Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 26:35 - ಪರಿಶುದ್ದ ಬೈಬಲ್‌

35 ಆದರೆ ಪೇತ್ರನು, “ನಾನು ನಿನ್ನೊಂದಿಗೆ ಸತ್ತರೂ ಸರಿ, ನಿನ್ನನ್ನು ನಿರಾಕರಿಸುವುದಿಲ್ಲ” ಅಂದನು. ಉಳಿದ ಶಿಷ್ಯರು ಸಹ ಅದೇ ರೀತಿ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ಪೇತ್ರನು ಆತನಿಗೆ, “ನಾನು ನಿನ್ನ ಸಂಗಡ ಸಾಯಬೇಕಾಗಿಬಂದರೂ ನಿನ್ನನ್ನು ನಿರಾಕರಿಸುವುದಿಲ್ಲ” ಎಂದು ಹೇಳಿದನು. ಅದರಂತೆ ಶಿಷ್ಯರೆಲ್ಲರೂ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

35 ಆದರೆ ಪೇತ್ರನು, “ನಾನು ತಮ್ಮೊಡನೆ ಸಾಯಬೇಕಾಗಿ ಬಂದರೂ ಸರಿಯೆ, ತಮ್ಮನ್ನು ಮಾತ್ರ ನಿರಾಕರಿಸೆನು,” ಎಂದು ನುಡಿದನು. ಅದರಂತೆಯೇ ಉಳಿದ ಶಿಷ್ಯರೂ ದನಿಗೂಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

35 ಪೇತ್ರನು ಆತನಿಗೆ - ನಾನು ನಿನ್ನ ಸಂಗಡ ಸಾಯಬೇಕಾದರೂ ನಿನ್ನನ್ನು ಅರಿಯೆನೆಂಬದಾಗಿ ಹೇಳುವದೇ ಇಲ್ಲ ಎಂದು ಹೇಳಿದನು. ಅದರಂತೆ ಶಿಷ್ಯರೆಲ್ಲರೂ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

35 ಅದಕ್ಕೆ ಪೇತ್ರನು ಯೇಸುವಿಗೆ, “ನಾನು ನಿಮ್ಮೊಂದಿಗೆ ಸಾಯಬೇಕಾದರೂ ನಿಮ್ಮನ್ನು ನಿರಾಕರಿಸುವುದೇ ಇಲ್ಲ,” ಎಂದನು. ಅದರಂತೆಯೇ ಉಳಿದ ಶಿಷ್ಯರೆಲ್ಲರೂ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

35 ತನ್ನಾ ಪೆದ್ರುನ್, “ಮಾಕಾ ತುಜ್ಯಾ ವಾಂಗ್ಡಾ ಮರ್‍ತಲಿ ಪರಿಸ್ತಿತಿ ಯೆಲ್ಯಾರ್‍ಬಿ, ಅಶೆ ಕನ್ನಾಚ್ ಮನಿ ನಾ!” ಮನುನ್ ಜಬಾಬ್ ದಿಲ್ಯಾನ್. ಅನಿ ಹುರಲ್ಲ್ಯಾ ಶಿಸಾನಿಬಿ ಅಸೆಚ್ ಮಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 26:35
10 ತಿಳಿವುಗಳ ಹೋಲಿಕೆ  

ಅದು ಸತ್ಯ. ಆ ಕೊಂಬೆಗಳು ಮುರಿಯಲ್ಪಟ್ಟವು. ಅದಕ್ಕೆ ಅಪನಂಬಿಕೆಯೇ ಕಾರಣ. ನೀವು ಆ ಮರದ ಒಂದು ಭಾಗವಾದದ್ದು ನಿಮ್ಮ ನಂಬಿಕೆಯಿಂದಲೇ. ಆದ್ದರಿಂದ ಗರ್ವಪಡಬೇಡ, ಭಯದಿಂದಿರು.


ಪೇತ್ರನು, “ಪ್ರಭುವೇ, ಈಗ ನಾನು ನಿನ್ನನ್ನು ಹಿಂಬಾಲಿಸಲು ಏಕಾಗದು? ನಿನಗೋಸ್ಕರ ಸಾಯುವುದಕ್ಕೂ ನನಗೆ ಮನಸ್ಸಿದೆ!” ಎಂದು ಹೇಳಿದನು.


ನೀವು ದೇವರಲ್ಲಿ ಪ್ರಾರ್ಥಿಸುವಾಗ ಆತನನ್ನು ತಂದೆಯೆಂದು ಕರೆಯುತ್ತೀರಿ. ದೇವರು ಪ್ರತಿಯೊಬ್ಬರಿಗೆ ಅವರವರ ಕೆಲಸಕ್ಕೆ ತಕ್ಕಂತೆ ತೀರ್ಪುಕೊಡುವನು. ನೀವು ಈ ಲೋಕದಲ್ಲಿ ಪ್ರವಾಸಿಗಳಾಗಿರುವುದರಿಂದ ದೇವರಿಗೆ ಭಯಪಟ್ಟು ಜೀವಿಸಿ.


ನನ್ನ ಪ್ರಿಯ ಸ್ನೇಹಿತರೇ, ನಾನು ನಿಮ್ಮಲ್ಲಿದ್ದಾಗ ನೀವು ಯಾವಾಗಲೂ ನನ್ನ ಮಾತಿನಂತೆ ನಡೆದುಕೊಂಡಿರಿ. ಈಗ ನಾನು ದೂರವಿರುವಾಗಲೂ ಇನ್ನೂ ಹೆಚ್ಚಿನ ಆಸಕ್ತಿಯಿಂದ ನಡೆದುಕೊಳ್ಳಿರಿ. ನೀವು ದೇವರಿಗೆ ಭಯಭಕ್ತಿಯಿಂದಿದ್ದು ನಿಮ್ಮ ರಕ್ಷಣೆಯನ್ನು ಸಾಧಿಸಿಕೊಳ್ಳಿರಿ.


ಆದ್ದರಿಂದ ತಾನು ದೃಢವಾಗಿ ನಿಂತಿದ್ದೇನೆ ಎಂದು ಯೋಚಿಸುವ ವ್ಯಕ್ತಿಯು ಬೀಳದಂತೆ ಎಚ್ಚರಿಕೆಯಿಂದಿರಬೇಕು.


ದುರಾಭಿಮಾನಿಯನ್ನು ಅವನ ದುರಾಭಿಮಾನವೇ ನಾಶಪಡಿಸುವುದು. ಆದರೆ ದೀನನನ್ನು ಬೇರೆ ಜನರು ಗೌರವಿಸುವರು.


ಕೇಡನ್ನು ಮಾಡಲು ಭಯಪಡುವವನು ಆಶೀರ್ವಾದ ಹೊಂದುವನು. ಆದರೆ ಮೊಂಡನು ಆಪತ್ತಿಗೆ ಸಿಕ್ಕಿಬೀಳುವನು.


ಜನರೆಲ್ಲರೂ ಒಟ್ಟಾಗಿ ಮಾತಾಡಿದರು. “ಯೆಹೋವನು ಹೇಳುವ ಪ್ರತಿಯೊಂದಕ್ಕೂ ನಾವು ವಿಧೇಯರಾಗುವೆವು” ಎಂದು ಅವರು ಅರಿಕೆಮಾಡಿದರು. ಬಳಿಕ ಮೋಶೆಯು ತಿರುಗಿ ಬೆಟ್ಟವನ್ನೇರಿ ಯೆಹೋವನ ಸನ್ನಿಧಿಗೆ ಹೋಗಿ ಜನರ ಪ್ರತಿಕ್ರಿಯೆಯನ್ನು ದೇವರಿಗೆ ತಿಳಿಸಿದನು.


ಆದರೆ ಒಬ್ಬನು ಜನರ ಮುಂದೆ, ತಾನು ನನ್ನವನಲ್ಲವೆಂದು ಹೇಳಿದರೆ, ನಾನು ಸಹ ಪರಲೋಕದಲ್ಲಿ ನನ್ನ ತಂದೆಯ ಮುಂದೆ ಅವನು ನನ್ನವನಲ್ಲವೆಂದು ಹೇಳುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು