ಯಾಜಕಕಾಂಡ 14:30 - ಪರಿಶುದ್ದ ಬೈಬಲ್30 “ಬಳಿಕ ಯಾಜಕನು ಬೆಳವಕ್ಕಿಗಳಲ್ಲಿ ಅಥವಾ ಪಾರಿವಾಳ ಮರಿಗಳಲ್ಲಿ ಒಂದನ್ನು ಸಮರ್ಪಿಸಬೇಕು (ಆ ವ್ಯಕ್ತಿಯು ಯಾವುದನ್ನು ಕೊಡಲು ಶಕ್ತನಾಗಿದ್ದಾನೊ ಅದನ್ನು ಅವನು ಸಮರ್ಪಿಸಬೇಕು.) ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ತರುವಾಯ ಅವನು ತನ್ನ ಸ್ಥಿತಿಗೆ ತಕ್ಕಂತೆ ತಂದ ಎರಡು ಬೆಳವಕ್ಕಿಗಳನ್ನಾಗಲಿ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ತರುವಾಯ ಅವನು ತನ್ನ ಸ್ಥಿತಿಗೆ ತಕ್ಕಂತೆ ತಂದ ಎರಡು ಬೆಳವಕ್ಕಿಗಳಲ್ಲಿಯಾಗಲಿ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ತರುವಾಯ ಅವನು ತನ್ನ ಸ್ಥಿತಿಗೆ ತಕ್ಕಂತೆ ತಂದ ಎರಡು ಬೆಳವಕ್ಕಿಗಳಲ್ಲಿಯಾಗಲಿ ಪಾರಿವಾಳದ ಮರಿಗಳಲ್ಲಿಯಾಗಲಿ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 ತರುವಾಯ ಅವನು ತನ್ನ ಸ್ಥಿತಿಗೆ ತಕ್ಕಂತೆ ತಂದ ಬೆಳವಕ್ಕಿಗಳಲ್ಲಿಯಾಗಲಿ ಪಾರಿವಾಳದ ಮರಿಗಳಲ್ಲಿಯಾಗಲಿ ಸಮರ್ಪಿಸಬೇಕು. ಅಧ್ಯಾಯವನ್ನು ನೋಡಿ |
ಧರ್ಮಶಾಸ್ತ್ರವು ನಿರ್ಬಲವಾಗಿತ್ತು. ಏಕೆಂದರೆ ನಮ್ಮ ಪಾಪಾಧೀನಸ್ವಭಾವವೇ ಅದನ್ನು ಬಲಹೀನಗೊಳಿಸಿತು. ಹೀಗಿರಲಾಗಿ, ಧರ್ಮಶಾಸ್ತ್ರವು ಮಾಡಲಾಗದ್ದನ್ನು ದೇವರು ಮಾಡಿದನು. ದೇವರು ತನ್ನ ಸ್ವಂತ ಮಗನನ್ನೇ ಪಾಪಾಧೀನವಾದ ಮಾನವ ಸ್ವಭಾವದಲ್ಲಿ ಪಾಪಕ್ಕೆ ಪ್ರಾಯಶ್ಚಿತ್ತವಾಗಿ ಕಳುಹಿಸಿಕೊಟ್ಟನು. ಆದಕಾರಣ ದೇವರು ಪಾಪಕ್ಕೆ ಮರಣದಂಡನೆಯನ್ನು ವಿಧಿಸಲು ಮಾನವ ಸ್ವಭಾವವನ್ನೇ ಉಪಯೋಗಿಸಿಕೊಂಡನು.