Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 8:21 - ಪರಿಶುದ್ದ ಬೈಬಲ್‌

21 ಆಗ ಯೇಸು ಅವರಿಗೆ, “ನಾನು ಮಾಡಿದ ಈ ಕಾರ್ಯಗಳನ್ನು ನೀವು ಜ್ಞಾಪಕದಲ್ಲಿಟ್ಟುಕೊಂಡಿದ್ದೀರಿ, ಆದರೆ ನೀವಿನ್ನೂ ಅರ್ಥಮಾಡಿಕೊಳ್ಳುವುದಿಲ್ಲವೇ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಆಗ ಆತನು ಅವರಿಗೆ, “ನೀವು ಇನ್ನೂ ಗ್ರಹಿಸಲಿಲ್ಲವೋ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಆಗ ಯೇಸು, “ಇಷ್ಟಾದರೂ, ನಿಮಗಿನ್ನೂ ತಿಳುವಳಿಕೆ ಇಲ್ಲವೆ?” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಆಗ ಆತನು ಅವರಿಗೆ - ನಿಮಗೆ ಇನ್ನೂ ತಿಳುವಳಿಕೆ ಬರಲಿಲ್ಲವೇ? ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಯೇಸು ಅವರಿಗೆ, “ಹಾಗಾದರೆ ನೀವು ಇನ್ನೂ ಗ್ರಹಿಸದೆ ಇರುವುದು ಹೇಗೆ?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ತನ್ನಾ ಜೆಜುನ್ “ಅನಿ ಅಜುನ್ಬಿ ತುಮ್ಕಾ ಕಳಿನಾ?” ಮನುನ್ ಇಚಾರ್‍ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 8:21
10 ತಿಳಿವುಗಳ ಹೋಲಿಕೆ  

ಯೇಸು ಐದು ರೊಟ್ಟಿಗಳಿಂದ ಐದು ಸಾವಿರ ಜನರಿಗೆ ಊಟ ಮಾಡಿಸಿದ್ದನ್ನು ಅವರು ನೋಡಿದ್ದರೂ ಅದರ ಅರ್ಥವನ್ನು ಗ್ರಹಿಸಲಿಲ್ಲ. ಅವರು ಅದನ್ನು ಅರ್ಥಮಾಡಿಕೊಳ್ಳುವಷ್ಟು ಸಮರ್ಥರಾಗಿರಲಿಲ್ಲ.


ಆಗ ಯೇಸು ನಿಟ್ಟುಸಿರುಬಿಟ್ಟು ಅವರಿಗೆ, “ನೀವು ಸೂಚಕಕಾರ್ಯವನ್ನು ನೋಡಬಯಸುವುದೇಕೆ? ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನಿಮಗೆ ಯಾವ ಸೂಚಕಕಾರ್ಯವನ್ನೂ ತೋರಿಸಲಾಗುವುದಿಲ್ಲ” ಎಂದು ಹೇಳಿದನು.


ಸ್ವಸ್ಥಚಿತ್ತರಾಗಿರಿ ಮತ್ತು ಪಾಪಮಾಡುವುದನ್ನು ನಿಲ್ಲಿಸಿರಿ. ನಿಮ್ಮಲ್ಲಿ ಕೆಲವರು ದೇವರನ್ನು ಅರಿತುಕೊಂಡಿಲ್ಲ. ನಿಮಗೆ ನಾಚಿಕೆ ಆಗಲೆಂದು ಇದನ್ನು ಹೇಳುತ್ತಿದ್ದೇನೆ.


ನಿಮ್ಮನ್ನು ನಾಚಿಕೆಪಡಿಸಲು ಹೀಗೆ ಹೇಳುತ್ತಿದ್ದೇನೆ. ವಿಶ್ವಾಸಿಗಳಾಗಿರುವ ಇಬ್ಬರು ಸಹೋದರರ ನಡುವೆ ಉಂಟಾಗಿರುವ ವ್ಯಾಜ್ಯಕ್ಕೆ ತೀರ್ಪು ನೀಡಬಲ್ಲ ಜ್ಞಾನಿಯೊಬ್ಬನು ನಿಮ್ಮ ಸಭೆಯಲ್ಲಿ ಇಲ್ಲವೇ?


ಯೇಸು, “ಫಿಲಿಪ್ಪನೇ, ನಾನು ಇಷ್ಟು ಕಾಲದಿಂದ ನಿನ್ನೊಂದಿಗಿದ್ದರೂ ನೀನು ನನ್ನನ್ನು ತಿಳಿದುಕೊಳ್ಳಲಿಲ್ಲವೇ? ನನ್ನನ್ನು ನೋಡಿದವನು ತಂದೆಯನ್ನು ಸಹ ನೋಡಿದವನಾಗಿದ್ದಾನೆ. ಆದ್ದರಿಂದ, ‘ತಂದೆಯನ್ನು ನಮಗೆ ತೋರಿಸು’ ಎಂದು ಏಕೆ ಕೇಳುವಿರಿ?


ಯೇಸು, “ವಿಶ್ವಾಸವಿಲ್ಲದ ಸಂತಾನವೇ, ನಾನು ನಿಮ್ಮೊಡನೆ ಇನ್ನೆಷ್ಟು ಕಾಲ ಇರಲಿ? ಇನ್ನೆಷ್ಟು ಕಾಲ ಸಹಿಸಿಕೊಳ್ಳಲಿ? ಆ ಹುಡುಗನನ್ನು ನನ್ನ ಬಳಿಗೆ ತನ್ನಿರಿ!” ಎಂದು ಉತ್ತರಿಸಿದನು.


ಶಿಷ್ಯರು ಇದರ ಬಗ್ಗೆ ಮಾತಾಡುತ್ತಿರುವುದು ಯೇಸುವಿಗೆ ತಿಳಿದಿತ್ತು. ಆದ್ದರಿಂದ ಆತನು ಅವರಿಗೆ, “ರೊಟ್ಟಿ ಇಲ್ಲವೆಂದು ನೀವು ಚರ್ಚಿಸುವುದೇಕೆ? ನಿಮಗಿನ್ನೂ ಕಾಣುವುದಿಲ್ಲವೇ? ನಿಮಗಿನ್ನೂ ಅರ್ಥವಾಗುವುದಿಲ್ಲವೇ? ನಿಮ್ಮ ಹೃದಯಗಳು ಇನ್ನೂ ಕಠಿಣವಾಗಿವೆಯೋ?


ದುಷ್ಟರೇ, ನೀವು ಮೂಢರಾಗಿದ್ದೀರಿ! ನೀವು ಪಾಠವನ್ನು ಕಲಿತುಕೊಳ್ಳುವುದು ಯಾವಾಗ? ದುಷ್ಟರೇ, ನೀವು ಬಹು ದಡ್ಡರಾಗಿದ್ದೀರಿ! ಅರ್ಥಮಾಡಿಕೊಳ್ಳಲು ನೀವು ಪ್ರಯತ್ನಿಸಬೇಕು.


ಯೇಸು ಮತ್ತು ಆತನ ಶಿಷ್ಯರು ಬೆತ್ಸಾಯಿದಕ್ಕೆ ಬಂದರು. ಕೆಲವು ಜನರು ಯೇಸುವಿನ ಬಳಿಗೆ ಒಬ್ಬ ಕುರುಡನನ್ನು ತಂದು ಅವನನ್ನು ಮುಟ್ಟಬೇಕೆಂದು ಯೇಸುವನ್ನು ಬೇಡಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು