ್ನ ದೇವರಾಗಿರುವ ಪ್ರಭುವನ್ನು ಪ್ರೀತಿಸಬೇಕು. ನೀನು ಆತನನ್ನು ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ನಿನ್ನ ಪೂರ್ಣಮನಸ್ಸಿನಿಂದಲೂ ಪ್ರೀತಿಸಬೇಕು.’


ಅವರು ಯೇಸುವಿನ ಮೇಲೆ ದೋಷಾರೋಪಣೆ ಮಾಡತೊಡಗಿದರು. ಅವರು ಪಿಲಾತನಿಗೆ, “ಈ ಮನುಷ್ಯನು ನಮ್ಮ ಜನರನ್ನು ತಪ್ಪುದಾರಿಗೆ ನಡೆಸುವ ಸಂಗತಿಗಳನ್ನು ಹೇಳುತ್ತಿದ್ದನು. ನಾವು ಸೀಸರನಿಗೆ ತೆರಿಗೆ ಕೊಡಬಾರದೆಂದೂ ಇವನು ಹೇಳುತ್ತಿದ್ದನು. ಅಲ್ಲದೆ ಇವನು ತನ್ನನ್ನು ಕ್ರಿಸ್ತನೆಂಬ ಅರಸನೆಂದು ಹೇಳಿಕೊಳ್ಳುತ್ತಾನೆ. ಆದ್ದರಿಂದ ನಾವು ಇವನನ್ನು ಬಂಧಿಸಿದೆವು” ಎಂದು ಹೇಳಿದರು.


ಪೇತ್ರ ಮತ್ತು ಉಳಿದ ಅಪೊಸ್ತಲರು, “ನಾವು ವಿಧೇಯರಾಗಬೇಕಾದದ್ದು ದೇವರಿಗೇ ಹೊರತು ನಿಮಗಲ್ಲ!


ಯೇಸು ಸೈತಾನನಿಗೆ, “ಇಲ್ಲಿಂದ ತೊಲಗು! ‘ನಿನ್ನ ದೇವರಾದ ಪ್ರಭುವನ್ನೇ ಆರಾಧಿಸಬೇಕು, ಆತನೊಬ್ಬನನ್ನೇ ಸೇವಿಸಬೇಕು’ ಎಂದು ಪವಿತ್ರ ಗ್ರಂಥದಲ್ಲಿ ಬರೆದಿದೆ” ಎಂದು ಹೇಳಿದನು.


ಆಗ ಆತನು, “ನಾಣ್ಯದ ಮೇಲೆ ಯಾರ ಮುಖಚಿತ್ರವಿದೆ ಮತ್ತು ಯಾರ ಹೆಸರಿದೆ?” ಎಂದು ಕೇಳಿದನು.


ಆಗ ಯೇಸು ಅವರಿಗೆ, “ಸೀಸರನದನ್ನು ಸೀಸರನಿಗೆ ಕೊಡಿ. ದೇವರದನ್ನು ದೇವರಿಗೆ ಕೊಡಿ” ಎಂದು ಹೇಳಿದನು. ಯೇಸು ಹೇಳಿದ್ದನ್ನು ಕೇಳಿ ಅವರು ಅತ್ಯಾಶ್ಚರ್ಯಪಟ್ಟರು.


ಯೇಸು ಅವರಿಗೆ, “ಸೀಸರನದನ್ನು ಸೀಸರನಿಗೆ ಕೊಡಿರಿ; ದೇವರದನ್ನು ದೇವರಿಗೆ ಕೊಡಿರಿ” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು