Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 26:66 - ಪರಿಶುದ್ದ ಬೈಬಲ್‌

66 ನಿಮ್ಮ ತೀರ್ಮಾನವೇನು?” ಎಂದು ಕೇಳಿದನು. ಯೆಹೂದ್ಯರು, “ಇವನು ಅಪರಾಧಿ. ಇವನು ಸಾಯಲೇಬೇಕು” ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

66 ನಿಮಗೆ ಹೇಗೆ ತೋರುತ್ತದೆ?” ಅನ್ನಲು, “ಇವನು ಮರಣದಂಡನೆಗೆ ಯೋಗ್ಯನು” ಎಂದು ಅವರು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

66 ಇವನಾಡಿದ ದೇವದೂಷಣೆಯನ್ನು ನೀವೇ ಕೇಳಿದ್ದೀರಿ. ಈಗ ನಿಮ್ಮ ತೀರ್ಮಾನ ಏನು?” ಎಂದು ಕೇಳಿದನು. ಅವರು, “ಇವನಿಗೆ ಮರಣದಂಡನೆ ಆಗಬೇಕು,” ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

66 ನಿಮಗೆ ಹೇಗೆ ತೋರುತ್ತದೆ? ಅನ್ನಲು ಇವನು ಮರಣದಂಡನೆ ಹೊಂದತಕ್ಕವನು ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

66 ನಿಮಗೆ ಹೇಗೆ ತೋರುತ್ತದೆ?” ಎಂದು ಕೇಳಿದ್ದಕ್ಕೆ ಅವರು ಉತ್ತರವಾಗಿ, “ಈತನು ಮರಣಕ್ಕೆ ಪಾತ್ರನು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

66 ಅನಿ, “ಹೆಕಾ ತುಮಿ ಕಾಯ್ ಮನ್ತ್ಯಾಶಿ?” ಮನುನ್ ಇಚಾರ್‍ಲ್ಯಾನ್. ತನ್ನಾ ತೆನಿ, “ತೊ ಎಕ್ ಚುಕಿದಾರ್, ತೆಕಾ ಮರ್‍ನಾಚಿ ಶಿಕ್ಷಾ ಹೊವ್ಕುಚ್ ಪಾಜೆ.” ಮನುನ್ ಜಬಾಬ್ ದಿಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 26:66
8 ತಿಳಿವುಗಳ ಹೋಲಿಕೆ  

ಯೆಹೂದ್ಯರು, “ನಮಗೊಂದು ನಿಯಮವಿದೆ. ಅದರ ಪ್ರಕಾರ ಇವನಿಗೆ ಮರಣದಂಡನೆ ಆಗಲೇಬೇಕು. ಯಾಕೆಂದರೆ ಇವನು ತನ್ನನ್ನು ದೇವರ ಮಗನೆಂದು ಹೇಳಿಕೊಂಡಿದ್ದಾನೆ” ಎಂದು ಉತ್ತರಕೊಟ್ಟರು.


ಜೀವಸಿದ್ದ ಪ್ರವಾದಿಗಳಲ್ಲಿ ಪ್ರತಿಯೊಬ್ಬರನ್ನೂ ನಿಮ್ಮ ಪಿತೃಗಳು ಹಿಂಸಿಸಿದರು. ನೀತಿವಂತನೊಬ್ಬನು (ಕ್ರಿಸ್ತನು) ಬರುತ್ತಾನೆಂದು ಬಹುಕಾಲದ ಹಿಂದೆಯೇ ಆ ಪ್ರವಾದಿಗಳು ತಿಳಿಸಿದ್ದರು. ಆದರೆ ನಿಮ್ಮ ಪಿತೃಗಳು ಆ ಪ್ರವಾದಿಗಳನ್ನು ಕೊಂದುಹಾಕಿದರು. ಈಗ ನೀವು ನೀತಿವಂತನಿಗೆ ವಿರುದ್ಧವಾಗಿ ತಿರುಗಿ ಆತನನ್ನು ಕೊಂದುಹಾಕಿದಿರಿ.


ನೀವು ಒಳ್ಳೆಯ ಜನರಿಗೆ ದಂಡನೆ ವಿಧಿಸಿದಿರಿ. ಅವರು ನಿಮಗೆ ವಿರೋಧವಾಗಿಲ್ಲದಿದ್ದರೂ ಅವರನ್ನು ಕೊಂದುಹಾಕಿದಿರಿ.


“ಒಬ್ಬ ಮನುಷ್ಯನು ಮರಣಶಿಕ್ಷೆಗೆ ಯೋಗ್ಯವಾದ ಅಪರಾಧವನ್ನು ಮಾಡಿದ್ದಿರಬಹುದು. ಅವನಿಗೆ ಮರಣಶಿಕ್ಷೆ ಕೊಟ್ಟ ನಂತರ ಅವನ ದೇಹವನ್ನು ಒಂದು ಮರಕ್ಕೆ ತೂಗುಹಾಕಿದರೆ


ಆಗ ಯಾಜಕರು ಮತ್ತು ಪ್ರವಾದಿಗಳು ಅಧಿಪತಿಗಳಿಗೂ ಇನ್ನುಳಿದ ಜನರಿಗೂ ಹೀಗೆ ಹೇಳಿದರು: “ಯೆರೆಮೀಯನನ್ನು ಕೊಲ್ಲಬೇಕು. ಅವನು ಜೆರುಸಲೇಮಿನ ಬಗ್ಗೆ ಕೆಟ್ಟ ಮಾತುಗಳನ್ನಾಡಿದ್ದಾನೆ. ಅವನು ಆಡಿದ ಆ ಮಾತುಗಳನ್ನು ನೀವೇ ಕೇಳಿದ್ದೀರಿ.”


ನನ್ನ ಶತ್ರುವಿಗೂ ನನ್ನನ್ನು ಕೊಲ್ಲಬೇಕೆಂದಿರುವವರಿಗೂ ಯೆಹೋವನು ಅವುಗಳನ್ನು ಮಾಡಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು