Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಕೋಬನು 2:15 - ಪರಿಶುದ್ದ ಬೈಬಲ್‌

15 ಕ್ರಿಸ್ತನಲ್ಲಿ ಸಹೋದರನಾಗಿರುವವನಿಗೆ ಅಥವಾ ಸಹೋದರಿಯಾಗಿರುವವಳಿಗೆ ಬಟ್ಟೆಗಳು ಬೇಕಾಗಿರಬಹುದು ಅಥವಾ ತಿನ್ನಲು ಆಹಾರ ಬೇಕಾಗಿರಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ನಿಮ್ಮಲ್ಲಿ ಒಬ್ಬ ಸಹೋದರನಿಗೆ ಇಲ್ಲವೆ ಒಬ್ಬ ಸಹೋದರಿಗೆ ಉಡಲು ಬಟ್ಟೆಯೂ ಮತ್ತು ದಿನನಿತ್ಯದ ಆಹಾರವೂ ಅಗತ್ಯವಾಗಿರುವಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15-16 ಒಂದು ವೇಳೆ ಒಬ್ಬ ಸಹೋದರನಾಗಲಿ, ಸಹೋದರಿಯಾಗಲಿ ದಿನನಿತ್ಯ ಊಟಬಟ್ಟೆಗಿಲ್ಲದೆ ಇರುವಾಗ, ನಿಮ್ಮಲ್ಲಿ ಯಾರಾದರು ಅವರಿಗೆ ಅಗತ್ಯವಾದುದನ್ನು ನೀಡದೆ, “ಹೋಗು, ಸುಖವಾಗಿ ಬಾಳು, ಚಳಿ ಕಾಯಿಸಿಕೊ, ಹೊಟ್ಟೆ ತುಂಬಾ ತಿನ್ನು,” ಎಂದು ಬರೀ ಬಾಯಿಮಾತಿನಲ್ಲಿ ಉಪಚರಿಸಿದರೆ ಅದರಿಂದಾದ ಪ್ರಯೋಜನವೇನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಒಬ್ಬ ಸಹೋದರನಿಗೆ ಇಲ್ಲವೇ ಒಬ್ಬ ಸಹೋದರಿಗೆ ಬಟ್ಟೆಯೂ ಆ ದಿನದ ಆಹಾರವೂ ಇಲ್ಲದೆ ಇರುವಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಒಬ್ಬ ಸಹೋದರನಿಗೆ ಇಲ್ಲವೆ ಒಬ್ಬ ಸಹೋದರಿಗೆ ಬಟ್ಟೆಯೂ ದಿನದ ಆಹಾರವೂ ಇಲ್ಲದಿರುವಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ಎಕ್ ಎಳಾರ್ ಎಕ್ ಭಾವಾಕ್ ನಾತರ್ ಭೆನಿಕ್ ನೆಸುಕ್ ಕಪ್ಡೆ ಅನಿ ದಿಸಾಚ್ಯಾ ಪೊಟಾಚೆ ಖಾನ್ ನಾ ಹೊಲ್ಯಾರ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಕೋಬನು 2:15
11 ತಿಳಿವುಗಳ ಹೋಲಿಕೆ  

ಯೋಹಾನನು, “ನಿಮ್ಮಲ್ಲಿ ಎರಡು ಅಂಗಿಗಳಿದ್ದರೆ, ಏನೂ ಇಲ್ಲದವನಿಗೆ ಒಂದು ಕೊಡಿರಿ. ನಿಮ್ಮಲ್ಲಿ ಆಹಾರವಿದ್ದರೆ, ಅದನ್ನೂ ಹಂಚಿಕೊಡಿರಿ” ಎಂದು ಹೇಳಿದನು.


ನೀವು ನಿಮ್ಮ ಊಟವನ್ನು ಹಸಿದವರೊಂದಿಗೆ ಹಂಚಿಕೊಳ್ಳುವದನ್ನು ನಾನು ನೋಡಲು ಆಶಿಸುತ್ತೇನೆ. ಮನೆಗಳಿಲ್ಲದ ಬಡ ಜನರನ್ನು ಕಂಡುಹಿಡಿದು ಅವರನ್ನು ನಿಮ್ಮ ಮನೆಗಳಿಗೆ ಕರೆದುಕೊಂಡು ಬರುವದನ್ನು ನೋಡಲು ಆಶಿಸುತ್ತೇನೆ. ಬಟ್ಟೆ ಇಲ್ಲದ ಒಬ್ಬ ಮನುಷ್ಯನನ್ನು ನೋಡಿದರೆ ನೀವು ನಿಮ್ಮ ಬಟ್ಟೆಯನ್ನು ಅವನಿಗೆ ಕೊಡಿರಿ. ಅವರಿಗೆ ಸಹಾಯ ಮಾಡಲು ಹಿಂಜರಿಯಬೇಡಿರಿ. ಅವರು ನಿಮ್ಮಂತೆ ಮನುಷ್ಯರಲ್ಲವೋ?”


ನನ್ನ ಪ್ರಿಯ ಸಹೋದರ ಸಹೋದರಿಯರೇ, ಕೇಳಿರಿ! ಈ ಲೋಕದಲ್ಲಿ ಬಡವರು ನಂಬಿಕೆಯಲ್ಲಿ ಶ್ರೀಮಂತರಾಗಿರಲೆಂದು ದೇವರು ಅವರನ್ನು ಆರಿಸಿಕೊಂಡಿದ್ದಾನೆ. ತನ್ನನ್ನು ಪ್ರೀತಿಸುವ ಜನರಿಗೆ ದೇವರು ವಾಗ್ದಾನಮಾಡಿದ ರಾಜ್ಯವನ್ನು ಹೊಂದಿಕೊಳ್ಳಲು ಆತನು ಅವರನ್ನು ಆರಿಸಿಕೊಂಡಿದ್ದಾನೆ.


ಹಸಿದ ಜನರಿಗಾಗಿ ವ್ಯಸನಪಟ್ಟು ಅವರಿಗೆ ಆಹಾರವನ್ನು ಕೊಡಬೇಕು. ಸಂಕಷ್ಟ ಅನುಭವಿಸುವ ಜನರಿಗೆ ಸಹಾಯಮಾಡಿ ಅವರ ಕೊರತೆಗಳನ್ನು ನೀಗಿಸಬೇಕು. ಆಗ ನಿಮ್ಮ ಬೆಳಕು ಕತ್ತಲಲ್ಲಿ ಪ್ರಕಾಶಿಸುವದು. ನಿಮಗೆ ಆಗ ದುಃಖವಿರದು. ಮಧಾಹ್ನದ ಸೂರ್ಯನಂತೆ ನೀವು ಹೊಳೆಯುವಿರಿ.


ಕೆಲವರನ್ನು ಕಲ್ಲೆಸೆದು ಕೊಂದರು, ಕೆಲವರನ್ನು ಅರ್ಧಕತ್ತರಿಸಿ ಎರಡು ಭಾಗ ಮಾಡಿದರು. ಕೆಲವರನ್ನು ಕತ್ತಿಗಳಿಂದ ಇರಿದುಕೊಂದರು. ಇವರಲ್ಲಿ ಕೆಲವರು ಕುರಿ ಮತ್ತು ಹೋತಗಳ ಚರ್ಮಗಳನ್ನು ತೊಟ್ಟುಕೊಂಡಿದ್ದರು; ಕೆಲವರು ಬಡವರಾಗಿದ್ದರು; ಹಿಂಸೆಗೆ ಒಳಗಾಗಿದ್ದರು ಮತ್ತು ಜನರ ಕ್ರೂರ ವರ್ತನೆಗೆ ಗುರಿಯಾಗಿದ್ದರು.


ನಿಮ್ಮೊಡನೆ ಬಡಜನರು ಯಾವಾಗಲೂ ಇರುತ್ತಾರೆ. ನಿಮಗೆ ಇಷ್ಟಬಂದ ಸಮಯದಲ್ಲಿ ನೀವು ಅವರಿಗೆ ಸಹಾಯ ಮಾಡಬಹುದು. ಆದರೆ ನಾನು ನಿಮ್ಮೊಂದಿಗೆ ಯಾವಾಗಲೂ ಇರುವುದಿಲ್ಲ.


ಆ ಒಳ್ಳೆಯ ಮನುಷ್ಯನು ಜನರ ಬಲಹೀನತೆಯನ್ನು ದುರುಪಯೋಗಪಡಿಸಿಕೊಳ್ಳುವುದಿಲ್ಲ; ಸಾಲ ಮಾಡಿದವನ ಒತ್ತೆಯನ್ನು ಬಿಗಿಹಿಡಿಯುವುದಿಲ್ಲ; ಯಾರ ಸೊತ್ತನ್ನೂ ದರೋಡೆ ಮಾಡುವುದಿಲ್ಲ; ಹಸಿದವನಿಗೆ ಅನ್ನ ಕೊಡುವನು; ಬಟ್ಟೆಯಿಲ್ಲದವನಿಗೆ ಬಟ್ಟೆ ಕೊಡುವನು;


ಗ್ರೀಕ್ ಮಾತಾಡುತ್ತಿದ್ದ ಯೆಹೂದ್ಯರೊಂದಿಗೆ ಸೌಲನು ಪದೇಪದೇ ವಾದಮಾಡಿದನು. ಆದರೆ ಅವರು ಅವನನ್ನು ಕೊಲ್ಲಲು ಪ್ರಯತ್ನಿಸಿದರು.


ಈ ಲೋಕದ ಐಶ್ವರ್ಯವನ್ನು ಹೊಂದಿರುವ ಯಾವನಾದರೂ ಕೊರತೆಯಲ್ಲಿರುವ ತನ್ನ ಸಹೋದರನನ್ನು ನೋಡಿದರೂ ಸಹಾಯ ಮಾಡದೆ ಹೋದರೆ, ಅವನಲ್ಲಿ ದೇವರ ಪ್ರೀತಿಯು ನೆಲೆಗೊಂಡಿಲ್ಲ. ಅವನೇಕೆ ಸಹಾಯ ಮಾಡಲಿಲ್ಲ? ಏಕೆಂದರೆ ಅವನ ಹೃದಯದಲ್ಲಿ ದೇವರ ಮೇಲೆ ಪ್ರೀತಿಯೇ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು