Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 5:15 - ಪರಿಶುದ್ದ ಬೈಬಲ್‌

15 ಜನರು ದೀಪವನ್ನು ಪಾತ್ರೆಯ ಕೆಳಗೆ ಮುಚ್ಚಿಡುವುದಿಲ್ಲ. ಜನರು ದೀಪವನ್ನು ದೀಪಸ್ತಂಭದ ಮೇಲೆ ಇಡುತ್ತಾರೆ. ಆಗ ಮನೆಯಲ್ಲಿರುವವರಿಗೆಲ್ಲಾ ಬೆಳಕು ಪ್ರಕಾಶಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಮತ್ತು ಯಾರೂ ದೀಪವನ್ನು ಹತ್ತಿಸಿ ಕೊಳಗದೊಳಗೆ ಇಡುವುದಿಲ್ಲ; ದೀಪಸ್ತಂಭದ ಮೇಲೆಯೇ ಇಡುತ್ತಾರೆ. ಆಗ ಅದು ಮನೆಯಲ್ಲಿರುವವರೆಲ್ಲರಿಗೆ ಬೆಳಕು ಕೊಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಅಂತೆಯೇ ಯಾರೂ ದೀಪವನ್ನು ಹಚ್ಚಿ ಬಟ್ಟಲ ಕೆಳಗೆ ಬಚ್ಚಿಡುವುದಿಲ್ಲ; ದೀಪಸ್ತಂಭದ ಮೇಲೆ ಇಡುತ್ತಾರೆ. ಆಗ ಅದು ಮನೆಯಲ್ಲಿರುವ ಎಲ್ಲರಿಗೆ ಬೆಳಕನ್ನು ಕೊಡುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಮತ್ತು ದೀಪವನ್ನು ಹತ್ತಿಸಿ ಕೊಳಗದೊಳಗೆ ಇಡುವದಿಲ್ಲ; ದೀಪಸ್ತಂಭದ ಮೇಲೆ ಇಡುತ್ತಾರಷ್ಟೆ. ಆಗ ಅದು ಮನೆಯಲ್ಲಿರುವವರೆಲ್ಲರಿಗೆ ಬೆಳಕುಕೊಡುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ದೀಪವನ್ನು ಹಚ್ಚಿ ಯಾರೂ ಅಳೆಯುವ ಪಾತ್ರೆಯೊಳಗೆ ಇಡುವುದಿಲ್ಲ, ಅದನ್ನು ದೀಪಸ್ತಂಭದ ಮೇಲೆ ಇಡುತ್ತಾರೆ. ಆಗ ಅದು ಮನೆಯಲ್ಲಿರುವವರೆಲ್ಲರಿಗೆ ಬೆಳಕು ಕೊಡುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ಕೊನ್ಬಿ ದಿವೊ ಪೆಟ್ವುನ್ ಭೊಗುನ್ಯಾಚ್ಯಾ ಬುಡಿ ಥೈನಾ; ಘರಾತ್ಲ್ಯಾ ಸಗ್ಳ್ಯಾಕ್ನಿ ಉಜ್ವೊಡ್ ದಿವ್ಕ್ ಮನುನ್ ದಿವೊ ಥವ್ತಲ್ಯಾ ಜಾಗ್ಯಾರ್ ವೈರ್ ಥವ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 5:15
10 ತಿಳಿವುಗಳ ಹೋಲಿಕೆ  

ನಂತರ ಯೇಸು ಅವರಿಗೆ, “ನೀವು ಉರಿಯುತ್ತಿರುವ ದೀಪವನ್ನು ಪಾತ್ರೆಯ ಒಳಗಾಗಲಿ ಮಂಚದ ಕೆಳಗಾಗಲಿ ಇಡುತ್ತೀರಾ? ಇಲ್ಲ! ದೀಪವನ್ನು ದೀಪಸ್ತಂಭದ ಮೇಲೆ ಇಡುವಿರಿ.


“ದೀಪವನ್ನು ಹಚ್ಚಿ ಪಾತ್ರೆಯೊಳಗಾಗಲಿ ಬೇರೆ ಎಲ್ಲೇ ಆಗಲಿ ಅಡಗಿಸಿಡುವುದಿಲ್ಲ. ಒಳಗೆ ಬರುವವರಿಗೆ ಬೆಳಕು ಕಾಣಿಸಲೆಂದು ದೀಪವನ್ನು ದೀಪಸ್ತಂಭದ ಮೇಲೆ ಇಡುತ್ತಾರೆ.


“ಯಾವ ವ್ಯಕ್ತಿಯೂ ದೀಪವನ್ನು ಹಚ್ಚಿ ಅದನ್ನು ಪಾತ್ರೆಯ ಒಳಗಾಗಲಿ ಮಂಚದ ಕೆಳಗಾಗಲಿ ಬಚ್ಚಿಡುವುದಿಲ್ಲ. ಮನೆಯೊಳಗೆ ಬರುವವರಿಗೆ ಸಾಕಷ್ಟು ಬೆಳಕು ದೊರೆಯಲಿ ಎಂದು ದೀಪವನ್ನು ದೀಪಸ್ತಂಭದ ಮೇಲೆ ಇಡುತ್ತಾನೆ.


“ಆರೋನನು ಪವಿತ್ರಗುಡಾರದಲ್ಲಿ ದೀಪಸ್ತಂಭದ ಮೇಲಿನ ದೀಪಗಳನ್ನು ಕ್ರಮಪಡಿಸಲು ಹೇಳು. ಆಗ ದೀಪಸ್ತಂಭದ ಮುಂದಿನ ಸ್ಥಳದಲ್ಲಿ ಬೆಳಕು ಪ್ರಕಾಶಿಸುವುದು” ಎಂದು ಹೇಳಿದನು.


ಅದಕ್ಕೆ ಏಳು ಹಣತೆಗಳನ್ನು ಮಾಡಿಸಬೇಕು. ಈ ಹಣತೆಗಳು ದೀಪಸ್ತಂಭದ ಮುಂದಿರುವ ಪ್ರದೇಶಕ್ಕೆ ಬೆಳಕು ಕೊಡುವುದು.


ಆಗ ದೂತನು, “ಏನು ನೋಡುತ್ತೀ?” ಎಂದು ಪ್ರಶ್ನಿಸಿದನು. ಆಗ ನಾನು “ಬಂಗಾರದ ದೀಪಸ್ತಂಭವನ್ನು ನೋಡುತ್ತಿದ್ದೇನೆ. ಆ ಸ್ತಂಭದಲ್ಲಿ ಏಳು ದೀಪಗಳಿವೆ. ದೀಪಸ್ತಂಭದ ಮೇಲೆ ಒಂದು ಬೋಗುಣಿ ಇದೆ. ಆ ಬೋಗುಣಿಯಿಂದ ಏಳು ನಳಿಗೆಗಳು ಪ್ರತೀ ದೀಪಕ್ಕೆ ಹೋಗುತ್ತವೆ. ಬೋಗುಣಿಯಲ್ಲಿಟ್ಟ ಎಣ್ಣೆಯು ಆ ನಳಿಗೆಯ ಮೂಲಕ ದೀಪಕ್ಕೆ ಸುರಿಯುತ್ತಿತ್ತು.


ನಿನ್ನ ದೇಹವೆಲ್ಲಾ ಬೆಳಕಿನಿಂದ ತುಂಬಿದ್ದು ಯಾವ ಭಾಗದಲ್ಲಿಯೂ ಕತ್ತಲಿಲ್ಲದಿದ್ದರೆ ನೀನು ಪ್ರಜ್ವಲಿಸುವ ಬೆಳಕಿನಂತಿರುವೆ” ಎಂದು ಹೇಳಿದನು.


ಆಗ ಮುಗ್ಧರೂ ಪರಿಶುದ್ಧರೂ ಆಗಿದ್ದು ಕಳಂಕರಹಿತವಾದ ದೇವಮಕ್ಕಳಾಗಿರುತ್ತೀರಿ. ದುಷ್ಟಜನರ ಮಧ್ಯದಲ್ಲಿ ವಾಸವಾಗಿರುವ ನೀವು ಕಾರ್ಗತ್ತಲೆಯಲ್ಲಿ ಪ್ರಕಾಶಿಸುವ ನಕ್ಷತ್ರಮಂಡಲದಂತಿದ್ದೀರಿ.


ಈ ಸ್ಥಳವು ಗುಡಾರದ ಒಳಗಿತ್ತು. ಗುಡಾರದ ಮೊದಲ ಆವರಣವನ್ನು ಪವಿತ್ರ ಸ್ಥಳವೆಂದು ಕರೆಯುತ್ತಿದ್ದರು. ಪವಿತ್ರ ಸ್ಥಳದಲ್ಲಿ ದೀಪಸ್ತಂಭ, ಮೇಜು ಮತ್ತು ದೇವರಿಗೆ ಅರ್ಪಿಸಲ್ಪಟ್ಟ ರೊಟ್ಟಿಗಳಿದ್ದವು.


ಆದ್ದರಿಂದ ನೀನು ಎಲ್ಲಿಂದ ಬಿದ್ದಿದ್ದೀ ಎಂಬುದನ್ನು ನೆನಪು ಮಾಡಿಕೊ; ಮನಸ್ಸನ್ನು ಪರಿವರ್ತಿಸಿಕೊ. ನೀನು ಮೊದಲು ಮಾಡಿದ ಕಾರ್ಯಗಳನ್ನು ಮಾಡು. ನೀನು ಪರಿವರ್ತನೆಗೊಳ್ಳದಿದ್ದರೆ ನಾನು ನಿನ್ನಲ್ಲಿಗೆ ಬಂದು ನಿನ್ನ ದೀಪಸ್ತಂಭವನ್ನು ಅದರ ಸ್ಥಳದಿಂದ ತೆಗೆದುಬಿಡುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು