Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 8:25 - ಪರಿಶುದ್ದ ಬೈಬಲ್‌

25 ಯೇಸು ತನ್ನ ಕೈಗಳನ್ನು ಮತ್ತೆ ಕುರುಡನ ಕಣ್ಣುಗಳ ಮೇಲೆ ಇಟ್ಟನು. ಆಗ ಅವನು ತನ್ನ ಕಣ್ಣುಗಳನ್ನು ಅಗಲವಾಗಿ ತೆರೆದನು. ಅವನ ಕಣ್ಣುಗಳು ಗುಣಹೊಂದಿದ್ದವು. ಅವನಿಗೆ ಎಲ್ಲವೂ ಸ್ಪಷ್ಟವಾಗಿ ಕಾಣಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ತನ್ನ ಕೈಗಳನ್ನು ಪುನಃ ಅವನ ಕಣ್ಣುಗಳ ಮೇಲಿಟ್ಟನು; ಆಗ ಅವನು ಕಣ್ಣರಳಿಸಿ ನೋಡಿ ಪೂರ್ಣ ದೃಷ್ಟಿಯನ್ನು ಹೊಂದಿದನು. ಅವನು ನೋಡಲು ಎಲ್ಲವೂ ಸ್ಪಷ್ಟವಾಗಿ ಕಾಣಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಯೇಸು ಪುನಃ ಅವನ ಕಣ್ಣುಗಳ ಮೇಲೆ ಕೈಯಿಟ್ಟರು. ಅವನು ಕಣ್ಣರಳಿಸಿ ನೋಡಿದಾಗ ಪೂರ್ಣ ದೃಷ್ಟಿಯನ್ನು ಹೊಂದಿದ್ದನು. ಎಲ್ಲವೂ ಅವನಿಗೆ ಸ್ಪಷ್ಟವಾಗಿ ಕಾಣಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಆಗ ಆತನು ಅವನ ಕಣ್ಣುಗಳ ಮೇಲೆ ತಿರಿಗಿ ಕೈಯಿಟ್ಟನು; ಅವನು ಕಣ್ಣು ಬಿಟ್ಟು ನೋಡಲು ಅವನಿಗೆ ಗುಣವಾಗಿತ್ತು; ಎಲ್ಲವೂ ಸ್ಪಷ್ಟವಾಗಿ ಕಾಣಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ತರುವಾಯ ಯೇಸು ತಿರುಗಿ ಅವನ ಕಣ್ಣುಗಳ ಮೇಲೆ ತಮ್ಮ ಕೈಗಳನ್ನಿಟ್ಟರು. ಆಗ ಅವನು ಗುಣಹೊಂದಿದವನಾಗಿ ಎಲ್ಲವನ್ನೂ ಬಹುಸ್ಪಷ್ಟವಾಗಿ ಕಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

25 ಜೆಜುನ್ ಅನಿ ಎಗ್ದಾ ಅಪ್ಲೊ ಹಾತ್ ತೆಚ್ಯಾ ಡೊಳ್ಯಾಕ್ನಿ ಲಾವ್ಲ್ಯಾನ್. ತೆಕಾ ಬರೆ ದಿಸುಕ್ ಲಾಗ್ಲೆ ತೆಚೆ ಡೊಳೆ ಸಮಾ ಹೊಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 8:25
9 ತಿಳಿವುಗಳ ಹೋಲಿಕೆ  

ನಿಮ್ಮ ಪ್ರಭುವಾದ ಮತ್ತು ರಕ್ಷಕನಾದ ಯೇಸು ಕ್ರಿಸ್ತನ ಕೃಪೆಯಲ್ಲಿಯೂ ತಿಳುವಳಿಕೆಯಲ್ಲಿಯೂ ಬೆಳೆಯುತ್ತಲೇ ಇರಿ. ಆತನಿಗೆ ಈಗಲೂ ಎಂದೆಂದಿಗೂ ಮಹಿಮೆಯಾಗಲಿ! ಆಮೆನ್.


ನೀತಿವಂತರ ಜೀವಿತವು ಮಧ್ಯಾಹ್ನದವರೆಗೂ ಹೆಚ್ಚುತ್ತಾ ಬರುವ ಮುಂಜಾನೆಯ ಬೆಳಕಿನಂತಿರುವುದು.


ನೀವಾದರೋ ದೇವರಾದುಕೊಂಡ ಜನಾಂಗವೂ ರಾಜವಂಶಸ್ಥರಾದ ಯಾಜಕರೂ ಮೀಸಲಾದ ಜನರೂ ದೇವರ ಸ್ವಕೀಯ ಪ್ರಜೆಯೂ ಆಗಿದ್ದೀರಿ. ದೇವರು ತಾನು ಮಾಡಿದ ಅತ್ಯಾಶ್ಚರ್ಯ ಸಂಗತಿಗಳನ್ನು ತಿಳಿಸಲು ನಿಮ್ಮನ್ನು ಅಂಧಕಾರದಿಂದ (ಪಾಪಗಳಿಂದ) ತನ್ನ ಅದ್ಭುತವಾದ ಬೆಳಕಿಗೆ ಕರೆತಂದನು.


ದೇವರು ನಿಮ್ಮಲ್ಲಿ ಒಳ್ಳೆಯ ಕಾರ್ಯವನ್ನು ಆರಂಭಿಸಿ ನಡೆಸಿಕೊಂಡು ಬರುತ್ತಿದ್ದಾನೆ. ಯೇಸು ಕ್ರಿಸ್ತನು ಮತ್ತೆ ಬಂದಾಗ ದೇವರು ಆ ಕಾರ್ಯವನ್ನು ಸಂಪೂರ್ಣಗೊಳಿಸುವನೆಂದು ನನಗೆ ಭರವಸೆ ಇದೆ.


ಸ್ವಲ್ಪ ಜ್ಞಾನವನ್ನು ಹೊಂದಿರುವವನು ಇನ್ನೂ ಹೆಚ್ಚು ಜ್ಞಾನವನ್ನು ಪಡೆದುಕೊಂಡು ಸಾಕಷ್ಟು ಜ್ಞಾನವಂತನಾಗುವನು. ಆದರೆ ಜ್ಞಾನವನ್ನು ಹೊಂದಿಲ್ಲದವನು ತನಗಿರುವ ಸ್ವಲ್ಪ ಜ್ಞಾನವನ್ನೂ ಕಳೆದುಕೊಳ್ಳುವನು.


ಆ ಕುರುಡನು ತಲೆಯೆತ್ತಿ ನೋಡಿ, “ಹೌದು, ನನಗೆ ಜನರು ಕಾಣುತ್ತಾರೆ. ಅವರು ಮರಗಳಂತೆ ಕಂಡರೂ ನಡೆದಾಡುತ್ತಿದ್ದಾರೆ” ಎಂದು ಹೇಳಿದನು.


ಯೇಸು ಅವನಿಗೆ, “ನೀನು ನೇರವಾಗಿ ಮನೆಗೆ ಹೋಗು, ಊರೊಳಗೆ ಹೋಗಬೇಡ” ಎಂದು ಹೇಳಿ ಕಳುಹಿಸಿದನು.


ಯೇಸು ಹೋಗುತ್ತಿರಲು ಅಪೊಸ್ತಲರು ಆಕಾಶವನ್ನೇ ನೋಡುತ್ತಾ ನಿಂತಿದ್ದರು. ಆಗ, ಬಿಳುಪಾದ ಬಟ್ಟೆಗಳನ್ನು ಧರಿಸಿಕೊಂಡಿದ್ದ ಇಬ್ಬರು ಪುರುಷರು (ದೇವದೂತರು) ಇದ್ದಕ್ಕಿದ್ದಂತೆ ಅವರ ಪಕ್ಕದಲ್ಲಿ ನಿಂತುಕೊಂಡು,


ಈ ಮನುಷ್ಯನು ತಾನು ಕುಳಿತಲ್ಲೇ ಪೌಲನ ಮಾತನ್ನು ಆಲಿಸುತ್ತಿದ್ದನು. ಪೌಲನು ಅವನನ್ನು ದೃಷ್ಟಿಸಿ ನೋಡಿದನು. ದೇವರು ಗುಣಪಡಿಸಬಲ್ಲನೆಂಬ ನಂಬಿಕೆ ಅವನಲ್ಲಿರುವುದನ್ನು ಪೌಲನು ಕಂಡು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು