Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಕೋಬನು 2:12 - ಪರಿಶುದ್ದ ಬೈಬಲ್‌

12 ಜನರನ್ನು ಬಿಡುಗಡೆ ಮಾಡುವ ಧರ್ಮಶಾಸ್ತ್ರದಿಂದಲೇ ನಿಮಗೆ ತೀರ್ಪಾಗುವುದು. ನೀವು ಕೇಳುವ ಮತ್ತು ಮಾಡುವ ಪ್ರತಿಯೊಂದರಲ್ಲಿಯೂ ಇದನ್ನು ನೆನಪಿನಲ್ಲಿಟ್ಟುಕೊಳ್ಳಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ನೀವು ಬಿಡುಗಡೆಯನ್ನುಂಟು ಮಾಡುವ ಧರ್ಮಶಾಸ್ತ್ರದ ಪ್ರಕಾರ ತೀರ್ಪುಹೊಂದುವವರಿಗೆ ತಕ್ಕಂತೆ ಮಾತನಾಡಿರಿ ಮತ್ತು ವಿಧೇಯರಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ವಿಮೋಚನೆಯನ್ನೀಯುವ ಧರ್ಮಶಾಸ್ತ್ರದ ನ್ಯಾಯತೀರ್ಪಿಗೆ ಗುರಿಯಾಗುವಿರಿ ಎಂದು ತಿಳಿದು ನೀವು ನಡೆಯಲ್ಲೂ ನುಡಿಯಲ್ಲೂ ಯೋಗ್ಯರಾಗಿ ಬಾಳಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ನೀವು ಬಿಡುಗಡೆಯನ್ನುಂಟುಮಾಡುವ ಧರ್ಮಪ್ರಮಾಣದ ಪ್ರಕಾರ ತೀರ್ಮಾನವನ್ನು ಹೊಂದತಕ್ಕವರೆಂದು ಮಾತಾಡಿರಿ, ನಡೆಯಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಸ್ವಾತಂತ್ರ್ಯವನ್ನು ಉಂಟುಮಾಡುವ ನಿಯಮದಿಂದ ನಾವು ತೀರ್ಪುಹೊಂದುವೆವು ಎಂದು ತಿಳಿದು, ನಮ್ಮ ಮಾತುಗಳೂ ಕೃತ್ಯಗಳೂ ಅದಕ್ಕೆ ಅನುಸಾರವಾಗಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ತಸೆಹೊವ್ನ್ ತುಮಿ ಸುಟ್ಕಾ ದಿತಲ್ಲ್ಯಾ ಖಾಯ್ದಾಂಚ್ಯಾ ಪರ್ಕಾರ್ ತಿರ್ಮಾನ್ ಜೊಡುನ್ ಘೆಟಲ್ಲ್ಯಾಂಚ್ಯಾ ಸಾರ್ಕೆ ಬೊಲುಚೆ ಅನಿ ಚಲುಚೆ

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಕೋಬನು 2:12
8 ತಿಳಿವುಗಳ ಹೋಲಿಕೆ  

ಜನರನ್ನು ಬಿಡುಗಡೆ ಮಾಡುವ ದೇವರ ಪರಿಪೂರ್ಣ ನಿಯಮವನ್ನು ಎಚ್ಚರಿಕೆಯಿಂದ ಅಭ್ಯಾಸ ಮಾಡುವವನು ನಿಜವಾಗಿಯೂ ಸಂತೋಷಭರಿತನಾಗಿದ್ದಾನೆ. ಅವನು ಅದನ್ನು ಅಭ್ಯಾಸ ಮಾಡುತ್ತಲೇ ಇರುತ್ತಾನೆ. ಅವನು ದೇವರ ವಾಕ್ಯವನ್ನು ಕೇಳುತ್ತಾನೆ ಮತ್ತು ತಾನು ಕೇಳಿದ್ದನ್ನು ಮರೆತುಬಿಡುವುದಿಲ್ಲ. ಅವನು ದೇವರ ವಾಕ್ಯಕ್ಕೆ ವಿಧೇಯನಾಗಿರುತ್ತಾನೆ. ಆದ್ದರಿಂದಲೇ ಅವನು ಸಂತೋಷಭರಿತನಾಗಿರುತ್ತಾನೆ.


ಪವಿತ್ರ ಗ್ರಂಥದಲ್ಲಿ ಬರೆದಿರುವ, “ನಿನ್ನನ್ನು ಪ್ರೀತಿಸುವಂತೆ ಇತರರನ್ನೂ ಪ್ರೀತಿಸು” ಎಂಬ ರಾಜಾಜ್ಞೆಗೆ ನೀವು ವಿಧೇಯರಾಗಿದ್ದರೆ ಸರಿಯಾದುದನ್ನೇ ಮಾಡುವವರಾಗಿದ್ದೀರಿ.


ನೀವು ನುಡಿಯಿಂದಾಗಲಿ, ನಡೆಯಿಂದಾಗಲಿ ಏನು ಮಾಡಿದರೂ ಅದೆಲ್ಲವನ್ನೂ ನಿಮ್ಮ ಪ್ರಭುವಾದ ಯೇಸುವಿಗಾಗಿ ಮಾಡಿರಿ. ನೀವು ಏನು ಮಾಡಿದರೂ ಯೇಸುವಿನ ಮೂಲಕ ತಂದೆಯಾದ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸಿರಿ.


ಸಹೋದರ ಸಹೋದರಿಯರೇ, ಒಳ್ಳೆಯದಾದ ಮತ್ತು ಸ್ತುತಿಗೆ ಯೋಗ್ಯವಾದ ಸಂಗತಿಗಳ ಬಗ್ಗೆ ಆಲೋಚಿಸಿರಿ. ಸತ್ಯವಾದ, ಮಾನ್ಯವಾದ, ನ್ಯಾಯವಾದ, ಶುದ್ಧವಾದ, ಸುಂದರವಾದ ಮತ್ತು ಗೌರವಯುತವಾದ ವಿಷಯಗಳ ಬಗ್ಗೆ ಆಲೋಚಿಸಿರಿ.


“ಪ್ರಭುವಿನ (ದೇವರ) ಆತ್ಮವು ನನ್ನಲ್ಲಿ ಇದೆ. ಬಡಜನರಿಗೆ ಶುಭಸಂದೇಶವನ್ನು ತಿಳಿಸಲು ದೇವರು ನನ್ನನ್ನು ಅಭಿಷೇಕಿಸಿದ್ದಾನೆ. ಪಾಪಕ್ಕೆ ಸೆರೆಯಾಳುಗಳಾಗಿರುವ ಜನರಿಗೆ ‘ನೀವು ಬಿಡುಗಡೆಯಾಗಿದ್ದೀರಿ’ ಎಂತಲೂ ಕುರುಡರಿಗೆ, ‘ನಿಮಗೆ ಮತ್ತೆ ಕಣ್ಣು ಕಾಣಿಸುವುದು’ ಎಂತಲೂ ತಿಳಿಸುವುದಕ್ಕೆ ದೇವರು ನನ್ನನ್ನು ಕಳುಹಿಸಿದ್ದಾನೆ. ದಬ್ಬಾಳಿಕೆಗೆ ಗುರಿಯಾದವರನ್ನು ಬಿಡಿಸುವುದಕ್ಕೂ


ನೀವು ಸತ್ಯವನ್ನು ತಿಳಿದುಕೊಳ್ಳುವಿರಿ. ಆ ಸತ್ಯವು ನಿಮ್ಮನ್ನು ಬಿಡುಗಡೆ ಮಾಡುವುದು” ಎಂದು ಹೇಳಿದನು.


ನಿಮ್ಮ ಭಾರವಾದ ಹೊರೆಗಳನ್ನು ಹೊರಲು ಒಬ್ಬರಿಗೊಬ್ಬರು ಸಹಾಯಮಾಡಿರಿ. ಹೀಗೆ ನೀವು ಕ್ರಿಸ್ತನ ಆಜ್ಞೆಯನ್ನು ನಿಜವಾಗಿಯೂ ಅನುಸರಿಸಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು