ಮತ್ತಾಯ 4:16 - ಪರಿಶುದ್ದ ಬೈಬಲ್16 ಜನರು ಕತ್ತಲಲ್ಲಿ ಜೀವಿಸುತ್ತಿದ್ದರು. ಆಗ ಅವರಿಗೆ ದೊಡ್ಡ ಬೆಳಕೊಂದು ಕಾಣಿಸಿತು. ಸಮಾಧಿಯಂತಿರುವ ಕಾರ್ಗತ್ತಲೆಯ ದೇಶದಲ್ಲಿ ವಾಸಿಸುವ ಆ ಜನರಿಗೆ ಬೆಳಕು ದೊರೆಯಿತು.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಹೀಗೆ ಕತ್ತಲಲ್ಲಿ ವಾಸಿಸಿದ ಈ ಸೀಮೆಯ ಜನರಿಗೆ ಮಹಾ ಬೆಳಕು ಕಾಣಿಸಿತು; ಮರಣದ ಛಾಯೆ ನೆರೆದ ಪ್ರದೇಶಗಳಲ್ಲಿ ವಾಸಿಸುವವರಿಗೆ ಬೆಳಕು ಉದಯವಾಯಿತು” ಎಂಬುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಕಾರ್ಗತ್ತಲಲಿ ವಾಸಿಸುವವರಿಗೆ ದಿವ್ಯಜ್ಯೋತಿಯೊಂದು ಕಾಣಿಸಿತು. ಮರಣಛಾಯೆ ಕವಿದ ನಾಡಿಗರಿಗೆ ಅರುಣೋದಯವಾಯಿತು,” ಎಂದು ನುಡಿದ ಪ್ರವಾದಿ ಯೆಶಾಯನ ವಚನಗಳು ಈಡೇರಿದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಕತ್ತಲಲ್ಲಿ ವಾಸಿಸಿದ ಈ ಸೀಮೆಗಳ ಜನರಿಗೆ ದೊಡ್ಡ ಬೆಳಕು ಕಾಣಿಸಿತು; ಕಾರ್ಗತ್ತಲಾದ ದೇಶದಲ್ಲಿದ್ದವರಿಗೆ ಸೂರ್ಯೋದಯವಾಯಿತು ಎಂಬದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಕತ್ತಲಲ್ಲಿ ವಾಸಿಸಿದ ಈ ಸ್ಥಳಗಳ ಜನರಿಗೆ ಮಹಾ ಬೆಳಕು ಕಾಣಿಸಿತು; ಮರಣ ಛಾಯೆಯ ಈ ಪ್ರದೇಶದಲ್ಲಿ ವಾಸಿಸುವವರಿಗೆ ಬೆಳಕು ಉದಯಿಸಿತು.” ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್16 ಕಾಳ್ಕಾತ್ ಜಿವನ್ ಕರ್ತಲ್ಯಾ ಲೊಕಾನಿ ಎಕ್ ಮೊಟೊ ಉಜ್ವೊಡ್ ಬಗಟ್ಲ್ಯಾನಿ, ಮರ್ನಾಚ್ಯಾ ಕಾಳ್ಕಾತ್ ಜಿವನ್ ಕರ್ತಲ್ಯಾ ಲೊಕಾಂಚ್ಯಾ ವರ್ತಿ ಉಜ್ವೊಡ್ ಫಾಕ್ಲೊ”. ಅಧ್ಯಾಯವನ್ನು ನೋಡಿ |