ಯಾಜಕಕಾಂಡ 14:22 - ಪರಿಶುದ್ದ ಬೈಬಲ್22 ಎರಡು ಬೆಳವಕ್ಕಿಗಳನ್ನು ಮತ್ತು ಎರಡು ಪಾರಿವಾಳ ಮರಿಗಳನ್ನು ತೆಗೆದುಕೊಳ್ಳಬೇಕು. ಬಡವರು ಸಹ ಅವುಗಳನ್ನು ಕೊಡಲು ಶಕ್ತರಾಗಿರುವರು. ಒಂದು ಪಕ್ಷಿಯು ಪಾಪಪರಿಹಾರಕ ಯಜ್ಞಕ್ಕಾಗಿಯೂ ಇನ್ನೊಂದು ಪಕ್ಷಿಯು ಸರ್ವಾಂಗಹೋಮಕ್ಕಾಗಿಯೂ ಇರುತ್ತದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಅದಲ್ಲದೆ ಅವನು ತನ್ನ ಸ್ಥಿತಿಗೆ ತಕ್ಕಂತೆ ಎರಡು ಬೆಳವಕ್ಕಿಗಳನ್ನಾಗಲಿ ಅಥವಾ ಎರಡು ಪಾರಿವಾಳದ ಮರಿಗಳನ್ನಾಗಲಿ ತಂದು ದೋಷಪರಿಹಾರಕ ಯಜ್ಞವಾಗಿ ಒಂದನ್ನು, ಸರ್ವಾಂಗಹೋಮಕ್ಕಾಗಿ ಮತ್ತೊಂದನ್ನು ಸಮರ್ಪಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಅದಲ್ಲದೆ ತನ್ನ ಸ್ಥಿತಿಗೆ ತಕ್ಕಂತೆ ಎರಡು ಬೆಳವಕ್ಕಿಗಳನ್ನಾಗಲಿ ಎರಡು ಪಾರಿವಾಳದ ಮರಿಗಳನ್ನಾಗಲಿ ತಂದು ದೋಷಪರಿಹಾರಕ ಬಲಿಯಾಗಿ ಒಂದನ್ನೂ ದಹನಬಲಿಯಾಗಿ ಮತ್ತೊಂದನ್ನೂ ಸಮರ್ಪಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಅದಲ್ಲದೆ ತನ್ನ ಸ್ಥಿತಿಗೆ ತಕ್ಕಂತೆ ಎರಡು ಬೆಳವಕ್ಕಿಗಳನ್ನಾಗಲಿ ಎರಡು ಪಾರಿವಾಳದ ಮರಿಗಳನ್ನಾಗಲಿ ತಂದು ದೋಷಪರಿಹಾರಕಯಜ್ಞವಾಗಿ ಒಂದನ್ನೂ ಸರ್ವಾಂಗಹೋಮವಾಗಿ ಮತ್ತೊಂದನ್ನೂ ಸಮರ್ಪಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಮತ್ತು ಅವನಿಂದಾಗುವಷ್ಟು ಎರಡು ಬೆಳವಕ್ಕಿಗಳನ್ನೂ ಇಲ್ಲವೆ ಎರಡು ಪಾರಿವಾಳದ ಮರಿಗಳನ್ನೂ ತೆಗೆದುಕೊಳ್ಳಬೇಕು. ಅವುಗಳಲ್ಲಿ ಒಂದು ಪಾಪ ಪರಿಹಾರದ ಬಲಿಗಾಗಿಯೂ, ಇನ್ನೊಂದು ದಹನಬಲಿಗಾಗಿಯೂ ಇರುವುದು. ಅಧ್ಯಾಯವನ್ನು ನೋಡಿ |
“ಆದರೆ ಅವನು ಬಡವನಾಗಿದ್ದು ಆ ಸಮರ್ಪಣೆಗಳನ್ನು ಕೊಡುವುದಕ್ಕೆ ಅಶಕ್ತನಾಗಿದ್ದರೆ, ಆಗ ಅವನು ದೋಷಪರಿಹಾರಕ್ಕಾಗಿ ಒಂದು ಟಗರನ್ನು ತೆಗೆದುಕೊಳ್ಳಬೇಕು. ಅದು ಯೆಹೋವನಿಗೆ ನೈವೇದ್ಯವಾಗಿ ನಿವಾಳಿಸಲ್ಪಡುವ ಅರ್ಪಣೆಯಾಗಿರುವುದು. ಹೀಗೆ ಯಾಜಕನು ಆ ವ್ಯಕಿಗಾಗಿ ಪ್ರಾಯಶ್ಚಿತ್ತ ಮಾಡಬಹುದು. ಅವನು ಎಣ್ಣೆ ಬೆರೆಸಿದ ಮೂರು ಸೇರು ಶ್ರೇಷ್ಠ ಗೋಧಿಹಿಟ್ಟನ್ನು ತೆಗೆದುಕೊಳ್ಳಬೇಕು. ಗೋಧಿಹಿಟ್ಟು ಧಾನ್ಯಸಮರ್ಪಣೆಯಾಗಿ ಉಪಯೋಗಿಸಲ್ಪಡುವುದು. ಅವನು ಒಂದು ಸೇರು ಆಲಿವ್ ಎಣ್ಣೆಯನ್ನು,