Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 9:14 - ಪರಿಶುದ್ದ ಬೈಬಲ್‌

14 ನಂತರ ಯೇಸು, ಪೇತ್ರ, ಯಾಕೋಬ ಮತ್ತು ಯೋಹಾನ ಇತರ ಶಿಷ್ಯರ ಬಳಿಗೆ ಹೋದರು. ಆ ಶಿಷ್ಯರ ಸುತ್ತಲೂ ಅನೇಕ ಜನರು ನೆರೆದಿದ್ದರು. ಧರ್ಮೋಪದೇಶಕರು ಅವರೊಡನೆ ವಾದ ಮಾಡುತ್ತಾ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ತರುವಾಯ ಅವರು ಉಳಿದ ಶಿಷ್ಯರ ಬಳಿಗೆ ಬಂದು ಅವರ ಸುತ್ತಲು ಜನರ ದೊಡ್ಡ ಗುಂಪು ಇರುವುದನ್ನೂ ಅವರ ಸಂಗಡ ಶಾಸ್ತ್ರಿಗಳು ತರ್ಕಮಾಡುವುದನ್ನೂ ಕಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಅವರೆಲ್ಲರೂ ಹಿಂದಿರುಗಿ ಬಂದಾಗ ಉಳಿದ ಶಿಷ್ಯರ ಸುತ್ತಲೂ ಜನರು ದೊಡ್ಡ ಗುಂಪಾಗಿ ನೆರೆದಿರುವುದನ್ನು ಧರ್ಮಶಾಸ್ತ್ರಿಗಳು ಇವರೊಡನೆ ವಾದಿಸುತ್ತಿರುವುದನ್ನು ಕಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ತರುವಾಯ ಅವರು [ಉಳಿದ] ಶಿಷ್ಯರ ಬಳಿಗೆ ಬಂದು ಅವರ ಸುತ್ತಲು ಜನರ ದೊಡ್ಡ ಗುಂಪು ಇರುವದನ್ನೂ ಅವರ ಸಂಗಡ ಶಾಸ್ತ್ರಿಗಳು ತರ್ಕಮಾಡುವದನ್ನೂ ಕಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಯೇಸು ತಮ್ಮ ಶಿಷ್ಯರ ಬಳಿಗೆ ಬಂದಾಗ, ಅವರ ಸುತ್ತಲು ದೊಡ್ಡ ಸಮೂಹವನ್ನೂ ನಿಯಮ ಬೋಧಕರು ಅವರೊಂದಿಗೆ ತರ್ಕಿಸುತ್ತಿರುವುದನ್ನೂ ಕಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ತೆನಿ ಹುರಲ್ಲ್ಯಾ ಶಿಸಾತ್ನಿ ಯೆವ್ನ್ ಮಿಳ್ತಾನಾ ತ್ಯಾ ಶಿಸಾಂಚ್ಯಾ ಭೊತ್ಯಾನಿ ಲೈ ಲೊಕಾಂಚೊ ತಾಂಡೊ ಜಮಲ್ಲೊ ಅನಿ ಖಾಯ್ದೆ ಶಿಕ್ವುತಲೆ ತೆಂಚ್ಯಾಕ್ಡೆ ವಾದ್ ಕರುನ್ಗೆತ್ ಹೊತ್ತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 9:14
9 ತಿಳಿವುಗಳ ಹೋಲಿಕೆ  

ಫರಿಸಾಯರು ಮತ್ತು ಹೆರೋದ್ಯರು ಯೇಸುವಿನ ಬಳಿಗೆ ಬಂದು, ಆತನಿಗೆ, “ಉಪದೇಶಕನೇ, ನೀನು ಯಥಾರ್ಥನೆಂಬುದು ನಮಗೆ ತಿಳಿದಿದೆ. ನಿನ್ನ ಬಗ್ಗೆ ಜನರು ಏನು ಯೋಚಿಸುತ್ತಾರೆಂಬುದರ ಬಗ್ಗೆ ನಿನಗೆ ಹೆದರಿಕೆಯಿಲ್ಲ. ಜನರೆಲ್ಲರೂ ನಿನಗೆ ಒಂದೇ. ಮತ್ತು ನೀನು ದೇವರ ಮಾರ್ಗವನ್ನು ಕುರಿತು ಸತ್ಯವನ್ನೇ ಉಪದೇಶಿಸುತ್ತಿರುವೆ ಎಂದು ನಮಗೆ ಗೊತ್ತಿದೆ. ಆದ್ದರಿಂದ ನಮಗೆ ಹೇಳು: ಸೀಸರನಿಗೆ ತೆರಿಗೆ ಕೊಡುವುದು ಸರಿಯೋ? ಅಥವಾ ತಪ್ಪೋ? ನಾವು ತೆರಿಗೆಗಳನ್ನು ಕೊಡಬೇಕೇ ಅಥವಾ ಕೊಡಬಾರದೇ?” ಎಂದರು.


“ಇವುಗಳನ್ನೆಲ್ಲ ಮಾಡಲು ನಿನಗೆ ಯಾವ ಅಧಿಕಾರವಿದೆ? ಈ ಅಧಿಕಾರವನ್ನು ನಿನಗೆ ಯಾರು ಕೊಟ್ಟರು? ನಮಗೆ ತಿಳಿಸು!” ಎಂದರು.


ಕೆಲವು ಮಂದಿ ಧರ್ಮೋಪದೇಶಕರು ಅಲ್ಲಿ ಕುಳಿತಿದ್ದರು. ಯೇಸು ಹೇಳಿದ್ದನ್ನು ಕೇಳಿದ ಅವರು,


ಯೇಸುವನ್ನು ಕುರಿತು ಯೋಚಿಸಿರಿ. ಪಾಪಪೂರಿತವಾದ ಜನರು ಆತನ ವಿರುದ್ಧವಾಗಿ ಕೆಟ್ಟದ್ದನ್ನು ಮಾಡುವಾಗ ಆತನು ತಾಳ್ಮೆಯಿಂದ ಇದ್ದನು. ಅದೇ ರೀತಿ ನೀವೂ ತಾಳ್ಮೆಯಿಂದಿರಬೇಕು ಮತ್ತು ಧೈರ್ಯಗೆಡಬಾರದು.


ಎಲೀಯನು ಈಗಾಗಲೇ ಬಂದಿದ್ದಾನೆಂದು ನಾನು ನಿಮಗೆ ಹೇಳುತ್ತೇನೆ ಮತ್ತು ಜನರು ತಮ್ಮ ಮನಸ್ಸಿಗೆ ಬಂದಂತೆ ಅವನಿಗೆ ಕೇಡನ್ನು ಮಾಡಿದರು. ಅವನಿಗೆ ಹೀಗಾಗುವುದೆಂದು ಪವಿತ್ರಗ್ರಂಥದಲ್ಲಿ ಮೊದಲೇ ಬರೆದಿತ್ತು” ಎಂದು ಉತ್ತರಿಸಿದನು.


ಅನಂತರ ಮೂರು ತಿಂಗಳ ಕಾಲ ಪೌಲನು ಸಭಾಮಂದಿರಕ್ಕೆ ಹೋಗಿ ಬಹು ಧೈರ್ಯದಿಂದ ಮಾತಾಡಿದನು. ಅವನು ಯೆಹೂದ್ಯರಿಗೆ ದೇವರ ರಾಜ್ಯದ ಸಂಗತಿಗಳನ್ನು ತಿಳಿಸಿ ಅವರನ್ನು ಒಡಂಬಡಿಸಲು ಪ್ರಯತ್ನಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು