Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಕೋಬನು 3:8 - ಪರಿಶುದ್ದ ಬೈಬಲ್‌

8 ಆದರೆ ಯಾರೂ ನಾಲಿಗೆಯನ್ನು ಹತೋಟಿಗೆ ತಂದಿಲ್ಲ. ಅದು ಕ್ರೂರವಾದದ್ದೂ ಕೆಟ್ಟದ್ದೂ ಆಗಿದೆ. ಅದು ಮರಣಕರವಾದ ವಿಷವನ್ನು ತುಂಬಿಕೊಂಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆದರೆ ನಾಲಿಗೆಯನ್ನು ಯಾವ ಮಾನವನೂ ಹತೋಟಿಗೆ ತರಲಾರನು. ಅದು ಸುಮ್ಮನಿರಲಾರದ ಕೆಡುಕಾಗಿದೆ. ಮರಣಕರವಾದ ವಿಷದಿಂದ ತುಂಬಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಆದರೆ ನಾಲಿಗೆಯನ್ನಾದರೋ ಹತೋಟಿಗೆ ತರಲು ಯಾರಿಗೂ ಸಾಧ್ಯವಿಲ್ಲ. ಅದು ಸತತ ಕೇಡನ್ನುಂಟುಮಾಡುವ ಕಿಡಿ; ಮೃತ್ಯುಮಾರಕ ವಿಷಕೊಂಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಆದರೆ ನಾಲಿಗೆಯನ್ನು ಯಾವ ಮಾನವನೂ ಹತೋಟಿಗೆ ತರಲಾರನು. ಅದು ಸುಮ್ಮನಿರಲಾರದ ಕೆಡುಕಾಗಿದೆ; ಮರಣಕರವಾದ ವಿಷದಿಂದ ತುಂಬಿ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಆದರೆ ನಾಲಿಗೆಯನ್ನು ಯಾವ ಮಾನವನೂ ಹತೋಟಿಗೆ ತರಲಾರನು. ಅದು ಸ್ವಾಧೀನವಾಗದ ಕೆಡುಕಾಗಿದೆ. ಮರಣಕರವಾದ ವಿಷದಿಂದ ತುಂಬಿಕೊಂಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಖರೆ ಜಿಬ್ಲಿಕ್ ಹತೊಟಿಕ್ ಥವ್ನ್ ಘೆವ್ಕ್ ಕೊನಾಕ್‌ಬಿ ಹೊಯ್ನಾ. ತಿ ಜಿಂವ್ ಕಾಡ್ತಲ್ಯಾ ವಿಶ್ಯಾನ್ ಭರಲ್ಲಿ ಹಾಯ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಕೋಬನು 3:8
13 ತಿಳಿವುಗಳ ಹೋಲಿಕೆ  

“ಜನರ ಬಾಯಿಗಳು ತೆರೆದ ಸಮಾಧಿಗಳಂತಿವೆ. ಅವರು ಸುಳ್ಳು ಹೇಳಲು ತಮ್ಮ ನಾಲಿಗೆಗಳನ್ನು ಬಳಸುತ್ತಾರೆ.” “ಅವರು ಹೇಳುವ ಸಂಗತಿಗಳು ವಿಷಪೂರಿತವಾದ ಹಾವುಗಳಂತಿವೆ.”


ಅವರ ನಾಲಿಗೆಗಳು ಸರ್ಪಗಳಂತಿವೆ. ಅವರ ನಾಲಿಗೆಯ ಕೆಳಗೆ ಹಾವಿನ ವಿಷವಿದೆ.


ನಾಲಿಗೆಯು ಬೆಂಕಿಯ ಕಿಡಿಯಂತೆ ನಮ್ಮ ದೇಹದ ಭಾಗಗಳಲ್ಲಿ ಅದು ಕೆಟ್ಟ ಲೋಕದಂತಿದೆ. ಹೇಗೆಂದರೆ, ನಾಲಿಗೆಯು ನಮ್ಮ ದೇಹದಲ್ಲೆಲ್ಲಾ ಕೆಟ್ಟತನವನ್ನು ಹರಡುತ್ತದೆ. ನಮ್ಮ ಜೀವಿತದ ಮೇಲೆಲ್ಲಾ ಪ್ರಭಾವ ಬೀರುವ ಬೆಂಕಿಯನ್ನು ಅದು ನರಕದಿಂದ ಪಡೆದು ಹೊತ್ತಿಸುತ್ತದೆ.


ನನ್ನ ವೈರಿಗಳು ನಯ ನಾಜೂಕಿನಿಂದ ಶಾಂತಿಯ ಕುರಿತು ಮಾತಾಡುವರು; ಅಂತರಂಗದಲ್ಲಿಯೇ ಯುದ್ಧಗಳ ಕುರಿತು ಆಲೋಚಿಸುವರು. ಅವರ ಮಾತುಗಳು ಬೆಣ್ಣೆಯಂತೆ ನುಣುಪಾಗಿದ್ದರೂ ಅವರ ಹೃದಯಗಳು ಬಿಚ್ಚುಗತ್ತಿಗಳೇ ಸರಿ.


ನನ್ನ ಪ್ರಾಣವು ಅಪಾಯದಲ್ಲಿದೆ. ನನ್ನ ಶತ್ರುಗಳು ನನ್ನನ್ನು ಮುತ್ತಿಕೊಂಡಿದ್ದಾರೆ. ಅವರು ಸಿಂಹಗಳಂತಿದ್ದಾರೆ. ಅವರ ಹಲ್ಲುಗಳು ಬಾಣಗಳಂತಿವೆ; ಅವರ ನಾಲಿಗೆಗಳು ಹರಿತವಾದ ಖಡ್ಗಗಳಂತಿವೆ.


ತಮ್ಮ ನಾಲಿಗೆಗಳೇ ಆಯುಧಗಳೆಂಬಂತೆ ಅಪಮಾನಕರವಾದ ನುಡಿಗಳನ್ನು ಬೊಗಳುತ್ತಾರೆ. ಯಾರು ಕೇಳಿಸಿಕೊಂಡರೂ ಅವರಿಗೆ ಚಿಂತೆಯಿಲ್ಲ.


ಅವರ ಕೋಪವು ನಾಗರಹಾವಿನ ವಿಷದಷ್ಟೇ ಅಪಾಯಕರ. ಕಿವುಡು ನಾಗರಹಾವಿನಂತೆ ಅವರು ಸತ್ಯಕ್ಕೆ ಕಿವಿಗೊಡುವುದಿಲ್ಲ.


ಹಾವುಗಳನ್ನು ಹಿಡಿಯಬಲ್ಲವನು ಇಲ್ಲದಿರುವಾಗ ಹಾವು ಬೇರೊಬ್ಬನನ್ನು ಕಚ್ಚಿದರೆ ಹಾವು ಹಿಡಿಯುವವನಿಂದ ಪ್ರಯೋಜನವೇನು? ಜ್ಞಾನವು ಸಹ ಹಾಗೆಯೇ.


ಅವರ ದ್ರಾಕ್ಷೆಯು ವಿಷದಂತೆಯೂ ಅವರ ದ್ರಾಕ್ಷಾರಸವು ಹಾವಿನ ವಿಷದಂತೆಯೂ ಕಹಿಯಾಗಿವೆ.


ಆ ಘಟಸರ್ಪವನ್ನು ಪರಲೋಕದಿಂದ (ಆ ಘಟಸರ್ಪಕ್ಕೆ ಸೈತಾನನೆಂತಲೂ ಪಿಶಾಚನೆಂತಲೂ ಹೆಸರಿದೆ. ಅದು ಲೋಕವನ್ನೆಲ್ಲಾ ತಪ್ಪು ಮಾರ್ಗಕ್ಕೆ ಎಳೆಯುತ್ತಿತ್ತು.) ಅದರ ದೂತರೊಂದಿಗೆ ಭೂಮಿಯ ಮೇಲೆ ಎಸೆಯಲಾಯಿತು.


ಕೆಡುಕನಿಗೆ ಲಾಭವೆಂದೂ ಆಗದು. ಸುಳ್ಳುಗಾರನಿಗೆ ತೊಂದರೆಯೇ ಗತಿ.


ಜನರು ಎಲ್ಲಾ ವಿಧವಾದ ಕಾಡುಮೃಗ, ಪಕ್ಷಿ, ಸರ್ಪ, ಮೀನುಗಳನ್ನು ಹತೋಟಿಗೆ ತರುತ್ತಾರೆ. ಜನರು ಈಗಾಗಲೇ ಇವುಗಳನ್ನು ಹತೋಟಿಗೆ ತಂದಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು