Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 27:22 - ಪರಿಶುದ್ದ ಬೈಬಲ್‌

22 ಪಿಲಾತನು, “ಹಾಗಾದರೆ ಕ್ರಿಸ್ತನೆಂದು ಕರೆಸಿಕೊಳ್ಳುವ ಯೇಸುವನ್ನು ನಾನೇನು ಮಾಡಲಿ?” ಎಂದು ಕೇಳಿದನು. ಜನರೆಲ್ಲರೂ, “ಅವನನ್ನು ಶಿಲುಬೆಗೇರಿಸು!” ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಪಿಲಾತನು ಅವರನ್ನು, “ಹಾಗಾದರೆ ಕ್ರಿಸ್ತನೆನ್ನಿಸಿಕೊಳ್ಳುವ ಯೇಸುವನ್ನು ನಾನೇನು ಮಾಡಲಿ?” ಎಂದು ಕೇಳಲು ಎಲ್ಲರೂ, “ಅವನನ್ನು ಶಿಲುಬೆಗೆ ಹಾಕಿಸು” ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 “ಹಾಗಾದರೆ, ‘ಕ್ರಿಸ್ತ’ ಎಂದು ಕರೆಯಲಾಗುವ ಯೇಸುವನ್ನು ಏನುಮಾಡಲಿ?” ಎಂದು ಪಿಲಾತನು ಮರುಪ್ರಶ್ನೆ ಹಾಕಿದನು. ಅವರೆಲ್ಲರು, “ಅವನನ್ನು ಶಿಲುಬೆಗೇರಿಸಿ,” ಎಂದು ಉತ್ತರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಪಿಲಾತನು ಅವರನ್ನು - ಹಾಗಾದರೆ ಕ್ರಿಸ್ತನನ್ನಿಸಿಕೊಳ್ಳುವ ಯೇಸುವನ್ನು ನಾನೇನು ಮಾಡಲಿ ಎಂದು ಕೇಳಲು ಎಲ್ಲರೂ - ಅವನನ್ನು ಶಿಲುಬೆಗೆ ಹಾಕಿಸು ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಪಿಲಾತನು ಅವರಿಗೆ, “ಹಾಗಾದರೆ ಕ್ರಿಸ್ತನೆನ್ನಿಸಿಕೊಳ್ಳುವ ಯೇಸುವನ್ನು ನಾನೇನು ಮಾಡಲಿ?” ಎಂದು ಕೇಳಲು ಅವರೆಲ್ಲರೂ, “ಆತನನ್ನು ಶಿಲುಬೆಗೆ ಹಾಕಿಸು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ತನ್ನಾ ಪಿಲಾತಾನ್,“ತಸೆ ಜಾಲ್ಯಾರ್ ಕ್ರಿಸ್ತ್ ಮನ್ತಲ್ಯಾ ಹ್ಯಾ ಜೆಜುಕ್ ಮಿಯಾ ಕಾಯ್ ಕರುಚೆ?” ಮನುನ್ ತೆಂಕಾ ಇಚಾರ್‍ಲ್ಯಾನ್. ತನ್ನಾ ತೆನಿ ಸಗ್ಳ್ಯಾನಿ,“ತೆಕಾ ಕುರ್ಸಾರ್ ಮಾರ್!” ಮನುನ್ ಜಬಾಬ್ ದಿಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 27:22
16 ತಿಳಿವುಗಳ ಹೋಲಿಕೆ  

ಸಹೋದರರೇ, ಇದು ನಿಮಗೆ ತಿಳಿದಿರಲಿ: ಆತನ ಮೂಲಕವಾಗಿ ನಿಮ್ಮ ಪಾಪಗಳಿಗೆ ಕ್ಷಮೆ ದೊರೆಯುತ್ತದೆ. ಮೋಶೆಯ ಧರ್ಮಶಾಸ್ತ್ರಕ್ಕೆ, ನಿಮ್ಮನ್ನು ನಿಮ್ಮ ಪಾಪಗಳಿಂದ ಬಿಡಿಸಲಾಗಲಿಲ್ಲ. ಆದರೆ ಯೇಸುವಿನಲ್ಲಿ ನಂಬಿಕೆ ಇಡುವ ಪ್ರತಿಯೊಬ್ಬನು ಆತನ ಮೂಲಕವಾಗಿ ತನ್ನ ಎಲ್ಲಾ ಪಾಪಗಳಿಂದ ಬಿಡುಗಡೆಯಾಗುವನು.


ಇಸ್ರೇಲಿನ ಪರಿಶುದ್ಧನೂ ವಿಮೋಚಕನೂ ಆದ ಯೆಹೋವನು ಇಸ್ರೇಲನ್ನು ಬಿಡಿಸುವನು. ಆತನು ಹೇಳುವುದೇನೆಂದರೆ, “ನನ್ನ ಸೇವಕನು ದೀನನಾಗಿದ್ದಾನೆ. ಆತನು ಅರಸರನ್ನು ಸೇವಿಸುವನು. ಆದರೆ ಜನರು ಆತನನ್ನು ದ್ವೇಷಿಸುವರು. ಆದರೆ ರಾಜರುಗಳು ಅವನನ್ನು ನೋಡಿ ಎದ್ದುನಿಂತು ಗೌರವಿಸುವರು. ಶ್ರೇಷ್ಠ ನಾಯಕರು ಆತನ ಮುಂದೆ ಅಡ್ಡಬೀಳುವರು.” ಇದು ಇಸ್ರೇಲರ ಪರಿಶುದ್ಧನಾದ ಯೆಹೋವನ ಚಿತ್ತಕ್ಕನುಸಾರವಾಗಿದೆ. ಆತನು ಭರವಸೆಗೆ ಯೋಗ್ಯನಾಗಿದ್ದಾನೆ. ಆತನೇ ನಿನ್ನನ್ನು ಆರಿಸಿಕೊಂಡನು.


ಮಹಾಯಾಜಕರು ಹಾಗೂ ಹಿರಿಯ ಸಭೆಯವರೆಲ್ಲರು ಆತನನ್ನು ಕೊಲ್ಲಲು ಬೇಕಾದ ಒಂದು ತಪ್ಪನ್ನು ಆತನಲ್ಲಿ ಕಂಡುಹಿಡಿಯುವುದಕ್ಕೆ ಪ್ರಯತ್ನಿಸಿದರು. ಆದರೆ ಯೇಸುವನ್ನು ಕೊಲ್ಲಲು ಸರಿಯಾದ ಯಾವುದೇ ಆಧಾರವನ್ನು ಕಂಡುಹಿಡಿಯಲು ಸಮಿತಿಗೆ ಸಾಧ್ಯವಾಗಲಿಲ್ಲ.


ಜನರೆಲ್ಲರೂ ಪಿಲಾತನ ಭವನದ ಬಳಿ ನೆರೆದಿದ್ದರು. ಪಿಲಾತನು ಅವರಿಗೆ, “ನಾನು ನಿಮಗಾಗಿ ಯಾವ ಕೈದಿಯನ್ನು ಬಿಡುಗಡೆ ಮಾಡಲಿ, ಬರಬ್ಬನನ್ನೋ ಅಥವಾ ಕ್ರಿಸ್ತನೆಂದು ಕರೆಸಿಕೊಳ್ಳುವ ಯೇಸುವನ್ನೋ?” ಎಂದು ಕೇಳಿದನು.


ಯಾಕೋಬನು ಯೋಸೇಫನ ತಂದೆ. ಯೋಸೇಫನು ಮರಿಯಳ ಗಂಡ. ಮರಿಯಳು ಯೇಸುವಿನ ತಾಯಿ. ಯೇಸುವನ್ನು ಕ್ರಿಸ್ತ ನೆಂದು ಕರೆಯುತ್ತಿದ್ದರು.


ಒಂದೇ ತಿಂಗಳೊಳಗೆ ಮೂರು ಮಂದಿ ಕುರುಬರನ್ನು ನಾನು ಕೆಲಸದಿಂದ ಬಿಡಿಸಿದೆನು. ನಾನು ಕುರಿಗಳ ಮೇಲೆ ಸಿಟ್ಟುಗೊಳ್ಳಲಾರಂಭಿಸಿದೆನು. ಅವು ನನ್ನನ್ನು ಹಗೆ ಮಾಡಲಾರಂಭಿಸಿದವು.


ನಾನು ಅಪರಿಚಿತರಿಗೆ ಯಾವಾಗಲೂ ಊಟ ಕೊಟ್ಟದ್ದು ನನ್ನ ಮನೆಯಲ್ಲಿರುವ ಎಲ್ಲರಿಗೂ ಗೊತ್ತಿದೆ.


ಪಿಲಾತನು, “ನಿಮಗಾಗಿ ನಾನು ಯಾರನ್ನು ಬಿಡುಗಡೆ ಮಾಡಲಿ? ಬರಬ್ಬನನ್ನೋ? ಯೇಸುವನ್ನೋ?” ಎಂದು ಕೇಳಿದನು. ಜನರು “ಬರಬ್ಬನನ್ನು!” ಎಂದು ಉತ್ತರಕೊಟ್ಟರು.


ಪಿಲಾತನು, “ಅವನನ್ನು ಶಿಲುಬೆಗೇರಿಸೆಂದು ನೀವು ಕೇಳುವುದೇಕೆ? ಅವನೇನು ತಪ್ಪುಮಾಡಿದ್ದಾನೆ?” ಎಂದು ಕೇಳಿದನು. ಆದರೆ ಜನರೆಲ್ಲರೂ, “ಅವನನ್ನು ಶಿಲುಬೆಗೇರಿಸು!” ಎಂದು ಜೋರಾಗಿ ಕೂಗಿದರು.


ಆ ಸ್ತ್ರೀಯು, “ಮೆಸ್ಸೀಯನು ಬರುತ್ತಾನೆಂದು ನನಗೆ ಗೊತ್ತು. ಆತನು ಬಂದಾಗ ನಮಗೆ ಪ್ರತಿಯೊಂದನ್ನೂ ವಿವರಿಸುವನು” ಎಂದು ಹೇಳಿದಳು. (“ಮೆಸ್ಸೀಯನು” ಅಂದರೆ “ಕ್ರಿಸ್ತನು”)


ಯೇಸು ಸಾಯಲೇಬೇಕೆಂಬುದಕ್ಕೆ ಸರಿಯಾದ ಕಾರಣವನ್ನು ಅವರು ಕಂಡುಹಿಡಿಯಲಾಗದಿದ್ದರೂ ಯೇಸುವನ್ನು ಕೊಲ್ಲಿಸಬೇಕೆಂದು ಪಿಲಾತನನ್ನು ಕೇಳಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು