Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 25:19 - ಪರಿಶುದ್ದ ಬೈಬಲ್‌

19 “ಬಹುಕಾಲದ ನಂತರ ಯಜಮಾನನು ಮನೆಗೆ ಬಂದನು. ತಾನು ಕೊಟ್ಟಿದ್ದ ಹಣದ ಕುರಿತಾಗಿ ಅವನು ಸೇವಕರನ್ನು ವಿಚಾರಿಸಿ ಲೆಕ್ಕ ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಬಹುಕಾಲದ ಮೇಲೆ ಆ ಸೇವಕರ ಯಜಮಾನನು ಬಂದು ಅವರಿಂದ ಲೆಕ್ಕ ತೆಗೆದುಕೊಳ್ಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಬಹಳ ಕಾಲವಾದ ಬಳಿಕ ಆ ಧಣಿ ಹಿಂದಿರುಗಿಬಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಬಹುಕಾಲದ ಮೇಲೆ ಆ ಆಳುಗಳ ಧಣಿಯು ಬಂದು ಅವರಿಂದ ಲೆಕ್ಕ ತೆಗೆದುಕೊಳ್ಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 “ಬಹುಕಾಲವಾದ ಮೇಲೆ ಆ ಸೇವಕರ ಯಜಮಾನನು ಬಂದು ಅವರಿಂದ ಲೆಕ್ಕ ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ಲೈ ದಿಸಾಂಚ್ಯಾ ಮಾನಾ ತ್ಯಾ ಆಳಾಂಚೊ ಮಾಲಿಕ್ ಪರ್ತುನ್ ಯೆಲೊ, ಅನಿ ತೆನಿ ತೆಂಚ್ಯಾಕ್ಡೆ ಲೆಕ್ಕ್ ಇಚಾರ್‍ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 25:19
11 ತಿಳಿವುಗಳ ಹೋಲಿಕೆ  

ನಾವೆಲ್ಲರೂ ನ್ಯಾಯ ವಿಚಾರಣೆಗಾಗಿ ಕ್ರಿಸ್ತನ ಮುಂದೆ ನಿಂತುಕೊಳ್ಳಲೇಬೇಕು. ಪ್ರತಿಯೊಬ್ಬನು ಇಹಲೋಕದ ದೇಹದಲ್ಲಿ ವಾಸವಾಗಿದ್ದಾಗ ಮಾಡಿದ ಒಳ್ಳೆಯದಕ್ಕಾಗಲಿ ಕೆಟ್ಟದಕ್ಕಾಗಲಿ ಪ್ರತಿಫಲವನ್ನು ಹೊಂದುವನು.


ಮದುಮಗನ ಆಗಮನ ತಡವಾಯಿತು. ಅವರೆಲ್ಲರೂ ಆಯಾಸದಿಂದ ತೂಕಡಿಸುತ್ತಾ ನಿದ್ರೆಹೋದರು.


“ಆದರೆ ಸೇವಕನು ದುಷ್ಟನಾಗಿದ್ದರೆ ಮತ್ತು ತನ್ನ ಯಜಮಾನನು ಬೇಗನೆ ಹಿಂತಿರುಗಿ ಬರುವುದಿಲ್ಲ ಎಂದು ನೆನಸಿಕೊಂಡಿದ್ದರೆ ಅವನಿಗೆ ಏನು ಸಂಭವಿಸುತ್ತದೆ?


ನನ್ನ ಸಹೋದರ ಸಹೋದರಿಯರೇ, ನಿಮ್ಮಲ್ಲಿ ಅನೇಕರು ಬೋಧಕರಾಗಬಾರದು. ಏಕೆಂದರೆ ಬೋಧಕರಾದ ನಮಗೆ ಇತರ ಜನರಿಗಿಂತ ಕಠಿಣವಾದ ತೀರ್ಪಾಗುತ್ತದೆ ಎಂಬುದು ನಿಮಗೆ ತಿಳಿದಿದೆ.


ಆದರೆ ಒಂದು ತಲಾಂತು ಹೊಂದಿದವನು ಹೊರಟುಹೋಗಿ ನೆಲದಲ್ಲಿ ಒಂದು ಗುಂಡಿ ತೋಡಿ ಆ ಹಣವನ್ನು ಅಡಗಿಸಿಟ್ಟನು.


ದೇವರು ಒಬ್ಬನ ಒಳ್ಳೆಯ ಕಾರ್ಯಗಳನ್ನು ಲಕ್ಷಿಸದೆ ಅವನನ್ನು ನೀತಿವಂತನೆಂದು ಒಪ್ಪಿಕೊಂಡರೆ ಅವನು ನಿಜವಾಗಿಯೂ ಭಾಗ್ಯವಂತನೆಂದು ದಾವೀದನು ಸಹ ಹೇಳಿದ್ದಾನೆ:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು