Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 3:3 - ಪರಿಶುದ್ದ ಬೈಬಲ್‌

3 “‘ಪ್ರಭುವಿಗಾಗಿ ಮಾರ್ಗವನ್ನು ಸಿದ್ಧಮಾಡಿರಿ; ಆತನ ಹಾದಿಗಳನ್ನು ನೆಟ್ಟಗೆಮಾಡಿರಿ’ ಎಂದು ಅಡವಿಯಲ್ಲಿ ಒಬ್ಬನು ಕೂಗುತ್ತಿದ್ದಾನೆ” ಎಂದು ಸ್ನಾನಿಕ ಯೋಹಾನನನ್ನೇ ಕುರಿತು ಪ್ರವಾದಿಯಾದ ಯೆಶಾಯ ಹೇಳಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 “‘ಕರ್ತನ ದಾರಿಯನ್ನು ಸಿದ್ಧಮಾಡಿರಿ; ಆತನ ಮಾರ್ಗವನ್ನು ಸರಾಗ ಮಾಡಿರಿ’ ಎಂದು ಅಡವಿಯಲ್ಲಿ ಕೂಗುವವನ ಶಬ್ದವಿದೆ” ಎಂಬುದಾಗಿ ಪ್ರವಾದಿಯಾದ ಯೆಶಾಯನಿಂದ ಸೂಚಿತನಾದವನು ಇವನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 “ಸರ್ವೇಶ್ವರನಿಗೆ ಮಾರ್ಗವನ್ನು ನೇರಪಡಿಸಿರಿ, ಆತನ ಆಗಮನಕ್ಕಾಗಿ ಹಾದಿಯನ್ನು ಸರಾಗಮಾಡಿರಿ, ಎಂದು ಬೆಂಗಾಡಿನಲ್ಲೊಬ್ಬನು ಘೋಷಿಸುತ್ತಿದ್ದಾನೆ,” ಎಂದಾಗ ಪ್ರವಾದಿ ಯೆಶಾಯನು ಸೂಚಿಸಿದ ವ್ಯಕ್ತಿ ಈತನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಕರ್ತನ ದಾರಿಯನ್ನು ಸಿದ್ಧಮಾಡಿರಿ; ಆತನ ಹಾದಿಗಳನ್ನು ನೆಟ್ಟಗೆ ಮಾಡಿರಿ ಎಂದು ಅಡವಿಯಲ್ಲಿ ಕೂಗುವವನ ಶಬ್ದವದೆ ಎಂಬದಾಗಿ ಪ್ರವಾದಿಯಾದ ಯೆಶಾಯನಿಂದ ಸೂಚಿತನಾದವನು ಇವನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 “ ‘ಕರ್ತದೇವರ ಮಾರ್ಗವನ್ನು ಸಿದ್ಧಮಾಡಿರಿ, ಅವರ ದಾರಿಗಳನ್ನು ಸರಾಗಮಾಡಿರಿ,’ ಎಂದು ಅರಣ್ಯದಲ್ಲಿ ಕೂಗುವ ಸ್ವರವು,” ಎಂದು ಪ್ರವಾದಿಯಾದ ಯೆಶಾಯನ ಮೂಲಕ ಸೂಚಿತನಾದವನು ಇವನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ಡಂಗ್ಳಿತ್ ಎಕ್ ಮಾನುಸ್ ಬೊಬ್ ಮಾರ್‍ತಲೆ ಆಯ್ಕೊ ಯೆತಾ, “ಧನಿಯಾಕ್ ಎಕ್ ವಾಟ್ ತಯಾರ್ ಕರಾ,” ತೊ ಯೆತಲೊ ಹಾಯ್ ತೆಕಾ ಯೆವ್ಕ್ ರಸ್ತೊ ನಿಟ್ ಕರಾ ಮನುನ್ ಇಸಾಯಿಯಾ ಪ್ರವಾದ್ಯಾನ್ ಸಾಂಗಟಲ್ಲೆ ಜುವಾಂವಾಚ್ಯಾಚ್ ವಿಶಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 3:3
8 ತಿಳಿವುಗಳ ಹೋಲಿಕೆ  

ಒಬ್ಬ ಮನುಷ್ಯನು ಕೂಗಿಹೇಳುವುದನ್ನು ಕೇಳಿರಿ: “ಯೆಹೋವನಿಗೆ ಅಡವಿಯಲ್ಲಿ ದಾರಿಯನ್ನು ಸಿದ್ಧಮಾಡಿರಿ! ನಮ್ಮ ದೇವರಿಗೆ ಅಲ್ಲಿ ಮಾರ್ಗವನ್ನು ನೆಟ್ಟಗೆಮಾಡಿರಿ!


ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ: “ನನ್ನ ಮಾರ್ಗವನ್ನು ಸಿದ್ಧಮಾಡಲು ನಾನು ಮುಂದೂತನನ್ನು ಕಳುಹಿಸುತ್ತೇನೆ. ನೀವು ಹುಡುಕುತ್ತಿರುವ ಧಣಿಯು ತನ್ನ ಆಲಯಕ್ಕೆ ಬರುತ್ತಾನೆ. ಹೌದು, ನಿಮಗೆ ಬೇಕಾಗಿರುವ ಹೊಸ ಒಡಂಬಡಿಕೆಯ ಸಂದೇಶಕನು ನಿಜವಾಗಿಯೂ ಬರುತ್ತಿದ್ದಾನೆ.


ಅದಕ್ಕೆ ಯೋಹಾನನು, “‘ಪ್ರಭುವಿಗಾಗಿ ನೇರವಾದ ದಾರಿಯನ್ನು ಸಿದ್ಧಗೊಳಿಸಿರಿ’ ಎಂದು ಅಡವಿಯಲ್ಲಿ ಕೂಗುವವನ ಸ್ವರವೇ ನಾನು” ಎಂದು ಪ್ರವಾದಿಯಾದ ಯೆಶಾಯನ ಮಾತುಗಳಲ್ಲೇ ಉತ್ತರಕೊಟ್ಟನು.


“ಮಗುವೇ, ನೀನು ಮಹೋನ್ನತನ ಪ್ರವಾದಿ ಎನಿಸಿಕೊಳ್ಳುವೆ. ಪ್ರಭುವಿನ ಮುಂದೆ ಹೋಗಿ ಆತನ ಬರುವಿಕೆಗಾಗಿ ಜನರನ್ನು ಸಿದ್ಧಮಾಡುವೆ.


ಅವನು ಪ್ರಭುವಿಗೆ ಮುಂದೂತನಾಗಿ ಹೋಗುವನು. ಅವನು ಎಲೀಯನ ಗುಣಶಕ್ತಿಗಳಿಂದ ಕೂಡಿದವನಾಗಿರುವನು; ತಂದೆ ಮತ್ತು ಮಕ್ಕಳ ನಡುವೆ ಸಮಾಧಾನವನ್ನು ಉಂಟುಮಾಡುವನು; ಅವಿಧೇಯರಾದ ಅನೇಕರನ್ನು ನೀತಿವಂತರ ಜ್ಞಾನದ ಕಡೆಗೆ ನಡೆಸುವನು; ಜನರನ್ನು ಪ್ರಭುವಿನ ಆಗಮನಕ್ಕೆ ಸಿದ್ಧಪಡಿಸುವನು” ಎಂದು ಹೇಳಿದನು.


“‘ಪ್ರಭುವಿಗಾಗಿ ಮಾರ್ಗವನ್ನು ಸಿದ್ಧಗೊಳಿಸಿರಿ, ಆತನ ದಾರಿಯನ್ನು ಸುಗಮಗೊಳಿಸಿರಿ’ ಎಂದು ಒಬ್ಬ ವ್ಯಕ್ತಿಯು ಅಡವಿಯಲ್ಲಿ ಕೂಗುತ್ತಿದ್ದಾನೆ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು