Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 27:8 - ಪರಿಶುದ್ದ ಬೈಬಲ್‌

8 ಆದಕಾರಣವೇ ಆ ಹೊಲವನ್ನು ಇಂದಿಗೂ “ಜೀವಹತ್ಯೆಯ ಹೊಲ”ವೆಂದು ಕರೆಯುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಈ ಕಾರಣದಿಂದ ಇಂದಿನವರೆಗೂ ಆ ಹೊಲಕ್ಕೆ “ಜೀವಹತ್ಯದ ಹೊಲವೆಂಬ” ಹೆಸರು ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಈ ಕಾರಣದಿಂದಲೇ ಅದನ್ನು ‘ನೆತ್ತರ ನೆಲ’ ಎಂದು ಇಂದಿಗೂ ಕರೆಯಲಾಗುತ್ತಿದೆ. ಹೀಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಈ ಕಾರಣದಿಂದ ಇಂದಿನವರೆಗೂ ಆ ಹೊಲಕ್ಕೆ ಜೀವಹತ್ಯದ ಹೊಲವೆಂಬ ಹೆಸರು ಅದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಈ ಕಾರಣದಿಂದ ಆ ಹೊಲವನ್ನು “ರಕ್ತದ ಹೊಲ” ಎಂದು ಈ ದಿನದವರೆಗೆ ಕರೆಯಲಾಗುತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಹೆಚೆಸಾಟ್ನಿ ತ್ಯಾ ಶೆತಾಕ್ ಆಜ್ ಪತರ್‍ಬಿ, “ರಗ್ತಾಚೆ ಶೆತ್” ಮನುನ್ ನಾವ್ ಪಡಲ್ಲೆ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 27:8
7 ತಿಳಿವುಗಳ ಹೋಲಿಕೆ  

ಇದರ ಬಗ್ಗೆ ಜೆರುಸಲೇಮಿನ ಜನರೆಲ್ಲರಿಗೂ ತಿಳಿಯಿತು. ಆದಕಾರಣವೇ ಅವರು ಆ ಹೊಲಕ್ಕೆ ಅಕೆಲ್ದಮಾ ಎಂದು ಹೆಸರಿಟ್ಟರು. ಅವರ ಭಾಷೆಯಲ್ಲಿ ಅಕೆಲ್ದಮಾ ಅಂದರೆ “ರಕ್ತದ ಹೊಲ” ಎಂದರ್ಥ.)


ಸೈನಿಕರು ಹಣವನ್ನು ತೆಗೆದುಕೊಂಡು, ಅವರು ಹೇಳಿದಂತೆಯೇ ಮಾಡಿದರು. ಈ ಕಥೆಯು ಇಂದಿನವರೆಗೂ ಯೆಹೂದ್ಯರಲ್ಲಿ ಹಬ್ಬಿಕೊಂಡಿದೆ.


ಆ ಮನುಷ್ಯನು ಹಿತ್ತಿಯರ ದೇಶಕ್ಕೆ ಹೋಗಿ ಅಲ್ಲೊಂದು ನಗರವನ್ನು ಕಟ್ಟಿದನು. ಅದಕ್ಕೆ ಲೂಜ್ ಎಂದು ಹೆಸರಿಟ್ಟನು. ಇಂದಿಗೂ ಆ ಪಟ್ಟಣದ ಹೆಸರು ಲೂಜ್ ಎಂದೇ ಇದೆ.


(ಇದಲ್ಲದೆ ಯೆಹೋಶುವನು ಹನ್ನೆರಡು ಕಲ್ಲುಗಳನ್ನು ಜೋರ್ಡನ್ ನದಿಯ ಮಧ್ಯದಲ್ಲಿ ಅಂದರೆ ಯೆಹೋವನ ಪವಿತ್ರ ಪೆಟ್ಟಿಗೆಯನ್ನು ತೆಗೆದುಕೊಂಡು ಹೋಗುವಾಗ ಯಾಜಕರು ನಿಂತಿದ್ದ ಸ್ಥಳದಲ್ಲಿ ಇಟ್ಟನು. ಆ ಕಲ್ಲುಗಳು ಇಂದಿಗೂ ಆ ಸ್ಥಳದಲ್ಲಿವೆ.)


ಯೆಹೋವನು ಮೋಶೆಯನ್ನು ಮೋವಾಬ್‌ನಲ್ಲಿ ಹೂಳಿಟ್ಟನು. ಇದು ಬೇತ್ಪೆಗೋರ್ ತಗ್ಗಿಗೆ ಎದುರಾಗಿದೆ. ಆದರೆ ಮೋಶೆಯನ್ನು ಸಮಾಧಿಮಾಡಿದ ಸ್ಥಳವು ಇದುವರೆಗೆ ಯಾರಿಗೂ ಗೊತ್ತಾಗಲಿಲ್ಲ.


ಆ ಪೆಟ್ಟಿಗೆಯನ್ನು ಹೊರಲು ಜೋಡಿಸಿದ್ದ ಕೋಲುಗಳು ಉದ್ದವಾಗಿದ್ದ ಕಾರಣ ಅದರ ಕೊನೆಗಳು ಮಹಾಪರಿಶುದ್ಧ ಸ್ಥಳದ ಮುಂಭಾಗದಲ್ಲಿ ಕಾಣುತ್ತಿದ್ದವು. ಆದರೆ ದೇವಾಲಯದ ಹೊರಗಿನಿಂದ ಆ ಕೋಲುಗಳು ಯಾರಿಗೂ ಕಾಣುತ್ತಿರಲಿಲ್ಲ. ಇಂದಿಗೂ ಆ ಕೋಲುಗಳು ಅಲ್ಲಿಯೇ ಅವೆ.


ಆದ್ದರಿಂದ ಅವರು ಆ ಹಣದಿಂದ “ಕುಂಬಾರನ ಹೊಲ” ಎಂಬ ಜಮೀನನ್ನು ಕೊಂಡುಕೊಳ್ಳಲು ತೀರ್ಮಾನಿಸಿದರು. ಜೆರುಸಲೇಮಿಗೆ ಪ್ರವಾಸ ಬಂದವರು ಸತ್ತರೆ, ಅವರನ್ನು ಈ ಹೊಲದಲ್ಲಿ ಸಮಾಧಿ ಮಾಡಬೇಕೆಂದು ನಿರ್ಧರಿಸಲಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು