Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 25:11 - ಪರಿಶುದ್ದ ಬೈಬಲ್‌

11 “ತರುವಾಯ ಬುದ್ಧಿಹೀನ ಕನ್ನಿಕೆಯರು ಬಂದು, ‘ಸ್ವಾಮೀ, ಸ್ವಾಮೀ, ಒಳಗೆ ಬರಲು ನಮಗೆ ಬಾಗಿಲು ತೆರೆ’ ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅನಂತರ ಉಳಿದ ಕನ್ನಿಕೆಯರು ಸಹ ಬಂದು, ‘ಕರ್ತನೇ, ಕರ್ತನೇ, ನಮಗೆ ಬಾಗಿಲು ತೆರೆಯಿರಿ’ ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಉಳಿದ ಕನ್ಯೆಯರು ಅನಂತರ ಬಂದರು. ‘ಸ್ವಾಮೀ, ಸ್ವಾಮೀ, ನಮಗೆ ಬಾಗಿಲು ತೆರೆಯಿರಿ,’ ಎಂದು ಕೂಗಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ತರುವಾಯ ಉಳಿದ ಕನ್ಯೆಯರು ಸಹ ಬಂದು - ಸ್ವಾಮೀ, ಸ್ವಾಮೀ, ನಮಗೆ ತೆರೆಯಿರಿ ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 “ಇದಾದ ಮೇಲೆ ಆ ಬೇರೆ ಕನ್ಯೆಯರು ಸಹ ಬಂದು, ‘ಕರ್ತನೇ, ಕರ್ತನೇ, ನಮಗೆ ಬಾಗಿಲನ್ನು ತೆರೆಯಿರಿ,’ ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ಮಾನಾ ಹುರಲ್ಲ್ಯಾ ಪಾಂಚ್ ಧೆಡ್ನಿಯಾ ಯೆಲ್ಯಾ ಅನಿ,ಸಾಯ್ಬಾನು, ಸಾಯ್ಬಾನು! ದಾರ್ ಉಗ್ಡಾ! ಮನುನ್ ಮೊಟ್ಯಾನ್ ಬಲ್ವುಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 25:11
5 ತಿಳಿವುಗಳ ಹೋಲಿಕೆ  

“ಆ ದಿನಗಳಲ್ಲಿ ಪರಲೋಕರಾಜ್ಯವು ಹೇಗಿರುತ್ತದೆ ಎನ್ನುವುದಕ್ಕೆ ಈ ಸಾಮ್ಯವು ಉದಾಹರಣೆಯಾಗಿದೆ. ಹತ್ತು ಮಂದಿ ಕನ್ನಿಕೆಯರು ತಮ್ಮ ದೀಪಗಳನ್ನು ತೆಗೆದುಕೊಂಡು ಮದುಮಗನನ್ನು ಎದುರುಗೊಳ್ಳಲು ಹೊರಟರು.


“ಆದರೆ ಮದುಮಗನು, ‘ನಾನು ನಿಮಗೆ ಸತ್ಯವನ್ನೇ ಹೇಳುತ್ತೇನೆ. ನೀವು ಯಾರೋ ನನಗೆ ಗೊತ್ತಿಲ್ಲ’ ಎಂದು ಉತ್ತರಕೊಟ್ಟನು.


ಮನೆಯ ಯಜಮಾನನು ಎದ್ದು ಬಾಗಿಲನ್ನು ಮುಚ್ಚಿದ ಮೇಲೆ ನೀವು ಹೊರಗೆ ನಿಂತುಕೊಂಡು ಬಾಗಿಲು ತಟ್ಟಬೇಕಷ್ಟೇ, ಆದರೂ ಅವನು ತೆರೆಯುವುದಿಲ್ಲ. ‘ಸ್ವಾಮೀ, ನಮಗೆ ಬಾಗಿಲು ತೆರೆ!’ ಎಂದು ನೀವು ಕೇಳುವಿರಿ. ಅವನು ನಿಮಗೆ, ‘ನೀವು ಯಾರೋ ನನಗೆ ತಿಳಿಯದು. ನೀವು ಎಲ್ಲಿಯವರು?’ ಎಂದು ಉತ್ತರಿಸುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು