Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 27:62 - ಪರಿಶುದ್ದ ಬೈಬಲ್‌

62 ಶುಕ್ರವಾರ ಮುಗಿದ ಮೇಲೆ ಮಹಾಯಾಜಕರು ಮತ್ತು ಫರಿಸಾಯರು ಪಿಲಾತನ ಬಳಿಗೆ ಹೋಗಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

62 ಮರುದಿನ ಅಂದರೆ ಸಿದ್ಧತೆಯ ದಿನ ಕಳೆದ ಮೇಲೆ ಮುಖ್ಯಯಾಜಕರೂ ಫರಿಸಾಯರೂ ಪಿಲಾತನ ಬಳಿಗೆ ಸೇರಿಬಂದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

62 ಮಾರನೆಯ ದಿನ, ಅಂದರೆ, ‘ಸಿದ್ಧತೆಯ ದಿನ’ ಕಳೆದ ಮೇಲೆ, ಮುಖ್ಯಯಾಜಕರು ಮತ್ತು ಫರಿಸಾಯರು ಕೂಡಿ ಪಿಲಾತನ ಬಳಿಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

62 ಮರುದಿನ ಅಂದರೆ ಸೌರಣೆಯ ದಿನ ಕಳೆದ ಮೇಲೆ ಮಹಾಯಾಜಕರೂ ಫರಿಸಾಯರೂ ಪಿಲಾತನ ಬಳಿಗೆ ಕೂಡಿಬಂದು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

62 ಮರುದಿನ, ಅಂದರೆ ಪಸ್ಕಹಬ್ಬದ ಸಿದ್ಧತೆಯ ದಿನ ಕಳೆದ ಮೇಲೆ ಮುಖ್ಯಯಾಜಕರು, ಫರಿಸಾಯರು ಒಟ್ಟಾಗಿ ಪಿಲಾತನ ಬಳಿಗೆ ಬಂದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

62 ದುಸ್ರೆಂದಿಸಿ. ಆರಾಮಾಚೊ ದಿಸ್ ಹೊತ್ತೊ. ಮುಖ್ಯ ಯಾಜಕಾ ಅನಿ ಫಾರಿಜೆವಾ ಪಿಲಾತಾಕ್ ಭೆಟ್ಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 27:62
9 ತಿಳಿವುಗಳ ಹೋಲಿಕೆ  

ಆಗ ಕತ್ತಲಾಗತೊಡಗಿತ್ತು. ಅಂದು ಸಿದ್ಧತೆಯ ದಿನವಾಗಿದ್ದರಿಂದ (ಅಂದರೆ ಸಬ್ಬತ್ತಿನ ಹಿಂದಿನ ದಿನ),


ಅಂದು ಪಸ್ಕಹಬ್ಬದ ಸಿದ್ಧತೆಯ ದಿನ ಮತ್ತು ಆಗಲೇ ಮಧ್ಯಾಹ್ನವಾಗಿತ್ತು. ಪಿಲಾತನು ಯೆಹೂದ್ಯರಿಗೆ, “ಇಗೋ, ನಿಮ್ಮ ರಾಜನು!” ಎಂದು ಹೇಳಿದನು.


ಅದು ಸಮೀಪವಾಗಿದ್ದುದರಿಂದ ಮತ್ತು ಯೆಹೂದ್ಯರು ತಮ್ಮ ಸಬ್ಬತ್ ದಿನವನ್ನು ಆರಂಭಮಾಡಲು ಸಿದ್ಧರಾಗುತ್ತಿದುದರಿಂದ ಅವರು ಯೇಸುವನ್ನು ಆ ಸಮಾಧಿಯಲ್ಲಿಟ್ಟರು.


ಆ ದಿನವು ಸಿದ್ಧತೆಯ ದಿನವಾಗಿತ್ತು. ಮರುದಿನ ವಿಶೇಷವಾದ ಸಬ್ಬತ್‌ದಿನವಾಗಿತ್ತು. ಸಬ್ಬತ್‌ದಿನದಂದು ದೇಹಗಳು ಶಿಲುಬೆಯ ಮೇಲಿರುವುದು ಯೆಹೂದ್ಯರಿಗೆ ಇಷ್ಟವಿರಲಿಲ್ಲ. ಆದ್ದರಿಂದ ಅವರ ಕಾಲುಗಳನ್ನು ಮುರಿದು ಬೇಗನೆ ಸಾಯಿಸಲು ಆಜ್ಞಾಪಿಸಬೇಕೆಂಬುದಾಗಿ ಅವರು ಪಿಲಾತನನ್ನು ಕೇಳಿಕೊಂಡರು.


ಹುಳಿಯಿಲ್ಲದ ರೊಟ್ಟಿಯ ಹಬ್ಬದ ಮೊದಲನೆಯ ದಿನದಂದು ಶಿಷ್ಯರು ಯೇಸುವಿನ ಬಳಿಗೆ ಬಂದು, “ನಾವು ನಿನಗಾಗಿ ಪಸ್ಕಹಬ್ಬದ ಊಟವನ್ನು ಎಲ್ಲಿ ಸಿದ್ಧಪಡಿಸಬೇಕು?” ಎಂದು ಕೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು