ಮಾರ್ಕ 12:9 - ಪರಿಶುದ್ದ ಬೈಬಲ್9 “ಹೀಗಿರುವಾಗ ಆ ದಾಕ್ಷಿತೋಟದ ಯಜಮಾನನು ಏನು ಮಾಡುತ್ತಾನೆ? ಅವನು ತೋಟಕ್ಕೆ ಹೋಗಿ, ಆ ರೈತರನ್ನು ಕೊಂದು ತೋಟವನ್ನು ಬೇರೆ ರೈತರಿಗೆ ಒಪ್ಪಿಸಿಕೊಡುತ್ತಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಹಾಗಾದರೆ ಆ ದ್ರಾಕ್ಷಾ ತೋಟದ ಯಜಮಾನನು ಏನು ಮಾಡುವನು? ಅವನು ಬಂದು ಆ ಗುತ್ತಿಗೆದಾರರನ್ನು ಸಂಹರಿಸಿ ತನ್ನ ದ್ರಾಕ್ಷಾತೋಟವನ್ನು ಬೇರೆಯವರಿಗೆ ಒಪ್ಪಿಸುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಇಂತಹ ಪರಿಸ್ಥಿತಿಯಲ್ಲಿ ಆ ತೋಟದ ಯಜಮಾನ ಏನು ಮಾಡುವನು? ಅವನು ಬಂದು ಆ ಗೇಣಿದಾರರನ್ನು ಸಂಹರಿಸಿ ತೋಟವನ್ನು ಬೇರೆ ಗೇಣಿದಾರರಿಗೆ ಒಪ್ಪಿಸುವನು. ಪವಿತ್ರಗ್ರಂಥದಲ್ಲಿ : ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಹಾಗಾದರೆ ದ್ರಾಕ್ಷೆಯ ತೋಟದ ಧಣಿಯು ಏನು ಮಾಡುವನು? ಅವನು ಬಂದು ಆ ಒಕ್ಕಲಿಗರನ್ನು ಸಂಹರಿಸಿ ತನ್ನ ತೋಟವನ್ನು ಬೇರೆ ಜನರಿಗೆ ಮಾಡುವದಕ್ಕೆ ಕೊಡುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 “ಹಾಗಾದರೆ ದ್ರಾಕ್ಷಿತೋಟದ ಯಜಮಾನನು ಅವರಿಗೆ ಏನು ಮಾಡುವನು? ಅವನು ಬಂದು ಆ ರೈತರನ್ನು ಸಂಹರಿಸಿ ದ್ರಾಕ್ಷಿಯ ತೋಟವನ್ನು ಬೇರೆಯವರಿಗೆ ಕೊಡುವನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್9 “ಅಸೆಹೊಲ್ಲ್ಯಾತನ್ನಾ, ತೊ ದರಾಕ್ಷಿಚ್ಯಾ ಮಳ್ಯಾಚೊ ಸಾವ್ಕಾರ್ ಯೆವ್ನ್ ಕಾಯ್ ಕರಿಲ್ ಮನುನ್ ತುಮಿ ಮನ್ತ್ಯಾಶಿ?” ಮನುನ್ ಇಚಾರ್ಲ್ಯಾನ್, ತೊ ಸಾವ್ಕಾರ್ ಯೆತಾ ಅನಿ ತ್ಯಾ ಮಾನ್ಸಾಕ್ನಿ ಜಿವಾನಿ ಮಾರುನ್ ತೊ ಮಳೊ ದುಸ್ರ್ಯಾಕ್ನಿ ಗುತ್ಕ್ಯಾಕ್ ದಿತಾ. ಅಧ್ಯಾಯವನ್ನು ನೋಡಿ |