Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 4:3 - ಪರಿಶುದ್ದ ಬೈಬಲ್‌

3 “ಕೇಳಿರಿ! ಒಬ್ಬ ರೈತನು ಬೀಜ ಬಿತ್ತಲು ಹೊಲಕ್ಕೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 “ಕೇಳಿರಿ! ಬಿತ್ತುವವನು ಬಿತ್ತುವುದಕ್ಕೆ ಹೊರಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 “ಕೇಳಿ, ಒಬ್ಬ ರೈತ ಬಿತ್ತುವುದಕ್ಕೆ ಹೊರಟ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಕೇಳಿರಿ! ಬಿತ್ತುವವನು ಬಿತ್ತುವದಕ್ಕೆ ಹೊರಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 “ಕೇಳಿರಿ! ಒಬ್ಬ ರೈತನು ಬಿತ್ತುವುದಕ್ಕೆ ಹೊರಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ಬರೆ ಕರುನ್ ಆಯ್ಕಾ! ಎಕ್ ಮಾನುಸ್ ಶೆತಾತ್ ಭ್ಹಿಂಯ್ ಸಿಪ್ಡುಕ್ ಗೆಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 4:3
29 ತಿಳಿವುಗಳ ಹೋಲಿಕೆ  

ನನ್ನ ಪ್ರಿಯ ಸಹೋದರ ಸಹೋದರಿಯರೇ, ಕೇಳಿರಿ! ಈ ಲೋಕದಲ್ಲಿ ಬಡವರು ನಂಬಿಕೆಯಲ್ಲಿ ಶ್ರೀಮಂತರಾಗಿರಲೆಂದು ದೇವರು ಅವರನ್ನು ಆರಿಸಿಕೊಂಡಿದ್ದಾನೆ. ತನ್ನನ್ನು ಪ್ರೀತಿಸುವ ಜನರಿಗೆ ದೇವರು ವಾಗ್ದಾನಮಾಡಿದ ರಾಜ್ಯವನ್ನು ಹೊಂದಿಕೊಳ್ಳಲು ಆತನು ಅವರನ್ನು ಆರಿಸಿಕೊಂಡಿದ್ದಾನೆ.


ಬಳಿಕ ಗೋಧಿ ಬೆಳೆದು ತೆನೆಬಿಟ್ಟಿತು. ಅದರೊಡನೆ ಹಣಜಿ ಸಹ ಬೆಳೆಯಿತು.


“ಇಸ್ರೇಲರೇ, ಈಗ ನಾನು ಉಪದೇಶಿಸಲಿರುವ ಕಟ್ಟಳೆಗಳಿಗೂ ಆಜ್ಞೆಗಳಿಗೂ ಕಿವಿಗೊಡಿರಿ. ನೀವು ಅವುಗಳಿಗೆ ವಿಧೇಯರಾದರೆ ಜೀವಿಸುವಿರಿ. ಆಗ ನೀವು ನಿಮ್ಮ ಪೂರ್ವಿಕರ ದೇವರಾದ ಯೆಹೋವನು ನಿಮಗೆ ಕೊಡಲಿರುವ ದೇಶವನ್ನು ಸ್ವಾಧೀನ ಮಾಡಿಕೊಳ್ಳುವಿರಿ.


ಪವಿತ್ರಾತ್ಮನು ಸಭೆಗಳಿಗೆ ಹೇಳುತ್ತಿರುವ ಈ ಸಂಗತಿಗಳನ್ನು ಕೇಳುತ್ತಿರುವವನೇ, ಗಮನವಿಟ್ಟು ಆಲಿಸು.


“ಪವಿತ್ರಾತ್ಮನು ಸಭೆಗಳಿಗೆ ಹೇಳುತ್ತಿರುವ ಈ ಸಂಗತಿಗಳನ್ನು ಕೇಳುತ್ತಿರುವವನೇ, ಗಮನವಿಟ್ಟು ಆಲಿಸು. ಜಯಹೊಂದುವವನಿಗೆ ಎರಡನೆಯ ಮರಣದಿಂದ ಕೇಡಾಗುವುದೇ ಇಲ್ಲ.


“ಪವಿತ್ರಾತ್ಮನು ಸಭೆಗಳಿಗೆ ಹೇಳುತ್ತಿರುವ ಈ ಸಂಗತಿಗಳನ್ನು ಕೇಳುತ್ತಿರುವವನೇ, ಗಮನವಿಟ್ಟು ಆಲಿಸು. ಯಾವನು ಜಯಗಳಿಸುತ್ತಾನೋ ಅವನಿಗೆ ತಿನ್ನಲು ಜೀವದಾಯಕ ಮರದ ಹಣ್ಣನ್ನು ಕೊಡುತ್ತೇನೆ. ಈ ಮರವು ದೇವರ ತೋಟದಲ್ಲಿದೆ.


ಬಳಿಕ ಪೇತ್ರನು ಉಳಿದ ಹನ್ನೊಂದು ಮಂದಿ ಅಪೊಸ್ತಲರೊಂದಿಗೆ ಎದ್ದುನಿಂತುಕೊಂಡನು. ಎಲ್ಲಾ ಜನರಿಗೆ ಕೇಳುವಂತೆ ಅವನು ಗಟ್ಟಿಯಾಗಿ ಹೀಗೆಂದನು: “ಯೆಹೂದ್ಯರೇ, ಜೆರುಸಲೇಮಿನಲ್ಲಿ ವಾಸವಾಗಿರುವ ಜನರೇ, ನನಗೆ ಕಿವಿಗೊಡಿರಿ. ನೀವು ತಿಳಿದುಕೊಳ್ಳಬೇಕಾದ ಸಂಗತಿಯನ್ನು ನಾನು ನಿಮಗೆ ಹೇಳುತ್ತೇನೆ.


ನನ್ನ ಮಾತುಗಳನ್ನು ಕೇಳುತ್ತಿರುವ ಜನರೇ, ಆಲಿಸಿರಿ!


ರೈತನು ದೇವರ ವಾಕ್ಯವನ್ನು ಬಿತ್ತುವವನಿಗೆ ಹೋಲಿಕೆಯಾಗಿದ್ದಾನೆ.


ನಂತರ ಯೇಸು, “ನನ್ನ ಮಾತನ್ನು ಕೇಳುವ ಜನರೇ, ಆಲಿಸಿರಿ!” ಎಂದು ಹೇಳಿದನು.


ಬಳಿಕ ಯೇಸು ಅವರಿಗೆ ಇನ್ನೊಂದು ಸಾಮ್ಯದ ಮೂಲಕ ಬೋಧಿಸಿದನು. ಅದೇನೆಂದರೆ: “ಪರಲೋಕರಾಜ್ಯ ಒಳ್ಳೆಯ ಬೀಜವನ್ನು ತನ್ನ ಹೊಲದಲ್ಲಿ ಬಿತ್ತಿದ ಒಬ್ಬ ರೈತನಂತಿದೆ.


ಆಗ ಯೇಸು ಸಾಮ್ಯಗಳ ಮೂಲಕ ಅನೇಕ ವಿಷಯಗಳನ್ನು ಅವರಿಗೆ ಬೋಧಿಸಿದನು. ಯೇಸು ಅವರಿಗೆ ಈ ಸಾಮ್ಯವನ್ನು ಹೇಳಿದನು: “ಒಬ್ಬ ರೈತನು ಬೀಜ ಬಿತ್ತುವುದಕ್ಕೆ ಹೋದನು.


“ನಿಮ್ಮಲ್ಲಿ ಕೆಲವರು ತಾವು ಬಲಿಷ್ಠರೆಂದು ತಿಳಿದುಕೊಂಡಿದ್ದಾರೆ; ಆದರೆ ನೀವು ಯಾವ ಒಳ್ಳೆಯ ಕಾರ್ಯಗಳನ್ನು ಮಾಡುವದಿಲ್ಲ. ನನ್ನ ಮಾತನ್ನು ಕೇಳಿರಿ.


“ಯಾಕೋಬನ ವಂಶದವರೇ, ನನ್ನ ಮಾತನ್ನು ಕೇಳಿರಿ. ಇಸ್ರೇಲರಲ್ಲಿ ಉಳಿದಿರುವವರೇ, ನನ್ನ ಮಾತುಗಳನ್ನು ಕೇಳಿರಿ. ನಾನು ನಿಮ್ಮನ್ನು ಹೊರುತ್ತಿದ್ದೇನೆ. ನೀವು ತಾಯಿಯ ಗರ್ಭದಲ್ಲಿರುವಾಗಲೇ ನಾನು ನಿಮ್ಮನ್ನು ಹೊರುತ್ತಿದ್ದೇನೆ.


ಆದ್ದರಿಂದ ಮುಂಜಾನೆಯಲ್ಲಿ ಬೀಜಬಿತ್ತಲು ಆರಂಭಿಸು; ಸಾಯಂಕಾಲದ ತನಕ ಕೆಲಸಮಾಡುವುದನ್ನು ನಿಲ್ಲಿಸಬೇಡ, ಯಾಕೆಂದರೆ ಇದು ಸಫಲವಾಗುವುದೋ ಅದು ಸಫಲವಾಗುವುದೋ ಒಂದುವೇಳೆ ಎರಡೂ ಸಫಲವಾಗುವುದೋ ನಿನಗೆ ತಿಳಿಯದು.


“ಆದ್ದರಿಂದ ಮಕ್ಕಳೇ, ನನಗೆ ಕಿವಿಗೊಡಿರಿ! ನನ್ನ ಮಾರ್ಗಗಳನ್ನು ಅನುಸರಿಸುವವರು ಧನ್ಯರಾಗಿದ್ದಾರೆ.


ಗಂಡುಮಕ್ಕಳೇ, ನನಗೆ ಕಿವಿಗೊಡಿರಿ. ನಾನು ಹೇಳುವ ಮಾತುಗಳಿಗೆ ಗಮನಕೊಡಿರಿ.


ರಾಣಿಯೇ, ನನಗೆ ಕಿವಿಗೊಡು. ಸೂಕ್ಷ್ಮವಾಗಿ ಗಮನಿಸಿ ಅರ್ಥಮಾಡಿಕೊ. ಸ್ವಜನರನ್ನೂ ತವರುಮನೆಯನ್ನೂ ಮರೆತುಬಿಡು.


ಮಕ್ಕಳಿರಾ, ಬನ್ನಿರಿ, ನನ್ನ ಮಾತನ್ನು ಕೇಳಿರಿ; ಯೆಹೋವನಲ್ಲಿ ನಿಮಗಿರಬೇಕಾದ ಭಯಭಕ್ತಿಯನ್ನು ಕಲಿಸಿಕೊಡುವೆನು.


ಯೇಸು ದೋಣಿಯಲ್ಲಿ ಕುಳಿತುಕೊಂಡು ಅವರಿಗೆ ಅನೇಕ ಸಾಮ್ಯಗಳ ಮೂಲಕ ಉಪದೇಶಿಸಿದನು. ಆತನು ಹೇಳಿದ್ದೇನೆಂದರೆ:


ಬಿತ್ತುವಾಗ ಕೆಲವು ಬೀಜಗಳು ರಸ್ತೆಯ ಮಗ್ಗುಲಲ್ಲಿ ಬಿದ್ದವು. ಹಕ್ಕಿಗಳು ಬಂದು ಆ ಬೀಜಗಳನ್ನೆಲ್ಲ ತಿಂದುಬಿಟ್ಟವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು