Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 14:27 - ಪರಿಶುದ್ದ ಬೈಬಲ್‌

27 ನಂತರ ಯೇಸು ಶಿಷ್ಯರಿಗೆ, “ನೀವೆಲ್ಲರೂ ಭಯಗೊಂಡು ಹಿಂಜರಿಯುವಿರಿ. ‘ನಾನು ಕುರುಬನನ್ನು ಹೊಡೆಯುವೆನು; ಆಗ ಕುರಿಗಳು ಚದರಿಹೋಗುತ್ತವೆ’ ಎಂದು ಪವಿತ್ರಗ್ರಂಥದಲ್ಲಿ ಬರೆದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಆಗ ಯೇಸು ಅವರಿಗೆ, “ನೀವೆಲ್ಲರೂ ನನ್ನನ್ನು ಬಿಟ್ಟು ಓಡಿಹೋಗುವಿರಿ. ಏಕೆಂದರೆ; “‘ನಾನು ಕುರುಬನನ್ನು ಹೊಡೆಯುವೆನು; ಕುರಿಗಳು ಚದರಿ ಹೋಗುವವು’ ಎಂದು ಬರೆದಿದೆಯಲ್ಲಾ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಅನಂತರ ಯೇಸುಸ್ವಾಮಿ ಶಿಷ್ಯರಿಗೆ, “ ‘ಕುರುಬನನ್ನು ಕೊಲ್ಲುವೆನು ಕುರಿಗಳು ಚದರಿಹೋಗುವುವು’ ಎಂದು ಪವಿತ್ರಗ್ರಂಥದಲ್ಲಿ ಬರೆದಿರುವಂತೆ ನೀವು ಎಲ್ಲರೂ ನನ್ನಲ್ಲಿ ವಿಶ್ವಾಸ ಕಳೆದುಕೊಂಡು ಹಿಮ್ಮೆಟ್ಟುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಆಗ ಯೇಸು ಅವರಿಗೆ - ನೀವೆಲ್ಲರೂ ದಿಗಿಲು ಪಟ್ಟು ಹಿಂಜರಿಯುವಿರಿ. ಕುರುಬನನ್ನು ಹೊಡೆಯುವೆನು, ಕುರಿಗಳು ಚದರಿಹೋಗುವವು ಎಂದು ಬರೆದದೆಯಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಆಗ ಯೇಸು, “ನೀವೆಲ್ಲರೂ ಓಡಿಹೋಗುವಿರಿ. ಏಕೆಂದರೆ ಪವಿತ್ರ ವೇದದಲ್ಲಿ ಹೀಗೆ ಬರೆದಿದೆ: “ ‘ನಾನು ಕುರುಬನನ್ನು ಹೊಡೆಯುವೆನು, ಕುರಿಗಳು ಚದರಿಹೋಗುವುವು.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

27 ಮಾನಾ ಜೆಜುನ್ ತೆಂಕಾ “ತುಮಿ ಮಾಕಾ ಸೊಡುನ್ ಪಳುನ್ ಜಾತ್ಯಾಶಿ” ಕಶ್ಯಾಕ್ ಮಟ್ಲ್ಯಾರ್ “ದೆವ್ ಕುರ್‍ಬುರಾಕ್ ಜಿವಾನಿ ಮಾರ್‍ತಾ, ತನ್ನಾ ಸಗ್ಳಿ ಬಕ್ರಿ ಮಾಳ್ಬರ್ ಹೊತ್ಯಾತ್” ಮನುನ್ ಪವಿತ್ರ್ ಪುಸ್ತಕಾತ್ ಲಿವಲ್ಲೆ ಹಾಯ್ ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 14:27
7 ತಿಳಿವುಗಳ ಹೋಲಿಕೆ  

ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ: “ಖಡ್ಗವೇ, ಕುರುಬನನ್ನು ಹೊಡೆ. ನನ್ನ ಸ್ನೇಹಿತನಿಗೆ ಹೊಡೆ. ಕುರುಬನನ್ನು ಹೊಡೆ. ಆಗ ಕುರಿಗಳು ಚದರಿಹೋಗುವವು. ಮತ್ತು ನಾನು ಆ ಚಿಕ್ಕವುಗಳನ್ನು ಶಿಕ್ಷಿಸುವೆನು.


ನನಗೆ ಕಿವಿಗೊಡಿರಿ. ನೀವು ಚದರಿಹೋಗುವ ಕಾಲ ಬರುತ್ತಿದೆ. ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ಸ್ವಂತ ಮನೆಗೆ ಚದರಿಹೋಗುವನು. ಆ ಸಮಯ ಈಗಲೇ ಬಂದಿದೆ. ನೀವು ನನ್ನನ್ನು ಬಿಟ್ಟು ಹೋಗುವಿರಿ. ನಾನು ಒಬ್ಬಂಟಿಗನಾಗಿರುವೆನು. ಆದರೆ ನಿಜವಾಗಿ ನಾನೆಂದಿಗೂ ಒಬ್ಬಂಟಿಗನಲ್ಲ. ಏಕೆಂದರೆ ತಂದೆಯು ನನ್ನೊಂದಿಗಿದ್ದಾನೆ.


ಆಗ ಯೇಸು ತನ್ನ ಶಿಷ್ಯರಿಗೆ, “ಇಂದು ರಾತ್ರಿ ನೀವೆಲ್ಲರೂ ನನ್ನ ದೆಸೆಯಿಂದ ನಿಮ್ಮ ವಿಶ್ವಾಸವನ್ನು ಕಳೆದುಕೊಳ್ಳುವಿರಿ. ‘ನಾನು ಕುರುಬನನ್ನು ಕೊಲ್ಲುವೆನು, ಆಗ ಕುರಿಗಳೆಲ್ಲಾ ಚದರಿಹೋಗುತ್ತವೆ’ ಎಂದು ಪವಿತ್ರ ಗ್ರಂಥದಲ್ಲಿ ಬರೆದಿದೆ.


“ಜನರು ನಿಮ್ಮ ನಂಬಿಕೆಯನ್ನು ನಾಶಮಾಡಲಾಗದಂತೆ ನಾನು ಈ ಸಂಗತಿಗಳನ್ನೆಲ್ಲಾ ನಿಮಗೆ ಹೇಳಿದ್ದೇನೆ.


ಮೊದಲ ಸಲ ನಾನು ನನ್ನನ್ನು ಸಮರ್ಥಿಸಿಕೊಂಡಾಗ ನನಗೆ ಯಾರೂ ಸಹಾಯಮಾಡಲಿಲ್ಲ. ಎಲ್ಲರೂ ನನ್ನನ್ನು ಬಿಟ್ಟುಹೋದರು. ದೇವರು ಅವರನ್ನು ಕ್ಷಮಿಸಲಿ ಎಂದು ಪ್ರಾರ್ಥಿಸುತ್ತೇನೆ.


ನನ್ನನ್ನು ಸ್ವೀಕರಿಸಿಕೊಳ್ಳುವವನು ಧನ್ಯನಾಗಿದ್ದಾನೆ” ಎಂದು ಉತ್ತರಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು