Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 22:42 - ಪರಿಶುದ್ದ ಬೈಬಲ್‌

42 “ಕ್ರಿಸ್ತನ ವಿಷಯವಾಗಿ ನಿಮ್ಮ ಆಲೋಚನೆಯೇನು? ಆತನು ಯಾರ ಮಗನು?” ಎಂದು ಅವರನ್ನು ಕೇಳಿದನು. ಫರಿಸಾಯರು, “ಕ್ರಿಸ್ತನು ದಾವೀದನ ಮಗನಾಗಿದ್ದಾನೆ” ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

42 “ಬರಬೇಕಾದ ಕ್ರಿಸ್ತನ ವಿಷಯವಾಗಿ ನಿಮಗೆ ಹೇಗೆ ತೋರುತ್ತದೆ? ಆತನು ಯಾರ ಮಗನು?” ಎಂದು ಕೇಳಿದ್ದಕ್ಕೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

42 “ಅಭಿಷಿಕ್ತನಾದ ಲೋಕೋದ್ಧಾರಕನ ಬಗ್ಗೆ ನಿಮ್ಮ ಅಭಿಪ್ರಾಯ ಏನು? ಆತ ಯಾರ ಮಗ?” ಅದಕ್ಕವರು, “ದಾವೀದನ ಪುತ್ರ” ಎಂದು ಉತ್ತರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

42 ಬರಬೇಕಾದ ಕ್ರಿಸ್ತನ ವಿಷಯವಾಗಿ ನಿಮಗೆ ಹೇಗೆ ತೋರುತ್ತದೆ? ಆತನು ಯಾರ ಮಗನು? ಎಂದು ಪ್ರಶ್ನೆಹಾಕಿದ್ದಕ್ಕೆ ಅವರು ಆತನಿಗೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

42 “ಕ್ರಿಸ್ತನ ವಿಷಯವಾಗಿ ನಿಮ್ಮ ಅಭಿಪ್ರಾಯವೇನು? ಆತನು ಯಾರ ಪುತ್ರನು?” ಎಂದು ಕೇಳಿದ್ದಕ್ಕೆ ಅವರು ಯೇಸುವಿಗೆ, “ದಾವೀದನ ಪುತ್ರನು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

42 “ಕ್ರಿಸ್ತಾಚ್ಯಾ ವಿಶಯಾತ್ ತುಮಿ ಕಾಯ್ ಮನ್ತ್ಯಾಶಿ? ತೊ ಕೊನಾಚ್ಯಾ ಘರಾನ್ಯಾಚೊ?” ಮನುನ್ ಇಚಾರ್‍ಲ್ಯಾನ್. ತೆನಿ “ತೊ ದಾವಿದಾಚ್ಯಾ ಘರಾನ್ಯಾಚೊ” ಮನುನ್ ಜಬಾಬ್ ದಿಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 22:42
24 ತಿಳಿವುಗಳ ಹೋಲಿಕೆ  

ಈ ಹೊಸ ಜೀವನದಲ್ಲಿ ಗ್ರೀಕರ ಮತ್ತು ಯೆಹೂದ್ಯರ ಮಧ್ಯದಲ್ಲಾಗಲಿ, ಸುನ್ನತಿಯನ್ನು ಮಾಡಿಸಿಕೊಂಡಿರುವ ಮತ್ತು ಮಾಡಿಸಿಕೊಂಡಿಲ್ಲದ ಜನರ ಮಧ್ಯದಲ್ಲಾಗಲಿ ಪರದೇಶದವರ ಅಥವಾ ಅನಾಗರೀಕರ ಮಧ್ಯದಲ್ಲಾಗಲಿ, ಗುಲಾಮರ ಅಥವಾ ಸ್ವತಂತ್ರರಾದ ಜನರ ಮಧ್ಯದಲ್ಲಾಗಲಿ ಯಾವ ಭೇದವೂ ಇಲ್ಲ. ಎಲ್ಲಾ ವಿಶ್ವಾಸಿಗಳಲ್ಲಿಯೂ ಕ್ರಿಸ್ತನಿದ್ದಾನೆ. ಅವರಿಗೆ ಕ್ರಿಸ್ತನೊಬ್ಬನೇ ಅಗತ್ಯ.


ಯೇಸು ಕ್ರಿಸ್ತನ ವಂಶಾವಳಿಯಿದು. ಆತನು ದಾವೀದನ ವಂಶದವನು. ದಾವೀದನು ಅಬ್ರಹಾಮನ ವಂಶದವನು.


“ದಾವೀದನ ಗುಡಾರವು ಕುಸಿದುಬಿದ್ದಿದೆ. ಆದರೆ ಆ ದಿವಸಗಳಲ್ಲಿ ತಿರುಗಿ ಅದನ್ನು ಮೇಲಕ್ಕೆತ್ತುವೆನು. ಗೋಡೆಯಲ್ಲಿರುವ ರಂಧ್ರಗಳನ್ನು ನಾನು ಸರಿಪಡಿಸುವೆನು. ಬಿದ್ದುಹೋದ ಕಟ್ಟಡಗಳನ್ನು ತಿರುಗಿ ಕಟ್ಟುವೆನು. ಮುಂಚೆ ಹೇಗಿತ್ತೋ ಹಾಗೆಯೇ ಇರುವದು.


ತೋಮನು ಯೇಸುವಿಗೆ, “ನನ್ನ ಪ್ರಭುವೇ, ನನ್ನ ದೇವರೇ!” ಎಂದು ಹೇಳಿದನು.


ಆಗ ನತಾನಿಯೇಲನು ಯೇಸುವಿಗೆ, “ಗುರುವೇ, ನೀನೇ ದೇವರ ಮಗನು. ನೀನೇ ಇಸ್ರೇಲರ ರಾಜ” ಎಂದು ಹೇಳಿದನು.


ಕೆಲವರು ಯೇಸುವಿನ ಮುಂದೆ ನಡೆದು ಹೋಗುತ್ತಿದ್ದರು. ಕೆಲವರು ಯೇಸುವಿನ ಹಿಂದೆ ನಡೆದು ಬರುತ್ತಿದ್ದರು. ಜನರೆಲ್ಲರೂ ಹೀಗೆ ಆರ್ಭಟಿಸಿದರು: “ದಾವೀದನ ಕುಮಾರನನ್ನು ಕೊಂಡಾಡಿರಿ! ‘ಪ್ರಭುವಿನ ಹೆಸರಿನಲ್ಲಿ ಬರುವವನನ್ನು ದೇವರು ಆಶೀರ್ವದಿಸಲಿ!’ ಪರಲೋಕದ ದೇವರನ್ನು ಕೊಂಡಾಡಿರಿ!”


ದೋಣಿಯಲ್ಲಿದ್ದ ಶಿಷ್ಯರು ಯೇಸುವನ್ನು ಆರಾಧಿಸಿ, “ನೀನು ನಿಜವಾಗಿಯೂ ದೇವರ ಮಗನು” ಎಂದು ಹೇಳಿದರು.


ಯೇಸು ಅಲ್ಲಿಂದ ಹೊರಡುತ್ತಿರುವಾಗ ಇಬ್ಬರು ಕುರುಡರು ಆತನನ್ನು ಹಿಂಬಾಲಿಸಿದರು. ಅವರು, “ದಾವೀದನ ಕುಮಾರನೇ, ನಮಗೆ ದಯೆ ತೋರು” ಎಂದು ಗಟ್ಟಿಯಾಗಿ ಕೂಗಿದರು.


ಆಗ ಯೇಸುವು ಫರಿಸಾಯರಿಗೆ, “ಹಾಗಾದರೆ ದಾವೀದನು ಆತನನ್ನು ‘ಪ್ರಭು’ ಎಂದು ಏಕೆ ಕರೆದನು? ದಾವೀದನು ಪರಿಶುದ್ಧಾತ್ಮನ ಶಕ್ತಿಯಿಂದ ಮಾತನಾಡಿದ್ದನು. ದಾವೀದನು ಹೇಳಿದ್ದೇನೆಂದರೆ:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು