Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 28:14 - ಪರಿಶುದ್ದ ಬೈಬಲ್‌

14 ಇದು ರಾಜ್ಯಪಾಲನಿಗೆ ಗೊತ್ತಾದರೂ ನಾವು ಅವನನ್ನು ಸಮಾಧಾನಪಡಿಸುತ್ತೇವೆ ಮತ್ತು ನಿಮಗೇನೂ ತೊಂದರೆಯಾಗದಂತೆ ನೋಡಿಕೊಳ್ಳುತ್ತೇವೆ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಈ ಸುದ್ದಿಯು ದೇಶಾಧಿಪತಿಯ ಕಿವಿಗೆ ಬಿದ್ದರೆ ನಾವು ಅವನನ್ನು ಸಮಾಧಾನಪಡಿಸಿ ನಿಮಗೆ ತೊಂದರೆ ಆಗದಂತೆ ನೋಡಿಕೊಳ್ಳುತ್ತೇವೆ” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಈ ಸುದ್ದಿ ರಾಜ್ಯಪಾಲನ ಕಿವಿಗೆ ಬಿದ್ದರೆ, ನಾವು ಅವರನ್ನು ಸಮಾಧಾನಪಡಿಸುತ್ತೇವೆ; ನಿಮಗೇನೂ ಆಗದಂತೆ ನೋಡಿಕೊಳ್ಳುತ್ತೇವೆ,’ ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಈ ಸುದ್ದಿ ದೇಶಾಧಿಪತಿಯ ಕಿವಿಗೆ ಬಿದ್ದರೆ ನಾವು ಅವನನ್ನು ಸಮಾಧಾನಪಡಿಸಿ ನಿಮಗೆ ಭಯವಿಲ್ಲದ ಹಾಗೆ ಮಾಡುತ್ತೇವೆ ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಇದು ರಾಜ್ಯಪಾಲನ ಕಿವಿಗೆ ಬಿದ್ದರೆ, ನೀವು ತಪ್ಪಿಸಿಕೊಳ್ಳುವ ಹಾಗೆ ನಾವು ಅವನನ್ನು ಸಮಾಧಾನಪಡಿಸುವೆವು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಹಿ ಖಬರ್ ದೆಸಾಚ್ಯಾ ಮೊಟ್ಯಾ ಅದಿಕಾರ್‍ಯಾಚ್ಯಾ ಕಾನಾತ್ ಪಡ್ಲಿ ತರ್, ಹ್ಯಾತುರ್ ತುಮ್ಚಿ ಕಾಯ್ ಚುಕ್ ನಾ ಮನುನ್ ಅಮಿ ತೆಕಾ ಸಮಾದಾನ್ ಕರ್‍ತಾವ್. ಹೆಚ್ಯಾ ವಿಶಯಾತ್ ತುಮ್ಕಾ ಟಕ್ಲೆ ನಾಸ್ವುನ್ ಘೆವ್ಚೆ ಮನುನ್ ನಾ.” ಮನುನ್ ಸಾಂಗ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 28:14
3 ತಿಳಿವುಗಳ ಹೋಲಿಕೆ  

ಅವರು ಆತನನ್ನು ಸರಪಣಿಗಳಿಂದ ಬಂಧಿಸಿ ರಾಜ್ಯಪಾಲನಾದ ಪಿಲಾತನ ಬಳಿಗೆ ಕರೆದೊಯ್ದು ಅವನಿಗೆ ಒಪ್ಪಿಸಿದರು.


ಹೆರೋದನು ಎಲ್ಲೆಲ್ಲಿ ಹುಡುಕಿದರೂ ಪೇತ್ರನನ್ನು ಕಂಡುಹಿಡಿಯಲಾಗಲಿಲ್ಲ. ಆದ್ದರಿಂದ ಹೆರೋದನು ಕಾವಲುಗಾರರನ್ನು ವಿಚಾರಿಸಿ ಅವರಿಗೇ ಮರಣದಂಡನೆ ವಿಧಿಸಿದನು. ತರುವಾಯ ಹೆರೋದನು ಜುದೇಯದಿಂದ ಹೊರಟು ಸೆಜರೇಯ ಪಟ್ಟಣಕ್ಕೆ ಬಂದು ಅಲ್ಲೇ ಸ್ವಲ್ಪಕಾಲ ನೆಲೆಸಿದ್ದನು.


ಅವರು ಸೈನಿಕರಿಗೆ, “ರಾತ್ರಿ ವೇಳೆಯಲ್ಲಿ ನಾವು ನಿದ್ರಿಸುತ್ತಿದ್ದಾಗ ಯೇಸುವಿನ ಶಿಷ್ಯರು ಬಂದು ಅವನ ದೇಹವನ್ನು ಕದ್ದೊಯ್ದರೆಂದು ಜನರಿಗೆ ತಿಳಿಸಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು