Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 25:4 - ಪರಿಶುದ್ದ ಬೈಬಲ್‌

4 ಬುದ್ಧಿವಂತೆಯರು ತಮ್ಮ ದೀಪಗಳೊಂದಿಗೆ ಬೇಕಾದಷ್ಟು ಎಣ್ಣೆಯನ್ನೂ ತೆಗೆದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಆದರೆ ಬುದ್ಧಿವಂತರಾದ ಕನ್ನಿಕೆಯರು ತಮ್ಮ ದೀಪಾರತಿಗಳೊಂದಿಗೆ ಪಾತ್ರೆಗಳಲ್ಲಿ ಎಣ್ಣೆಯನ್ನೂ ತೆಗೆದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ವಿವೇಕಿಗಳಾದರೋ ದೀಪಗಳ ಜೊತೆಗೆ ಬುಡ್ಡಿಗಳಲ್ಲಿ ಎಣ್ಣೆಯನ್ನೂ ತೆಗೆದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಬುದ್ಧಿವಂತೆಯರು ತಮ್ಮ ಆರತಿಗಳ ಕೂಡ ಪಾತ್ರೆಗಳಲ್ಲಿ ಎಣ್ಣೆ ತಕ್ಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಬುದ್ಧಿವಂತೆಯರೋ, ತಮ್ಮ ದೀಪಗಳೊಂದಿಗೆ ಪಾತ್ರೆಯಲ್ಲಿ ಎಣ್ಣೆಯನ್ನೂ ತೆಗೆದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ಬುದ್ದ್ ಅಸಲ್ಲ್ಯಾನಿ ತೆಂಚ್ಯಾ ಆರ್‍ತಿಯಾಂಚ್ಯಾ ವಾಂಗ್ಡಾ ಡಬ್ಬ್ಯಾತ್ನಾ ಜಾಸ್ತಿಚೆ ತೆಲ್ ಬಿ ಘೆಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 25:4
15 ತಿಳಿವುಗಳ ಹೋಲಿಕೆ  

ಆದರೆ ನೀವು ನಿಮ್ಮ ಪಾಪಸ್ವಭಾವದ ಆಡಳಿತಕ್ಕೆ ಒಳಗಾಗಿಲ್ಲ. ದೇವರಾತ್ಮನು ನಿಮ್ಮಲ್ಲಿ ನಿಜವಾಗಿಯೂ ವಾಸವಾಗಿದ್ದರೆ, ನೀವು ಪವಿತ್ರಾತ್ಮನ ಆಡಳಿತಕ್ಕೆ ಒಳಗಾಗಿದ್ದೀರಿ ಯಾವನಲ್ಲಾದರೂ ಕ್ರಿಸ್ತನ ಆತ್ಮನು ಇಲ್ಲದಿದ್ದರೆ, ಅವನು ಕ್ರಿಸ್ತನಿಗೆ ಸೇರಿದವನಲ್ಲ.


ಕ್ರಿಸ್ತನು ನಿಮಗೆ ವಿಶೇಷವಾದ ವರವನ್ನು ದಯಪಾಲಿಸಿರುವನು. ಅದು ನಿಮ್ಮಲ್ಲಿ ಇನ್ನೂ ಇದೆ. ಆದ್ದರಿಂದ ನಿಮಗೆ ಯಾವ ಉಪದೇಶಕರ ಅಗತ್ಯವೂ ಇಲ್ಲ. ಆತನು ನಿಮಗೆ ಕೊಟ್ಟಿರುವ ವರವು ನಿಮಗೆ ಎಲ್ಲವನ್ನೂ ಉಪದೇಶಿಸುತ್ತದೆ. ಅದು ನಿಜವಾದುದು, ಸುಳ್ಳಲ್ಲ. ಆದ್ದರಿಂದ ಅದರ ಉಪದೇಶಕ್ಕನುಸಾರವಾಗಿ ನೀವು ಆತನಲ್ಲಿ ನೆಲೆಗೊಂಡಿರಿ.


ದೇವರು ಆತನನ್ನು (ಯೇಸುವನ್ನು) ಕಳುಹಿಸಿದನು. ದೇವರು ಹೇಳುವ ಸಂಗತಿಗಳನ್ನು ಆತನು ಹೇಳುತ್ತಾನೆ. ಏಕೆಂದರೆ ದೇವರು ಆತನಿಗೆ ಆತ್ಮವನ್ನು ಅಮಿತವಾಗಿ ಕೊಡುತ್ತಾನೆ.


ಪರಿಶುದ್ಧವಾಗಿರುವಾತನು (ದೇವರು ಅಥವಾ ಕ್ರಿಸ್ತನು) ಕೊಟ್ಟಿರುವ ವರವನ್ನು ನೀವು ಹೊಂದಿದ್ದೀರಿ. ಆದ್ದರಿಂದ ನೀವೆಲ್ಲರೂ ಸತ್ಯವನ್ನು ತಿಳಿದಿದ್ದೀರಿ.


ನೀನು ನೀತಿಯನ್ನು ಪ್ರೀತಿಸುವೆ; ದುಷ್ಟತನವನ್ನು ದ್ವೇಷಿಸುವೆ. ಆದ್ದರಿಂದ ನಿನ್ನ ದೇವರಾಗಿರುವಾತನು ನಿನ್ನನ್ನು ನಿನ್ನ ಸ್ನೇಹಿತರಿಗೆ ರಾಜನನ್ನಾಗಿ ಆರಿಸಿಕೊಂಡಿದ್ದಾನೆ.


ಈ ಜನರು ನಿಮ್ಮಲ್ಲಿ ಭೇದವನ್ನು ಹುಟ್ಟಿಸುತ್ತಾರೆ. ಈ ಜನರು ತಮ್ಮ ಪಾಪಸ್ವಭಾವದ ಅಪೇಕ್ಷೆಯಂತೆ ಮಾತ್ರ ಮಾಡುತ್ತಾರೆ. ಅವರಲ್ಲಿ ಪವಿತ್ರಾತ್ಮನಿಲ್ಲ.


ನಾವು ಆತನವರೆಂಬುದನ್ನು ತೋರಿಸುವುದಕ್ಕಾಗಿ ಆತನು ನಮ್ಮ ಮೇಲೆ ಮುದ್ರೆಯನ್ನು ಹಾಕಿದ್ದಾನೆ. ಆತನು ತನ್ನ ಪವಿತ್ರಾತ್ಮನನ್ನು ನಮ್ಮ ಹೃದಯಗಳಲ್ಲಿ ನೆಲೆಗೊಳಿಸಿದ್ದಾನೆ. ಆತನು ನಮಗೆ ಮಾಡಿದ ವಾಗ್ದಾನವನ್ನು ನೆರವೇರಿಸುತ್ತಾನೆ ಎಂಬುದಕ್ಕೆ ಪವಿತ್ರಾತ್ಮನೇ ನಮಗೆ ಆಧಾರವಾಗಿದ್ದಾನೆ.


“ನನ್ನ ಈ ಮಾತುಗಳನ್ನು ಕೇಳಿ ಅವುಗಳಿಗೆ ವಿಧೇಯನಾಗಿರುವ ಪ್ರತಿಯೊಬ್ಬನೂ ತನ್ನ ಮನೆಯನ್ನು ಬಂಡೆಯ ಮೇಲೆ ಕಟ್ಟಿದ ಬುದ್ಧಿವಂತನಿಗೆ ಹೋಲಿಕೆಯಾಗಿದ್ದಾನೆ.


“ಕೇಳಿರಿ! ತೋಳಗಳ ನಡುವೆ ಕುರಿಗಳನ್ನು ಬಿಟ್ಟಂತೆ ನಾನು ನಿಮ್ಮನ್ನು ಕಳುಹಿಸುತ್ತಿದ್ದೇನೆ. ಆದ್ದರಿಂದ ನೀವು ಹಾವುಗಳಂತೆ ಸೂಕ್ಷ್ಮ ಬುದ್ದಿಯುಳ್ಳವರಾಗಿರಿ, ಪಾರಿವಾಳಗಳಂತೆ ಯಾವ ಹಾನಿಯನ್ನೂ ಮಾಡದಿರಿ.


ಅವರಲ್ಲಿ ಐದು ಮಂದಿ ಬುದ್ಧಿಹೀನರಾಗಿದ್ದರು. ಇನ್ನುಳಿದ ಐದು ಮಂದಿ ಬುದ್ಧಿವಂತೆಯರಾಗಿದ್ದರು.


ಬುದ್ಧಿಹೀನ ಕನ್ನಿಕೆಯರು ತಮ್ಮ ದೀಪಾರತಿಗಳನ್ನು ತಂದರೇ ಹೊರತು ಬೇಕಾಗುವಷ್ಟು ಎಣ್ಣೆಯನ್ನು ತೆಗೆದುಕೊಳ್ಳಲಿಲ್ಲ.


ಮದುಮಗನ ಆಗಮನ ತಡವಾಯಿತು. ಅವರೆಲ್ಲರೂ ಆಯಾಸದಿಂದ ತೂಕಡಿಸುತ್ತಾ ನಿದ್ರೆಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು