Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 13:35 - ಪರಿಶುದ್ದ ಬೈಬಲ್‌

35 ಯಾವಾಗಲೂ ಸಿದ್ಧವಾಗಿರಿ. ಮನೆಯ ಯಜಮಾನನು ಯಾವಾಗ ಹಿಂತಿರುಗಿ ಬರುವನೋ ನಿಮಗೆ ತಿಳಿದಿಲ್ಲ. ಅವನು ಮಧ್ಯಾಹ್ನದಲ್ಲಾಗಲಿ ಮಧ್ಯರಾತ್ರಿಯಲ್ಲಾಗಲಿ ಮುಂಜಾನೆಯಲ್ಲಾಗಲಿ ಸೂರ್ಯೋದಯದಲ್ಲಾಗಲಿ ಬರಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 “ಮನೆ ಯಜಮಾನನು ಸಂಜೆಯಲ್ಲಿಯೋ, ಮಧ್ಯರಾತ್ರಿಯಲ್ಲಿಯೋ, ಕೋಳಿ ಕೂಗುವಾಗಲೋ ಬೆಳಕಾಗುವಾಗಲೋ ಯಾವಾಗ ಬರುತ್ತಾನೋ ನಿಮಗೆ ಗೊತ್ತಿಲ್ಲದ ಕಾರಣ ಎಚ್ಚರವಾಗಿರಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

35 ಯಜಮಾನನು ಸಂಜೆಯಲ್ಲೋ ಮಧ್ಯರಾತ್ರಿಯಲ್ಲೋ ಕೋಳಿ ಕೂಗುವಾಗಲೋ ಬೆಳಕು ಹರಿಯುವಾಗಲೋ, ಯಾವಾಗ ಬರುವನೆಂಬುದು ನಿಮಗೆ ತಿಳಿಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

35 ಮನೇಯಜಮಾನನು ಸಂಜೆಯಲ್ಲೋ ಸರುಹೊತ್ತಿನಲ್ಲೋ ಕೋಳಿ ಕೂಗುವಾಗಲೋ ಮುಂಜಾನೆಯಲ್ಲೋ ಯಾವಾಗ ಬರುತ್ತಾನೋ ನಿಮಗೆ ಗೊತ್ತಿಲ್ಲದ ಕಾರಣ ಎಚ್ಚರವಾಗಿರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

35 “ಆದ್ದರಿಂದ ಜಾಗರೂಕರಾಗಿರಿ. ಮನೆಯಜಮಾನನು ಸಂಜೆಯಲ್ಲಿಯೋ ಮಧ್ಯರಾತ್ರಿಯಲ್ಲಿಯೋ ಹುಂಜ ಕೂಗುವಾಗಲೋ ಬೆಳಕಾಗುವಾಗಲೋ, ಯಾವಾಗ ಬರುತ್ತಾನೋ ನಿಮಗೆ ಗೊತ್ತಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

35 “ಕನ್ನಾಬಿ ತಯಾರಿತ್ ರ್‍ಹಾವಾ, ಕಶ್ಯಾಕ್ ಮಟ್ಲ್ಯಾರ್ ಘರ್ಚೊ ವಡಿಲ್ ಕನ್ನಾ ಯೆತಾ ಮನುನ್ ತುಮ್ಕಾ ಗೊತ್ತ್ ನಾ, ಎಕ್ ಎಳಾರ್ ಸಾಂಚೆಕ್ಡೆ ರ್‍ಹಾವ್ಕ್ ಫಿರೆ, ನಾಹೊಲ್ಯಾರ್ ಅರ್ದ್ಯಾ ರಾತ್ತಿನ್ ರ್‍ಹಾವ್ಕ್ ಫಿರೆ, ನಾಹೊಲ್ಯಾರ್ ನಸ್ಕಾತ್ ನಾಹೊಲ್ಯಾರ್ ಸಕ್ಕಾಳ್ಚೆ ರಾವ್ಕ್ ಫಿರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 13:35
8 ತಿಳಿವುಗಳ ಹೋಲಿಕೆ  

ಎಚ್ಚರಿಕೆಯಿಂದಿರಿ! ಯಾವಾಗಲೂ ಸಿದ್ಧರಾಗಿರಿ! ಆ ಸಮಯ ಯಾವಾಗ ಬರುತ್ತದೆಂದು ನಿಮಗೆ ತಿಳಿದಿಲ್ಲ.


“ಆದ್ದರಿಂದ ಯಾವಾಗಲೂ ಸಿದ್ಧವಾಗಿರಿ. ನಿಮ್ಮ ಪ್ರಭು ಬರುವ ದಿನ ನಿಮಗೆ ತಿಳಿಯದು.


ಆದ್ದರಿಂದ ನೀವು ಸಹ ಸಿದ್ಧವಾಗಿರಿ. ನೀವು ನೆನಸದ ಸಮಯದಲ್ಲಿ ಮನುಷ್ಯಕುಮಾರನು ಬರುತ್ತಾನೆ.


ಯೇಸು, “ನಾನು ಸತ್ಯವನ್ನು ಹೇಳುತ್ತೇನೆ. ಈ ರಾತ್ರಿ ಕೋಳಿ ಎರಡು ಸಾರಿ ಕೂಗುವುದಕ್ಕಿಂತ ಮುಂಚೆ ನೀನು ಮೂರು ಸಾರಿ, ನನ್ನನ್ನು ನೀನು ತಿಳಿದೇ ಇಲ್ಲವೆಂದು ಹೇಳುವೆ” ಎಂದು ಉತ್ತರಿಸಿದನು.


ದೋಣಿಯು ಸರೋವರದ ಮೇಲೆ ದೂರದಲ್ಲಿರುವುದನ್ನೂ ಶಿಷ್ಯರು ಅದನ್ನು ದಡಕ್ಕೆ ಸಾಗಿಸಲು ಬಹಳ ಕಷ್ಟಪಡುತ್ತಿರುವುದನ್ನೂ ಯೇಸು ನೋಡಿದನು. ಗಾಳಿಯು ಅವರಿಗೆ ಪ್ರತಿಕೂಲವಾಗಿ ಬೀಸುತ್ತಿತ್ತು. ಮುಂಜಾನೆ ಮೂರರಿಂದ ಆರು ಗಂಟೆಯ ಸಮಯದಲ್ಲಿ, ಯೇಸು ನೀರಿನ ಮೇಲೆ ನಡೆದುಕೊಂಡು ದೋಣಿಯ ಸಮೀಪಕ್ಕೆ ಬಂದು ಅವರನ್ನು ಹಾದು ಮುಂದೆ ಹೋಗುವುದರಲ್ಲಿದ್ದನು.


ಆ ರಾತ್ರಿಯ ಕಡೇ ಜಾವದ ಸಮಯದಲ್ಲಿ ಆತನ ಶಿಷ್ಯರು ದೋಣಿಯಲ್ಲೇ ಇದ್ದರು. ಆತನು ಸರೋವರದ ನೀರಿನ ಮೇಲೆ ನಡೆಯುತ್ತಾ ಅವರ ಬಳಿಗೆ ಬರತೊಡಗಿದನು.


ಇದನ್ನು ಜ್ಞಾಪಿಸಿಕೊಳ್ಳಿ. ಕಳ್ಳನು ಯಾವಾಗ ಬರುತ್ತಾನೆಂದು ಮನೆಯ ಯಜಮಾನನಿಗೆ ತಿಳಿದಿದ್ದರೆ, ಅವನು ಎಚ್ಚರವಾಗಿದ್ದು ಕಳ್ಳನನ್ನು ಮನೆಯೊಳಗೆ ಬರಗೊಡಿಸುತ್ತಿರಲಿಲ್ಲ.


ನಾನು ನಿಮಗೂ ಪ್ರತಿಯೊಬ್ಬರಿಗೂ ಹೇಳುವುದೇನೆಂದರೆ, ‘ಸಿದ್ಧರಾಗಿರಿ!’”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು