Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 3:23 - ಪರಿಶುದ್ದ ಬೈಬಲ್‌

23 ಆದ್ದರಿಂದ ಯೇಸು ಜನರನ್ನು ಒಟ್ಟಿಗೆ ಕರೆದು, ಅವರಿಗೆ ಸಾಮ್ಯಗಳ ಮೂಲಕ ಬೋಧಿಸಿ, “ಸೈತಾನನು ತನ್ನ ದೆವ್ವಗಳನ್ನು ಜನರಿಂದ ಬಲವಂತವಾಗಿ ಹೊರಡಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಆತನು ಅವರನ್ನು ಹತ್ತಿರಕ್ಕೆ ಕರೆದು ಅವರಿಗೆ ಸಾಮ್ಯರೂಪವಾಗಿ ಹೇಳಿದ್ದೇನಂದರೆ, “ಸೈತಾನನು ಸೈತಾನನನ್ನು ಬಿಡಿಸುವುದುಂಟೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಆಗ ಯೇಸು ಅವರನ್ನು ತಮ್ಮ ಹತ್ತಿರಕ್ಕೆ ಕರೆದು ಸಾಮತಿಗಳ ಮೂಲಕ ಮಾತನಾಡತೊಡಗಿದರು: “ಸೈತಾನನು ಸೈತಾನನನ್ನು ಹೊರದೂಡುವುದು ಹೇಗೆ ತಾನೇ ಸಾಧ್ಯ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಆತನು ಅವರನ್ನು ಹತ್ತಿರಕ್ಕೆ ಕರೆದು ಅವರಿಗೆ ಸಾಮ್ಯರೂಪವಾಗಿ ಹೇಳಿದ್ದೇನಂದರೆ - ಸೈತಾನನು ಸೈತಾನನನ್ನು ಬಿಡಿಸುವದುಂಟೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಆಗ ಯೇಸು ಅವರನ್ನು ಹತ್ತಿರಕ್ಕೆ ಕರೆದು ಸಾಮ್ಯರೂಪದಲ್ಲಿ ಹೇಳಿದ್ದೇನೆಂದರೆ: “ಸೈತಾನನು ಸೈತಾನನನ್ನು ಓಡಿಸುವುದು ಹೇಗೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

23 ತನ್ನಾ ಜೆಜುನ್ ತೆಂಕಾ, ಜಗ್ಗೊಳ್ ಬಲ್ವುಲ್ಯಾನ್, ಅನಿ ಕಾನಿಯಾಂಚ್ಯಾ ವೈನಾ ಸಾಂಗುನ್ಗೆತ್: ಸೈತಾನಾನ್, ಗಿರ್‍ಯಾಕ್ ಭಾಯ್ರ್ ಘಾಲುಕ್ ಹೊತಾ ಕಾಯ್?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 3:23
10 ತಿಳಿವುಗಳ ಹೋಲಿಕೆ  

ಯೇಸು ಇವುಗಳನ್ನೆಲ್ಲ ಸಾಮ್ಯಗಳ ಮೂಲಕ ಹೇಳಿದನು. ಆತನು ಉಪದೇಶಿಸುವಾಗಲೆಲ್ಲಾ ಸಾಮ್ಯಗಳನ್ನು ಉಪಯೋಗಿಸುತ್ತಿದ್ದನು.


ಯೇಸು ದೋಣಿಯಲ್ಲಿ ಕುಳಿತುಕೊಂಡು ಅವರಿಗೆ ಅನೇಕ ಸಾಮ್ಯಗಳ ಮೂಲಕ ಉಪದೇಶಿಸಿದನು. ಆತನು ಹೇಳಿದ್ದೇನೆಂದರೆ:


ಯೇಸು ಸೈತಾನನಿಗೆ, “ಇಲ್ಲಿಂದ ತೊಲಗು! ‘ನಿನ್ನ ದೇವರಾದ ಪ್ರಭುವನ್ನೇ ಆರಾಧಿಸಬೇಕು, ಆತನೊಬ್ಬನನ್ನೇ ಸೇವಿಸಬೇಕು’ ಎಂದು ಪವಿತ್ರ ಗ್ರಂಥದಲ್ಲಿ ಬರೆದಿದೆ” ಎಂದು ಹೇಳಿದನು.


ನಾನು ಅವುಗಳನ್ನು ಕಿವುಗೊಟ್ಟು ಕೇಳಿದ್ದೇನೆ. ನಾನು ಹಾರ್ಪ್‌ವಾದ್ಯವನ್ನು ನುಡಿಸುತ್ತಾ ಅವುಗಳನ್ನು ನಿಮಗಾಗಿ ಹಾಡುವೆನು.


ಆಗ ಯೇಸು ಸಾಮ್ಯಗಳ ಮೂಲಕ ಅನೇಕ ವಿಷಯಗಳನ್ನು ಅವರಿಗೆ ಬೋಧಿಸಿದನು. ಯೇಸು ಅವರಿಗೆ ಈ ಸಾಮ್ಯವನ್ನು ಹೇಳಿದನು: “ಒಬ್ಬ ರೈತನು ಬೀಜ ಬಿತ್ತುವುದಕ್ಕೆ ಹೋದನು.


ತನ್ನ ವಿರುದ್ಧವಾಗಿ ತಾನೇ ಹೋರಾಡುವ ರಾಜ್ಯ ಉಳಿಯುವುದಿಲ್ಲ.


ಯೇಸು, “ದೇವರ ರಾಜ್ಯದ ಸತ್ಯದ ಗುಟ್ಟನ್ನು ನೀವು ಮಾತ್ರ ತಿಳಿದುಕೊಳ್ಳತಕ್ಕದ್ದು. ಆದರೆ ಇತರ ಎಲ್ಲಾ ಜನರಿಗೆ ನಾನು ಸಾಮ್ಯಗಳ ಮೂಲಕವಾಗಿ ಎಲ್ಲವನ್ನೂ ಹೇಳುತ್ತೇನೆ.


ಯೇಸು ಜನರಿಗೆ ಸಾಮ್ಯಗಳ ಮೂಲಕ ಉಪದೇಶಿಸುತ್ತಾ ಅವರಿಗೆ ಹೇಳಿದ್ದೇನೆಂದರೆ: “ಒಬ್ಬನು ದ್ರಾಕ್ಷಿಯ ತೋಟವನ್ನು ಮಾಡಿ, ಸುತ್ತಲೂ ಗೋಡೆ ಹಾಕಿಸಿ, ದ್ರಾಕ್ಷಾರಸವನ್ನು ತೆಗೆಯಲು ಅಲೆಯನ್ನು ಹೂಡಿಸಿ, ಕಾವಲಿಗಾಗಿ ಅಟ್ಟಣೆಯನ್ನು ಕಟ್ಟಿಸಿದನು. ಅವನು ಕೆಲವು ರೈತರಿಗೆ ತೋಟವನ್ನು ಗುತ್ತಿಗೆಗೆ ಕೊಟ್ಟು ಪ್ರವಾಸಕ್ಕೆ ಹೊರಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು