ಮತ್ತಾಯ 27:53 - ಪರಿಶುದ್ದ ಬೈಬಲ್53 ಯೇಸು ಪುನರುತ್ಥಾನ ಹೊಂದಿದ ಬಳಿಕ, ಅವರು ಪವಿತ್ರ ನಗರವಾದ ಜೆರುಸಲೇಮಿಗೆ ಹೋದರು. ಜನರು ಅವರನ್ನು ಕಣ್ಣಾರೆ ಕಂಡರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201953 ಮತ್ತು ಆತನ ಪುನರುತ್ಥಾನವಾದ ಮೇಲೆ ಸಮಾಧಿಗಳೊಳಗಿಂದ ಹೊರಗೆ ಬಂದು ಪರಿಶುದ್ಧ ಪಟ್ಟಣದೊಳಗೆ ಹೋಗಿ ಅನೇಕರಿಗೆ ಕಾಣಿಸಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)53 ಹೀಗೆ ಎದ್ದವರು ಸಮಾಧಿಗಳಿಂದ ಹೊರಗೆಬಂದು, ಯೇಸು ಪುನರುತ್ಥಾನ ಹೊಂದಿದ ಬಳಿಕ ಪವಿತ್ರನಗರಕ್ಕೆ ಹೋಗಿ ಅನೇಕರಿಗೆ ಕಾಣಿಸಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)53 ಮತ್ತು ಆತನು ಎದ್ದ ಮೇಲೆ ಸಮಾಧಿಗಳೊಳಗಿಂದ ಹೊರಗೆ ಬಂದು ಪರಿಶುದ್ಧ ಪಟ್ಟಣದೊಳಕ್ಕೆ ಹೋಗಿ ಅನೇಕರಿಗೆ ಕಾಣಿಸಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ53 ಯೇಸು ಪುನರುತ್ಥಾನವಾದ ಮೇಲೆ ಅವರು ಸಮಾಧಿಗಳೊಳಗಿಂದ ಹೊರಗೆ ಬಂದು ಪವಿತ್ರ ಪಟ್ಟಣದೊಳಕ್ಕೆ ಹೋಗಿ ಅನೇಕರಿಗೆ ಕಾಣಿಸಿಕೊಂಡರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್53 ಜೆಜು ಝಿತ್ತೊ ಹೊವ್ನ್ ಉಟಲ್ಲ್ಯಾ ತೆನಿ ತೆಂಕಾ ಮಾಟಿ ದಿಲ್ಲ್ಯಾ ಸಾರಿಯಾ ಸೊಡುನ್ ಉಟ್ಲ್ಯಾನಿ ಅನಿ ಪವಿತ್ರ್ ಶಾರಾಕ್ ಜೆರುಜಲೆಮಾಕ್ ಗೆಲ್ಯಾನಿ. ಥೈ ಸುಮಾರ್ ಲೊಕಾನಿ ತೆಂಕಾ ಬಗಟ್ಲ್ಯಾನಿ. ಅಧ್ಯಾಯವನ್ನು ನೋಡಿ |
“ದಾನಿಯೇಲನೇ, ನಿಮ್ಮ ಜನರಿಗೆ ಮತ್ತು ನಿಮ್ಮ ಪವಿತ್ರ ನಗರಕ್ಕೆ ದೇವರು ಎಪ್ಪತ್ತು ವಾರಗಳ ಅವಧಿಯನ್ನು ಗೊತ್ತುಮಾಡಿದ್ದಾನೆ. ಅಧರ್ಮವನ್ನು ಕೊನೆಗಾಣಿಸುವದು, ಪಾಪಗಳನ್ನು ತಡೆಯುವುದು, ಅಪರಾಧಗಳನ್ನು ನಿವಾರಿಸುವುದು, ಜನರನ್ನು ಪರಿಶುದ್ಧಗೊಳಿಸುವುದು, ಎಂದೆಂದಿಗೂ ಉಳಿಯುವ ಧರ್ಮವನ್ನು ಸ್ಥಾಪಿಸುವುದು, ದರ್ಶನಗಳಿಗೆ ಮತ್ತು ಪ್ರವಾದಿಯ ನುಡಿಗಳಿಗೆ ಮುದ್ರೆಹಾಕಿ ಕಾರ್ಯರೂಪಕ್ಕೆ ತರುವುದು, ಪವಿತ್ರ ಸ್ಥಳವನ್ನು ಪ್ರತಿಷ್ಠಿಸುವುದು, ಇವೆಲ್ಲವುಗಳಿಗಾಗಿ ಈ ಎಪ್ಪತ್ತು ವಾರಗಳ ಅವಧಿಯನ್ನು ಗೊತ್ತು ಮಾಡಲಾಗಿದೆ.