Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 5:21 - ಪರಿಶುದ್ದ ಬೈಬಲ್‌

21 “‘ಯಾರನ್ನೂ ಕೊಲೆಮಾಡಬಾರದು. ಕೊಲೆ ಮಾಡುವವನು ನ್ಯಾಯತೀರ್ಪಿಗೆ ಒಳಗಾಗುವನು’ ಎಂದು ಬಹುಕಾಲದ ಹಿಂದೆ ನಮ್ಮ ಜನರಿಗೆ ಹೇಳಿದ್ದನ್ನು ನೀವು ಕೇಳಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 “‘ನರಹತ್ಯ ಮಾಡಬಾರದು; ನರಹತ್ಯ ಮಾಡುವವನು ನ್ಯಾಯತೀರ್ಪಿಗೆ ಗುರಿಯಾಗುವನೆಂದು’ ಹಿರಿಯರಿಗೆ ಹೇಳಿಯದೆ ಎಂದು ಕೇಳಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 “ ‘ನರಹತ್ಯೆ ಮಾಡಬೇಡ; ನರಹತ್ಯೆ ಮಾಡುವವನು ನ್ಯಾಯತೀರ್ಪಿಗೆ ಗುರಿಯಾಗುವನು’ ಎಂದು ಪೂರ್ವಿಕರಿಗೆ ಹೇಳಿದ್ದನ್ನು ನೀವು ಕೇಳಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ನರಹತ್ಯ ಮಾಡಬಾರದು; ನರಹತ್ಯ ಮಾಡುವವನು ನ್ಯಾಯವಿಚಾರಣೆಗೆ ಗುರಿಯಾಗುವನೆಂದು ಹಿರಿಯರಿಗೆ ಹೇಳಿಯದೆ ಎಂದು ಕೇಳಿದ್ದೀರಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 “ ‘ನರಹತ್ಯೆ ಮಾಡಬಾರದು, ಯಾವನಾದರೂ ನರಹತ್ಯೆ ಮಾಡಿದರೆ ಅವನು ನ್ಯಾಯತೀರ್ಪಿಗೆ ಗುರಿಯಾಗುವನು,’ ಎಂದು ನಿಮ್ಮ ಪೂರ್ವಿಕರಿಗೆ ಹೇಳಿದ್ದನ್ನು ನೀವು ಕೇಳಿದ್ದೀರಷ್ಟೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ಅದ್ದಿ ಲೊಕಾ “ಜಿವಾನಿ ಮಾರುಚೆ ನ್ಹಯ್” ಮನುನ್ ಸಾಂಗ್ತಲೆ ತುಮಿ ಆಯಿಕ್ಲ್ಯಾಶಿ, ತಸೆ ಕರಲ್ಲ್ಯಾಕ್ ಝಡ್ತಿ ಕರುಕ್ ಘೆವ್ನ್ ಯೆವ್ಚೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 5:21
19 ತಿಳಿವುಗಳ ಹೋಲಿಕೆ  

“ನೀವು ಯಾರನ್ನೂ ಕೊಲೆ ಮಾಡಬಾರದು.


“‘ಕಣ್ಣಿಗೆ ಕಣ್ಣು, ಹಲ್ಲಿಗೆ ಹಲ್ಲು’ ಎಂದು ಹೇಳಿರುವುದನ್ನು ನೀವು ಕೇಳಿದ್ದೀರಿ.


ಕೊಂದವನು ನ್ಯಾಯ ವಿಚಾರಣಾಸಭೆಯ ಮುಂದೆ ನಿಂತುಕೊಳ್ಳುವುದಕ್ಕಿಂತ ಮೊದಲೇ ಕೊಲ್ಲಲ್ಪಟ್ಟವನ ಸಂಬಂಧಿಕನಿಂದ ಕೊಲ್ಲಲ್ಪಡದೆ ಸುರಕ್ಷಿತನಾಗಿರಲು ಆ ಆಶ್ರಯ ಸ್ಥಳಗಳು ನಿಮ್ಮ ಮಧ್ಯದಲ್ಲಿ ಇರಲೇಬೇಕು.


“‘ನೀವಿಟ್ಟ ಆಣೆಯನ್ನು ಮೀರಬೇಡಿರಿ. ಪ್ರಭುವಿಗೆ ನೀವಿಟ್ಟ ಆಣೆಗಳನ್ನು ಕೈಗೊಳ್ಳಲೇಬೇಕು’ ಎಂದು ನಮ್ಮ ಪೂರ್ವಿಕರಿಗೆ ಹೇಳಿದ್ದನ್ನು ನೀವು ಕೇಳಿದ್ದೀರಿ.


“‘ವ್ಯಭಿಚಾರ ಮಾಡಬೇಡಿರಿ’ ಎಂದು ಹೇಳಿದ್ದನ್ನು ನೀವು ಕೇಳಿದ್ದೀರಿ.


“‘ನಿನ್ನ ಸ್ನೇಹಿತರನ್ನು ಪ್ರೀತಿಸು ಮತ್ತು ನಿನ್ನ ಶತ್ರುಗಳನ್ನು ದ್ವೇಷಿಸು’ ಎಂದು ಹೇಳಿರುವುದನ್ನು ನೀವು ಕೇಳಿದ್ದೀರಿ.


“ನಿಮ್ಮ ದೇವರು ನಿಮಗೆ ಕೊಡುವ ದೇಶದ ಎಲ್ಲಾ ಪಟ್ಟಣಗಳಲ್ಲಿ ನ್ಯಾಯಾಧೀಶರನ್ನೂ ಅಧಿಕಾರಿಗಳನ್ನೂ ಆರಿಸಿಕೊಳ್ಳಿರಿ. ಪ್ರತಿಯೊಂದು ಕುಲದವರು ಇದನ್ನು ಮಾಡಬೇಕು; ಆರಿಸಲ್ಪಟ್ಟವರು ನ್ಯಾಯವಂತರಾಗಿರಬೇಕು.


ಆಗ ಅವಳು, “ಪೂರ್ವಕಾಲದಲ್ಲಿ ಜನರು, ‘ಅಗತ್ಯವಿದ್ದಾಗ ಆಬೇಲಿನವರ ಸಲಹೆಯನ್ನು ಕೇಳಿ, ಆಗ ನಿಮಗೆ ಸೂಕ್ತ ಸಲಹೆ ದೊರಕುತ್ತದೆ’ ಎಂದು ಹೇಳುತ್ತಿದ್ದರು.


ಯೆಹೋಷಾಫಾಟನು ಯೆಹೂದ ಪ್ರಾಂತ್ಯದಲ್ಲಿ ನ್ಯಾಯಾಧಿಪತಿಗಳನ್ನು ಆರಿಸಿದನು. ಯೆಹೂದದ ಪ್ರತಿಯೊಂದು ಕೋಟೆಯ ಪಟ್ಟಣಗಳಿಗೆ ನ್ಯಾಯಾಧಿಪತಿಗಳನ್ನು ನೇಮಕ ಮಾಡಿದನು.


ತನ್ನ ಸಹೋದರನನ್ನು ದ್ವೇಷಿಸುವ ಪ್ರತಿಯೊಬ್ಬನೂ ಕೊಲೆಗಾರನಾಗಿದ್ದಾನೆ. ಯಾವ ಕೊಲೆಗಾರನಲ್ಲಿಯೂ ನಿತ್ಯಜೀವ ಇರುವುದಿಲ್ಲವೆಂಬುದು ನಿಮಗೆ ತಿಳಿದಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು