Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 2:28 - ಪರಿಶುದ್ದ ಬೈಬಲ್‌

28 ಆದ್ದರಿಂದ ಮನುಷ್ಯಕುಮಾರನು ಸಬ್ಬತ್‌ದಿನಕ್ಕೂ ಉಳಿದೆಲ್ಲ ದಿನಗಳಿಗೂ ಪ್ರಭುವಾಗಿದ್ದಾನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಹೀಗಿರಲಾಗಿ ಮನುಷ್ಯಕುಮಾರನು ಸಬ್ಬತ್ ದಿನಕ್ಕೂ ಒಡೆಯನಾಗಿದ್ದಾನೆ” ಎಂದು ಯೇಸು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಆದುದರಿಂದ ನರಪುತ್ರನು ಸಬ್ಬತ್ತಿಗೂ ಒಡೆಯ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಹೀಗಿರಲಾಗಿ ಮನುಷ್ಯಕುಮಾರನು ಸಬ್ಬತ್‍ದಿನಕ್ಕೂ ಒಡೆಯನಾಗಿದ್ದಾನೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಆದ್ದರಿಂದ ಮನುಷ್ಯಪುತ್ರನಾದ ನಾನು ಸಬ್ಬತ್ ದಿನಕ್ಕೂ ಒಡೆಯನಾಗಿದ್ದೇನೆ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

28 ತೆಚೆಸಾಟ್ನಿ, ಮಾನ್ಸಾಚೊ ಲೆಕ್, ಸಬ್ಬತಾಚ್ಯಾ ದಿಸಾಚೊಬಿ ಧನಿ,” ಮನುನ್ ಸಾಂಗ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 2:28
13 ತಿಳಿವುಗಳ ಹೋಲಿಕೆ  

“ಮನುಷ್ಯಕುಮಾರನು ಸಬ್ಬತ್‌ ದಿನಕ್ಕೂ ಪ್ರಭುವಾಗಿದ್ದಾನೆ” ಎಂದು ಹೇಳಿದನು.


ಪ್ರಭುವಿನ ದಿನದಂದು ಪವಿತ್ರಾತ್ಮನು ನನ್ನನ್ನು ವಶಪಡಿಸಿಕೊಂಡನು. ಆಗ ನನ್ನ ಹಿಂಭಾಗದಲ್ಲಿ ಒಂದು ಮಹಾಶಬ್ದವನ್ನು ಕೇಳಿದೆನು. ಆ ಶಬ್ದವು ತುತೂರಿಯ ಧ್ವನಿಯಂತಿತ್ತು.


ದೇವರು ಪ್ರತಿಯೊಂದನ್ನು ಕ್ರಿಸ್ತನ ಅಧಿಕಾರಕ್ಕೆ ಒಳಪಡಿಸಿದನು. ಸಭೆಗೋಸ್ಕರವಾಗಿ ದೇವರು ಆತನನ್ನು ಪ್ರತಿಯೊಂದರ ಮೇಲೆ ಶಿರಸ್ಸನ್ನಾಗಿ ಮಾಡಿದನು.


ಯೇಸು ಕೆಸರು ಮಾಡಿ ಅವನ ಕಣ್ಣುಗಳನ್ನು ಗುಣಪಡಿಸಿದ್ದನು. ಯೇಸು ಈ ಕಾರ್ಯವನ್ನು ಮಾಡಿದ್ದು ಸಬ್ಬತ್‌ದಿನದಲ್ಲಿ.


ಆದರೆ ಯೇಸು ಅವರಿಗೆ, “ನನ್ನ ತಂದೆಯು ತನ್ನ ಕಾರ್ಯವನ್ನು ಎಂದಿಗೂ ನಿಲ್ಲಿಸುವುದಿಲ್ಲ. ಆದ್ದರಿಂದ ನಾನು ಸಹ ಕಾರ್ಯನಿರತನಾಗಿದ್ದೇನೆ” ಎಂದು ತನ್ನನ್ನು ಪ್ರತಿಪಾದಿಸಿಕೊಂಡನು.


“ಮನುಷ್ಯಕುಮಾರನು ಸಬ್ಬತ್ ದಿನಕ್ಕೂ ಒಡೆಯನಾಗಿದ್ದಾನೆ” ಎಂದು ಹೇಳಿದನು.


ಫರಿಸಾಯರಲ್ಲಿ ಕೆಲವರು, “ಈ ಮನುಷ್ಯನು (ಯೇಸು) ಸಬ್ಬತ್‌ದಿನದ ವಿಷಯದಲ್ಲಿ ಧರ್ಮಶಾಸ್ತ್ರಕ್ಕೆ ವಿಧೇಯನಾಗುವುದಿಲ್ಲ. ಆದ್ದರಿಂದ ಇವನು ದೇವರಿಂದ ಬಂದಿಲ್ಲ” ಎಂದು ಹೇಳಿದರು. ಇತರರು, “ಇವನು ಪಾಪಿಯಾಗಿದ್ದರೆ ಇಂಥ ಅದ್ಭುತಕಾರ್ಯಗಳನ್ನು ಹೇಗೆ ಮಾಡಲಾದೀತು?” ಎಂದರು. ಹೀಗೆ ಯೆಹೂದ್ಯರಲ್ಲೇ ಭಿನ್ನಾಭಿಪ್ರಾಯ ಉಂಟಾಯಿತು.


ನಂತರ ಯೇಸು ಜನರಿಗೆ, “ಸಬ್ಬತ್‌ದಿನದಂದು ಯಾವ ಕಾರ್ಯಗಳನ್ನು ಮಾಡಬೇಕು? ಒಳ್ಳೆಯ ಕಾರ್ಯವನ್ನೇ? ಕೆಟ್ಟಕಾರ್ಯವನ್ನೇ? ಒಂದು ಜೀವವನ್ನು ರಕ್ಷಿಸಬೇಕೇ? ಅಥವಾ ನಾಶಪಡಿಸಬೇಕೇ?” ಎಂದು ಕೇಳಿದನು. ಆಗ ಅವರು ಏನೂ ಉತ್ತರ ಕೊಡಲಾರದೆ ಮೌನವಾಗಿದ್ದರು.


ನಂತರ ಯೇಸು ಫರಿಸಾಯರಿಗೆ, “ಸಬ್ಬತ್‌ದಿನವನ್ನು ನಿರ್ಮಾಣ ಮಾಡಿರುವುದು ಜನರ ಸಹಾಯಕ್ಕಾಗಿ. ಆದರೆ ಜನರನ್ನು ಸೃಷ್ಟಿಸಿರುವುದು ಸಬ್ಬತ್‌ದಿನಕ್ಕೆ ಅವರು ಅಧೀನರಾಗಿರಲಿ ಎಂದಲ್ಲ.


ಮತ್ತೊಂದು ದಿನದಲ್ಲಿ, ಯೇಸು ಸಭಾಮಂದಿರದೊಳಕ್ಕೆ ಹೋದನು. ಅಲ್ಲಿ ಕೈಬತ್ತಿದ್ದ ಒಬ್ಬ ಮನುಷ್ಯನಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು