Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 9:28 - ಪರಿಶುದ್ದ ಬೈಬಲ್‌

28 ಯೇಸು ಮನೆಯೊಳಗೆ ಹೋದ ಮೇಲೆ ಆತನ ಶಿಷ್ಯರು ಪ್ರತ್ಯೇಕವಾದ ಸ್ಥಳದಲ್ಲಿ ಆತನಿಗೆ, “ಆ ದೆವ್ವವನ್ನು ಬಿಡಿಸಲು ನಮಗೆ ಏಕೆ ಸಾಧ್ಯವಾಗಲಿಲ್ಲ?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಯೇಸು ಮನೆಗೆ ಬಂದಾಗ ಆತನ ಶಿಷ್ಯರು, “ಅದನ್ನು ಬಿಡಿಸಲಿಕ್ಕೆ ನಮ್ಮಿಂದ ಏಕೆ ಆಗಲಿಲ್ಲವೆಂದು” ಆತನನ್ನು ಏಕಾಂತದಲ್ಲಿ ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಅಂದು ಯೇಸುಸ್ವಾಮಿ ಮನೆಗೆ ಬಂದಾಗ, ಶಿಷ್ಯರು ಪ್ರತ್ಯೇಕವಾಗಿ ಅವರ ಬಳಿಗೆ ಬಂದು, “ಆ ದೆವ್ವವನ್ನು ಹೊರಗಟ್ಟಲು ನಮ್ಮಿಂದೇಕೆ ಆಗಲಿಲ್ಲ?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಯೇಸು ಮನೆಗೆ ಬಂದಾಗ ಆತನ ಶಿಷ್ಯರು - ಅದನ್ನು ಬಿಡಿಸಲಿಕ್ಕೆ ನವ್ಮಿುಂದ ಯಾಕೆ ಆಗಲಿಲ್ಲವೆಂದು ಆತನನ್ನು ಏಕಾಂತದಲ್ಲಿ ಕೇಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಯೇಸು ಮನೆಯೊಳಕ್ಕೆ ಬಂದಾಗ, ಅವರ ಶಿಷ್ಯರು ಅವರಿಗೆ ಪ್ರತ್ಯೇಕವಾಗಿ, “ಆ ಅಶುದ್ಧಾತ್ಮವನ್ನು ಹೊರಗೆ ಹಾಕುವುದಕ್ಕೆ ನಮ್ಮಿಂದ ಏಕೆ ಆಗಲಿಲ್ಲ?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

28 ಮಾನಾ ಜೆಜು ಘರಾತ್ ಭುತ್ತುರ್ ಗೆಲೊ, ಶಿಸಾನಿ ತೊ ಎಕ್ಲೊ ಹೊತ್ತ್ಯಾ ತನ್ನಾ “ತ್ಯಾ ಗಿರ್‍ಯಾಕ್ ಭಾಯ್ರ್ ಕಾಡುಕ್ ಅಮ್ಕಾ ಕಶ್ಯಾಕ್ ಹೊವ್ಕ್ ನಾ?” ಮನುನ್ ಇಚಾರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 9:28
11 ತಿಳಿವುಗಳ ಹೋಲಿಕೆ  

ನಂತರ ಯೇಸು ಜನರನ್ನು ಅಲ್ಲೇ ಬಿಟ್ಟು ಮನೆಯೊಳಕ್ಕೆ ಹೋದನು. ಶಿಷ್ಯರು ಈ ಕಥೆಯ ಬಗ್ಗೆ ಯೇಸುವನ್ನು ಕೇಳಿದರು.


ಯೇಸುವು ಜನರಿಗೆ ಯಾವಾಗಲೂ ಸಾಮ್ಯಗಳ ಮೂಲಕ ಉಪದೇಶಿಸಿದನು. ಆದರೆ ತನ್ನ ಶಿಷ್ಯರು ಮಾತ್ರ ಇರುವಾಗ ಎಲ್ಲವನ್ನೂ ಅವರಿಗೆ ವಿವರಿಸಿ ತಿಳಿಸುತ್ತಿದ್ದನು.


ತರುವಾಯ, ಯೇಸು ಒಬ್ಬನೇ ಇದ್ದಾಗ ಹನ್ನೆರಡು ಮಂದಿ ಅಪೊಸ್ತಲರು ಮತ್ತು ಯೇಸುವಿನ ಇತರ ಶಿಷ್ಯರು ಆ ಸಾಮ್ಯಗಳ ಕುರಿತು ಆತನನ್ನು ಕೇಳಿದರು.


ಆಗ ಪೇತ್ರನು, “ನೀನು ಜನರಿಗೆ ಮೊದಲು ಹೇಳಿದ್ದನ್ನು ನಮಗೆ ವಿವರಿಸು” ಎಂದನು.


ನಂತರ ಯೇಸು ಜನರನ್ನು ಬಿಟ್ಟು ಮನೆಯೊಳಕ್ಕೆ ಹೋದನು. ಆತನ ಶಿಷ್ಯರು ಆತನ ಬಳಿಗೆ ಬಂದು, “ಹೊಲದಲ್ಲಿರುವ ಹಣಜಿಯನ್ನು ಕುರಿತಾದ ಸಾಮ್ಯದ ಅರ್ಥವನ್ನು ನಮಗೆ ವಿವರಿಸು” ಅಂದರು.


ಆಗ ಶಿಷ್ಯರು ಯೇಸುವಿನ ಬಳಿಗೆ ಬಂದು, “ನೀನು ಸಾಮ್ಯಗಳ ಮೂಲಕ ಜನರಿಗೆ ಉಪದೇಶಿಸುವುದೇಕೆ?” ಎಂದು ಕೇಳಿದರು.


ಕೆಲವು ದಿನಗಳ ತರುವಾಯ, ಯೇಸು ಕಪೆರ್ನೌಮಿಗೆ ಹಿಂದಿರುಗಿ ಬಂದನು. ಯೇಸು ಮನೆಯಲ್ಲಿದ್ದಾನೆಂಬ ಸುದ್ದಿಯು ಹಬ್ಬಿತು.


ನಂತರ ಯೇಸು ಮನೆಗೆ ಹೋದನು. ಮತ್ತೆ ಅನೇಕ ಜನರು ಅಲ್ಲಿಗೆ ಸೇರಿಬಂದರು. ಆದ್ದರಿಂದ ಯೇಸು ಮತ್ತು ಅವನ ಶಿಷ್ಯರಿಗೆ ಊಟಮಾಡಲೂ ಸಾಧ್ಯವಾಗಲಿಲ್ಲ.


ಆದರೆ ಯೇಸು ಆ ಹುಡುಗನ ಕೈ ಹಿಡಿದೆತ್ತಿ, ಎದ್ದುನಿಲ್ಲಲು ಅವನಿಗೆ ಸಹಾಯಮಾಡಿದನು.


ಯೇಸು, “ಈ ಬಗೆಯ ದೆವ್ವವನ್ನು ಪ್ರಾರ್ಥನೆಯಿಂದ ಮಾತ್ರ ಬಿಡಿಸಲು ಸಾಧ್ಯ” ಎಂದು ಉತ್ತರಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು