ಮತ್ತಾಯ 4:1 - ಪರಿಶುದ್ದ ಬೈಬಲ್1 ಆಗ ದೇವರಾತ್ಮನು ಸೈತಾನನಿಂದ ಶೋಧಿಸಲ್ಪಡಲು ಯೇಸುವನ್ನು ಅಡವಿಗೆ ನಡೆಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಆಗ ಯೇಸು ಸೈತಾನನಿಂದ ಶೋಧಿಸಲ್ಪಡುವುದಕ್ಕಾಗಿ ದೇವರಾತ್ಮನು ಆತನನ್ನು ಅಡವಿಗೆ ನಡೆಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಯೇಸುಸ್ವಾಮಿ ಪಿಶಾಚಿಯಿಂದ ಪರಿಶೋಧಿತರಾಗಲೆಂದು ಪವಿತ್ರಾತ್ಮ ಅವರನ್ನು ಬೆಂಗಾಡಿಗೆ ಕರೆದೊಯ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಆಗ ಯೇಸು ಸೈತಾನನಿಂದ ಶೋಧಿಸಲ್ಪಡುವದಕ್ಕಾಗಿ ಆತ್ಮನು ಆತನನ್ನು ಅಡವಿಗೆ ಒಯ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಆಮೇಲೆ ಸೈತಾನನಿಂದ ಶೋಧಿತರಾಗಲೆಂದು ಪವಿತ್ರಾತ್ಮರು ಯೇಸುವನ್ನು ಅರಣ್ಯಕ್ಕೆ ನಡೆಸಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್1 ಗಿರೊ ಪರಿಕ್ಷಾ ಕರುಕ್ ಮನುನ್ ಪವಿತ್ರ್ ಆತ್ಮ್ಯಾನ್ ಜೆಜುಕ್ ಡಂಗ್ಳಿತ್ ಘೆವ್ನ್ ಗೆಲ್ಯಾನ್. ಅಧ್ಯಾಯವನ್ನು ನೋಡಿ |
ಅವರು ಅವನಿಗೆ, “ನೋಡು, ನಮ್ಮಲ್ಲಿ ಐವತ್ತು ಮಂದಿ ಬಲಿಷ್ಠ ಜನರಿದ್ದಾರೆ. ನಿನ್ನ ಒಡೆಯನನ್ನು ಹುಡುಕಲು ದಯವಿಟ್ಟು ಅವರಿಗೆ ಅವಕಾಶಕೊಡು. ಯೆಹೋವನ ಆತ್ಮವು ಎಲೀಯನನ್ನು ಮೇಲಕ್ಕೆ ಎತ್ತಿಕೊಂಡು ಹೋಗಿ ಯಾವುದಾದರೂ ಬೆಟ್ಟದ ಮೇಲಾಗಲಿ ಅಥವಾ ಕಣಿವೆಯಲ್ಲಾಗಲಿ ಬೀಳಿಸಿರಬೇಕು” ಎಂದು ಹೇಳಿದರು. ಆದರೆ ಎಲೀಷನು, “ಇಲ್ಲ, ಎಲೀಯನನ್ನು ಹುಡುಕಲು ಜನರನ್ನು ಕಳುಹಿಸಬೇಡಿ!” ಎಂದು ಉತ್ತರಿಸಿದನು.