Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 6:5 - ಪರಿಶುದ್ದ ಬೈಬಲ್‌

5 ಯೇಸು ಆ ಊರಿನಲ್ಲಿ ಅನೇಕ ಅದ್ಭುತಕಾರ್ಯಗಳನ್ನು ಮಾಡಲು ಸಾಧ್ಯವಾಗಲಿಲ್ಲ. ಆತನು ತನ್ನ ಕೈಗಳನ್ನು ಕೆಲವು ಮಂದಿ ಕಾಯಿಲೆಯವರ ಮೇಲಿಟ್ಟು ಅವರ ಕಾಯಿಲೆಗಳನ್ನು ವಾಸಿಮಾಡಿದನು. ಇವುಗಳಲ್ಲದೆ ಬೇರೆ ಯಾವ ಅದ್ಭುತಕಾರ್ಯಗಳನ್ನೂ ಆತನು ಮಾಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆತನು ಅಲ್ಲಿ ಕೆಲವು ರೋಗಿಗಳ ಮೇಲೆ ಕೈಯಿಟ್ಟು ಸ್ವಸ್ಥಮಾಡಿದನೇ ಹೊರತು ಬೇರೆ ಯಾವ ಮಹತ್ಕಾರ್ಯವನ್ನೂ ಮಾಡುವುದಕ್ಕಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಕೆಲವು ರೋಗಿಗಳ ಮೇಲೆ ಕೈಗಳನ್ನಿರಿಸಿ, ಅವರನ್ನು ಗುಣಪಡಿಸಿದ್ದನ್ನು ಬಿಟ್ಟರೆ ಇನ್ನಾವ ಮಹತ್ತಾದ ಕಾರ್ಯಗಳನ್ನೂ ಅವರು ಅಲ್ಲಿ ಮಾಡಲಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಆತನು ಅಲ್ಲಿ ಕೆಲವು ಮಂದಿ ರೋಗಿಗಳ ಮೇಲೆ ಕೈಯಿಟ್ಟು ಸ್ವಸ್ಥಮಾಡಿದ್ದೇ ಹೊರತು ಬೇರೆ ಯಾವ ಮಹತ್ಕಾರ್ಯವನ್ನೂ ಮಾಡುವದಕ್ಕಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಅಲ್ಲಿ ಯೇಸು ಕೆಲವು ರೋಗಿಗಳ ಮೇಲೆ ಕೈಗಳನ್ನಿಟ್ಟು ಅವರನ್ನು ಗುಣಪಡಿಸಿದ್ದಲ್ಲದೆ ಬೇರೆ ಯಾವ ಅದ್ಭುತಗಳನ್ನೂ ಮಾಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ಎಕ್ ಉಲ್ಲ್ಯಾ ಶಿಕ್ ಹೊತ್ತ್ಯಾ ಲೊಕಾಂಚ್ಯಾ ವರ್‍ತಿ ಹಾತ್ ಥವ್ನ್ ತೆಂಚಿ ದುಖ್ನಿ ಬರೆ ಕರಲ್ಲೆ ಸೊಡುನ್ ಜಾಸ್ತಿಚಿ ಅಜಾಪಾ ಜೆಜುಕ್ ತ್ಯಾ ಗಾಂವಾತ್ ಕರುಕ್ ಹೊವ್ಕ್ ನಾ, ಕಶ್ಯಾಕ್ ಮಟ್ಲ್ಯಾರ್ ತ್ಯಾ ಲೊಕಾಕ್ನಿ ವಿಶ್ವಾಸ್ ನತ್ತೊ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 6:5
8 ತಿಳಿವುಗಳ ಹೋಲಿಕೆ  

ಆ ಜನರ ಅವಿಶ್ವಾಸದ ಕಾರಣ ಆತನು ಅಲ್ಲಿ ಅನೇಕ ಅದ್ಭುತಕಾರ್ಯಗಳನ್ನು ಮಾಡಲಿಲ್ಲ.


ಅದಕ್ಕೆ ಯೇಸು, “‘ನಿನಗೆ ಸಾಧ್ಯವಿರುವುದಾದರೆ’ ಎಂದು ನೀನು ಹೇಳುವುದೇಕೆ? ನಂಬಿಕೆಯಿಡುವ ವ್ಯಕ್ತಿಗೆ ಎಲ್ಲವೂ ಸಾಧ್ಯ” ಎಂದು ಹೇಳಿದನು.


“ನನ್ನ ಚಿಕ್ಕಮಗಳು ಸಾಯುತ್ತಿದ್ದಾಳೆ. ದಯವಿಟ್ಟು ನೀನು ಬಂದು, ನಿನ್ನ ಕೈಗಳಿಂದ ಅವಳನ್ನು ಸ್ಪರ್ಶಿಸು. ಆಗ ಅವಳು ಗುಣವಾಗಿ ಬದುಕಿಕೊಳ್ಳುತ್ತಾಳೆ” ಎಂದು ಬಹಳವಾಗಿ ಬೇಡಿಕೊಂಡನು.


ರಕ್ಷಣಾಮಾರ್ಗದ ಕುರಿತು ಅವರಿಗೆ ತಿಳಿಸಲ್ಪಟ್ಟಂತೆಯೇ ನಮಗೂ ತಿಳಿಸಲಾಯಿತು. ಅವರು ಆ ಬೋಧನೆಯನ್ನು ಕೇಳಿದರೂ ಅವರಿಗೆ ಪ್ರಯೋಜನವಾಗಲಿಲ್ಲ. ಏಕೆಂದರೆ ಅವರು ಅದನ್ನು ನಂಬಿಕೆಯಿಂದ ಸ್ವೀಕರಿಸಿಕೊಳ್ಳಲಿಲ್ಲ.


ಆದರೆ ಅಲ್ಲಿಗೆ ಬೇಗನೆ ಓಡಿಹೋಗು, ನೀನು ಆ ಊರಿಗೆ ಸುರಕ್ಷಿತವಾಗಿ ಸೇರುವತನಕ ನಾನು ಸೊದೋಮನ್ನು ನಾಶಗೊಳಿಸಲಾಗುವುದಿಲ್ಲ” ಎಂದು ಹೇಳಿದನು. (ಆ ಊರಿಗೆ ಚೋಗರ್ ಎಂದು ಕರೆಯಲಾಯಿತು; ಯಾಕೆಂದರೆ ಅದು ಚಿಕ್ಕ ಊರು.)


ಯಾಕೋಬನನ್ನು ಸೋಲಿಸಲು ತನಗೆ ಸಾಧ್ಯವಾಗದಿರುವುದನ್ನು ಗಮನಿಸಿದ ಆ ಪುರುಷನು ಯಾಕೋಬನ ತೊಡೆಯನ್ನು ಮುಟ್ಟಿದನು. ಆಗ ಯಾಕೋಬನ ಕೀಲು ತಪ್ಪಿತು.


ಪೊಪ್ಲಿಯನ ತಂದೆಯು ಬಹಳ ಅಸ್ವಸ್ಥನಾಗಿದ್ದನು. ಅವನಿಗೆ ಜ್ವರವಿತ್ತು ಮತ್ತು ರಕ್ತಭೇದಿಯಾಗುತ್ತಿತ್ತು. ಪೌಲನು ಅವನ ಬಳಿಗೆ ಹೋಗಿ ಅವನಿಗಾಗಿ ಪ್ರಾರ್ಥಿಸಿ ಅವನ ಮೇಲೆ ತನ್ನ ಕೈಗಳನ್ನಿಟ್ಟು ಗುಣಪಡಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು