Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 9:49 - ಪರಿಶುದ್ದ ಬೈಬಲ್‌

49 “ಪ್ರತಿಯೊಬ್ಬನನ್ನೂ ಬೆಂಕಿಯಿಂದ ಶಿಕ್ಷಿಸಲಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

49 “ಉಪ್ಪು ಯಜ್ಞವನ್ನು ಶುದ್ಧೀಕರಿಸುವಂತೆ ಬೆಂಕಿಯು ಪ್ರತಿಯೊಬ್ಬನನ್ನು ಶುದ್ಧೀಕರಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

49 ಊಟಕ್ಕೆ ಉಪ್ಪಿನಂತೆ ಪ್ರತಿಯೊಬ್ಬನಿಗೆ ಅಗ್ನಿಪರೀಕ್ಷೆ ಅವಶ್ಯಕ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

49 ಪ್ರತಿಯೊಬ್ಬನಿಗೂ ಬೆಂಕಿಯೆಂಬ ಉಪ್ಪಿನ ಹದವು ಕೊಡಲ್ಪಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

49 ಉಪ್ಪನ್ನು ಪರೀಕ್ಷಿಸುವಂತೆ ಪ್ರತಿಯೊಬ್ಬರು ಬೆಂಕಿಯ ಮೂಲಕ ಪರೀಕ್ಷೆಗೆ ಒಳಪಡಬೇಕಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

49 “ಬಲಿ ಮಿಟ್ಟಾನ್ ಪವಿತ್ರ್ ಕರ್ಲ್ಯಾ ಸರ್ಕೆ ಸಗ್ಳ್ಯಾ ಜಾನಾಕ್ನಿ ಆಗಿನ್ ಪವಿತ್ರ್ ಕರುನ್ ಹೊತಾ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 9:49
5 ತಿಳಿವುಗಳ ಹೋಲಿಕೆ  

ನೀವು ಅರ್ಪಿಸುವ ಪ್ರತಿ ಧಾನ್ಯಸಮರ್ಪಣೆಯಲ್ಲೂ ಉಪ್ಪನ್ನು ಹಾಕಬೇಕು. ನಿಮ್ಮ ಧಾನ್ಯಸಮರ್ಪಣೆಯಲ್ಲಿ ದೇವರ ಒಡಂಬಡಿಕೆಯೆಂಬ ಉಪ್ಪು ಇರಲೇಬೇಕು. ನೀವು ಅರ್ಪಿಸುವ ನಿಮ್ಮ ಎಲ್ಲಾ ಕಾಣಿಕೆಗಳಲ್ಲಿ ಉಪ್ಪನ್ನು ಸೇರಿಸಬೇಕು.”


ಯೆಹೋವನ ಸನ್ನಿಧಾನದಲ್ಲಿ ಅವುಗಳನ್ನು ವಧಿಸಬೇಕು. ಆಮೇಲೆ ಯಾಜಕರು ಅದರ ಮೇಲೆ ಉಪ್ಪು ಚಿಮುಕಿಸಿ ಹೋರಿ ಮತ್ತು ಟಗರನ್ನು ಸರ್ವಾಂಗಹೋಮವಾಗಿ ಸಮರ್ಪಿಸಬೇಕು.


“ನೀವು ಭೂಮಿಗೆ ಉಪ್ಪಾಗಿದ್ದೀರಿ. ಆದರೆ ಉಪ್ಪೇ ತನ್ನ ರುಚಿಯನ್ನು ಕಳೆದುಕೊಂಡರೆ ಅದನ್ನು ಮತ್ತೆ ಉಪ್ಪನ್ನಾಗಿ ಮಾಡಲು ಸಾಧ್ಯವಿಲ್ಲ; ಅಂಥ ಉಪ್ಪಿನಿಂದ ಪ್ರಯೋಜನವೇನೂ ಇಲ್ಲ. ಜನರು ಅದನ್ನು ಹೊರಗೆ ಬಿಸಾಡಿ ಅದರ ಮೇಲೆ ನಡೆದಾಡುವರು.


ನರಕದಲ್ಲಿ ಮನುಷ್ಯರನ್ನು ತಿನ್ನುವ ಹುಳಗಳು ಸಾಯುವುದೇ ಇಲ್ಲ ಮತ್ತು ಬೆಂಕಿಯು ಆರುವುದೇ ಇಲ್ಲ.


“ಉಪ್ಪು ಒಳ್ಳೆಯದು. ಆದರೆ ಉಪ್ಪು ತನ್ನ ರುಚಿಯನ್ನು ಕಳೆದುಕೊಂಡರೆ, ಅದನ್ನು ಮತ್ತೆ ನೀವು ಉಪ್ಪನ್ನಾಗಿ ಮಾಡಲಾರಿರಿ. ಆದ್ದರಿಂದ ಒಳ್ಳೆಯತನದಿಂದ ತುಂಬಿದವರಾಗಿರಿ ಮತ್ತು ಒಬ್ಬರೊಡನೊಬ್ಬರು ಸಮಾಧಾನದಿಂದಿರಿ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು