Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 9:34 - ಪರಿಶುದ್ದ ಬೈಬಲ್‌

34 ಆದರೆ ಫರಿಸಾಯರು, “ಇವನು ದೆವ್ವಗಳ ಒಡೆಯನ ಶಕ್ತಿಯಿಂದಲೇ ದೆವ್ವಗಳನ್ನು ಬಿಡಿಸುತ್ತಾನೆ” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಆದರೆ ಫರಿಸಾಯರು, “ಇವನು ದೆವ್ವಗಳ ಒಡೆಯನ ಸಹಾಯದಿಂದಲೇ ದೆವ್ವಗಳನ್ನು ಬಿಡಿಸುತ್ತಾನೆ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 ಆದರೆ ಫರಿಸಾಯರು, “ಇವನು ದೆವ್ವಗಳೊಡೆಯನ ಶಕ್ತಿಯಿಂದಲೇ ದೆವ್ವಗಳನ್ನು ಬಿಡಿಸುತ್ತಾನೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ಆದರೆ ಫರಿಸಾಯರು - ಇವನು ದೆವ್ವಗಳ ಒಡೆಯನ ಸಹಾಯದಿಂದಲೇ ದೆವ್ವಗಳನ್ನು ಬಿಡಿಸುತ್ತಾನೆ ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ಆದರೆ ಫರಿಸಾಯರು, “ದೆವ್ವಗಳ ಅಧಿಪತಿಯಿಂದಲೇ ಈತನು ದೆವ್ವಗಳನ್ನು ಓಡಿಸುತ್ತಾನೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

34 ಖರೆ ಫಾರಿಜೆವಾನಿ, ಗಿರ್‍ಯಾಂಚೊ ಮುಖಂಡ್, ಜೆಜುಕ್ ಗಿರೆ ಭಾಯ್ರ್ ಕಾಡ್ತಲೊ ಬಳ್ ದಿತಾ ಮನುನ್ ಸಾಂಗುಕ್ ಲಾಗ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 9:34
9 ತಿಳಿವುಗಳ ಹೋಲಿಕೆ  

ಆದರೆ ಕೆಲವರು, “ದೆವ್ವದಿಂದ ಪೀಡಿತರಾಗಿರುವವರನ್ನು ಇವನು ಬೆಲ್ಜೆಬೂಲನ ಶಕ್ತಿಯಿಂದ ಬಿಡಿಸುತ್ತಾನೆ. ಬೆಲ್ಜೆಬೂಲನು ದೆವ್ವಗಳ ಅಧಿಪತಿ” ಎಂದು ಹೇಳಿದರು.


ಜೆರುಸಲೇಮಿನ ಧರ್ಮೋಪದೇಶಕರು, “ಇವನೊಳಗೆ ದೆವ್ವಗಳ ಒಡೆಯನಾದ ಬೆಲ್ಜೆಬೂಲನು ವಾಸಿಸುತ್ತಿದ್ದಾನೆ. ದೆವ್ವಗಳಿಂದ ಪೀಡಿತರಾಗಿರುವವರನ್ನು ಇವನು ಬಿಡಿಸುವುದು ದೆವ್ವಗಳ ಒಡೆಯನ ಸಹಾಯದಿಂದಲೇ” ಎಂದು ಹೇಳಿದರು.


ಕೇಡನ್ನು ಮಾಡುವ ಪ್ರತಿಯೊಬ್ಬನೂ ಬೆಳಕನ್ನು ದ್ವೇಷಿಸುವನು. ಅವನು ಬೆಳಕಿಗೆ ಬರುವುದಿಲ್ಲ. ಏಕೆಂದರೆ ಅವನು ಮಾಡಿರುವ ಕೆಟ್ಟಕಾರ್ಯಗಳನ್ನೆಲ್ಲಾ ಬೆಳಕು ತೋರಿಸುತ್ತದೆ.


ಶಿಷ್ಯನು ತನ್ನ ಗುರುವಿನಂತಾದರೆ ಸಾಕು. ಆಳು ತನ್ನ ದಣಿಯಂತಾದರೆ ಸಾಕು. ಕುಟುಂಬದ ಹಿರಿಯನನ್ನೇ ಬೆಲ್ಜೆಬೂಲ (ದೆವ್ವ) ಎಂದು ಕರೆದರೆ, ಆ ಕುಟುಂಬದ ಇತರರನ್ನು ಮತ್ತಷ್ಟು ಕೆಟ್ಟ ಹೆಸರಿನಿಂದ ಕರೆಯುವುದಿಲ್ಲವೇ?


ಇಂದಿನ ಜನರು ಈ ಮಕ್ಕಳಂತಿದ್ದಾರೆ ಎಂದು ನಾನು ಹೇಳಿದ್ದೇಕೆ? ಏಕೆಂದರೆ ಯೋಹಾನನು ಬಂದನು. ಆದರೆ ಅವನು ಬೇರೆ ಜನರಂತೆ ಊಟಮಾಡಲಿಲ್ಲ; ದ್ರಾಕ್ಷಾರಸವನ್ನು ಕುಡಿಯಲಿಲ್ಲ. ಆದರೆ ಜನರು, ‘ಅವನಿಗೆ ದೆವ್ವ ಹಿಡಿದಿದೆ’ ಎಂದು ಹೇಳುತ್ತಾರೆ.’


ಆಗ ಕೆಲವು ಜನರು ಒಬ್ಬನನ್ನು ಯೇಸುವಿನ ಬಳಿಗೆ ತಂದರು. ಅವನಲ್ಲಿ ದೆವ್ವವಿದ್ದುದರಿಂದ ಅವನು ಕುರುಡನಾಗಿದ್ದನು ಮತ್ತು ಮೂಕನಾಗಿದ್ದನು. ಯೇಸು ಆ ಮನುಷ್ಯನನ್ನು ಗುಣಪಡಿಸಿದ್ದರಿಂದ ಮಾತನಾಡುವುದಕ್ಕೂ ನೋಡುವುದಕ್ಕೂ ಸಾಧ್ಯವಾಯಿತು.


ನಾನು ಸೈತಾನನ ಶಕ್ತಿಯಿಂದ ದೆವ್ವಗಳನ್ನು ಬಿಡಿಸುತ್ತೇನೆ ಎಂದು ನೀವು ಹೇಳುತ್ತೀರಿ. ಅದು ನಿಜವಾದರೆ, ನಿಮ್ಮ ಜನರು ಯಾವ ಶಕ್ತಿಯಿಂದ ದೆವ್ವಗಳನ್ನು ಬಿಡಿಸುತ್ತಾರೆ? ಆದ್ದರಿಂದ ನಿಮ್ಮ ಸ್ವಂತ ಜನರೇ ನಿಮ್ಮನ್ನು ತಪ್ಪಿತಸ್ಥರೆಂದು ನಿರೂಪಿಸುತ್ತಾರೆ.


ಜನರು, “ದೆವ್ವವು ನಿನ್ನೊಳಗೆ ಸೇರಿಕೊಂಡು ನಿನ್ನನ್ನು ಹುಚ್ಚನನ್ನಾಗಿ ಮಾಡಿದೆ! ನಾವು ನಿನ್ನನ್ನು ಕೊಲ್ಲಲು ಪ್ರಯತ್ನಿಸುತ್ತಿಲ್ಲ” ಎಂದು ಉತ್ತರಕೊಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು