Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 15:12 - ಪರಿಶುದ್ದ ಬೈಬಲ್‌

12 “ಸ್ರಾವವುಳ್ಳ ವ್ಯಕ್ತಿ ಮಣ್ಣಿನ ಮಡಿಕೆಯನ್ನು ಮುಟ್ಟಿದರೆ, ಆ ಮಡಿಕೆಯನ್ನು ಒಡೆದುಹಾಕಬೇಕು. ಸ್ರಾವವುಳ್ಳ ವ್ಯಕ್ತಿ ಮರದ ಬಟ್ಟಲನ್ನು ಮುಟ್ಟಿದರೆ, ಆ ವಸ್ತುವನ್ನು ನೀರಿನಲ್ಲಿ ತೊಳೆಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಸ್ರಾವವುಳ್ಳವನು ಮುಟ್ಟಿದ ಮಣ್ಣಿನ ಪಾತ್ರೆಯನ್ನು ಒಡೆದುಬಿಡಬೇಕು. ಅವನು ಮರದ ಪಾತ್ರೆಯನ್ನು ಮುಟ್ಟಿದರೆ ಅದನ್ನು ನೀರಿನಿಂದ ತೊಳೆಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಸ್ರಾವವುಳ್ಳವನು ಮುಟ್ಟಿದ ಮಣ್ಣಿನ ಪಾತ್ರೆಯನ್ನು ಒಡೆದುಬಿಡಬೇಕು. ಅವನು ಮರದ ಪಾತ್ರೆಯನ್ನು ಮುಟ್ಟಿದರೆ ಅದನ್ನು ನೀರಿನಿಂದ ತೊಳೆಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಸ್ರಾವವುಳ್ಳವನು ಮುಟ್ಟಿದ ಮಣ್ಣಿನ ಪಾತ್ರೆಯನ್ನು ಒಡೆದುಬಿಡಬೇಕು. ಅವನು ಮರದ ಪಾತ್ರೆಯನ್ನು ಮುಟ್ಟಿದರೆ ಅದನ್ನು ನೀರಿನಿಂದ ತೊಳೆಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 “ ‘ಸ್ರಾವವುಳ್ಳವನು ಮುಟ್ಟಿದ ಮಣ್ಣಿನ ಪಾತ್ರೆಯನ್ನು ಒಡೆಯಬೇಕು. ಮರದ ಪ್ರತಿಯೊಂದು ಪಾತ್ರೆಯನ್ನು ನೀರಿನಲ್ಲಿ ಜಾಲಿಸಿ ತೊಳೆಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 15:12
10 ತಿಳಿವುಗಳ ಹೋಲಿಕೆ  

ಪಾಪಪರಿಹಾರಕ ಯಜ್ಞವನ್ನು ಮಣ್ಣಿನ ಮಡಕೆಯಲ್ಲಿ ಬೇಯಿಸಿದರೆ, ಆ ಮಡಕೆಯನ್ನು ಒಡೆದುಹಾಕಬೇಕು. ಪಾಪಪರಿಹಾರಕ ಯಜ್ಞವನ್ನು ತಾಮ್ರದ ಪಾತ್ರೆಯಲ್ಲಿ ಬೇಯಿಸಿದರೆ, ಆ ಪಾತ್ರೆಯನ್ನು ಉಜ್ಜಿ ನೀರಿನಲ್ಲಿ ತೊಳೆಯಬೇಕು.


ಆತನು ತನ್ನ ಶಕ್ತಿಯಿಂದ ಸಮಸ್ತವನ್ನು ಆಳುತ್ತಾನೆ ಮತ್ತು ನಮ್ಮ ದೀನಾವಸ್ಥೆಯ ಈ ಶರೀರವನ್ನು ರೂಪಾಂತರಪಡಿಸಿ ತನ್ನ ಸ್ವಂತ ಮಹಿಮಾಶರೀರದಂತೆ ಮಾಡುತ್ತಾನೆ.


ಭೂಮಿಯ ಮೇಲೆ ನಾವು ವಾಸವಾಗಿರುವ ಈ ಗುಡಾರವು ಅಂದರೆ ಈ ದೇಹವು ನಾಶವಾಗುವುದೆಂದು ನಮಗೆ ಗೊತ್ತಿದೆ. ಆದರೆ ಅದು ಸಂಭವಿಸಿದಾಗ, ನಮ್ಮ ವಾಸಕ್ಕಾಗಿ ದೇವರು ನಮಗೊಂದು ಮನೆಯನ್ನು ಕೊಡುವನು. ಅದು ಮನುಷ್ಯರಿಂದ ನಿರ್ಮಿತವಾದ ಮನೆಯಲ್ಲ. ಅದು ಪರಲೋಕದಲ್ಲಿರುವ ಶಾಶ್ವತವಾದ ಮನೆಯಾಗಿದೆ.


ನನ್ನ ಮಗನೇ, ಜ್ಞಾನವನ್ನೂ ಬುದ್ಧಿಯನ್ನೂ ಭದ್ರವಾಗಿಟ್ಟುಕೋ. ನಿನ್ನ ದೃಷ್ಟಿಯು ಅವುಗಳ ಮೇಲೇ ಇರಲಿ.


ನೀವು ನನ್ನ ಗದರಿಕೆಗೆ ಕಿವಿಗೊಟ್ಟರೆ, ನನ್ನ ಮನಸ್ಸಿನಲ್ಲಿರುವುದನ್ನೆಲ್ಲ ತಿಳಿಸುವೆನು; ನನ್ನ ಆಲೋಚನೆಗಳನ್ನು ನಿಮಗೆ ಗೊತ್ತುಪಡಿಸುವೆನು.


ಆಕೆಯು ಜನಸಂದಣಿಯ ರಸ್ತೆಚೌಕಗಳಲ್ಲಿ ಕರೆಯುತ್ತಾಳೆ. ಪಟ್ಟಣದ ಬಾಗಿಲುಗಳ ಬಳಿಯಲ್ಲಿ ಆಕೆಯು ಜನರೊಂದಿಗೆ ಮಾತಾಡುತ್ತಾಳೆ:


ಕಬ್ಬಿಣದ ಗದೆಯು ಮಣ್ಣಿನ ಮಡಿಕೆಯನ್ನು ನುಚ್ಚುನೂರುಮಾಡುವಂತೆ ನೀನು ಅನ್ಯಜನಾಂಗಗಳನ್ನು ನಾಶಪಡಿಸುವೆ” ಎಂದು ಹೇಳಿದನು.


ಒಂದುವೇಳೆ ಸ್ರಾವವುಳ್ಳ ಒಬ್ಬನು ತನ್ನ ಕೈಗಳನ್ನು ನೀರಿನಲ್ಲಿ ತೊಳೆಯದೆ ಇನ್ನೊಬ್ಬ ವ್ಯಕ್ತಿಯನ್ನು ಮುಟ್ಟಿದರೆ, ಆಗ ಆ ಇನ್ನೊಬ್ಬ ವ್ಯಕ್ತಿ ತನ್ನ ಬಟ್ಟೆಗಳನ್ನು ತೊಳೆದುಕೊಂಡು ನೀರಿನಲ್ಲಿ ಸ್ನಾನಮಾಡಬೇಕು. ಅವನು ಸಾಯಂಕಾಲದವರೆಗೆ ಅಶುದ್ಧನಾಗಿರುವನು.


ಶ್ರೇಷ್ಠವಾದ ಗೋಧಿಹಿಟ್ಟಿಗೆ ಎಣ್ಣೆಯನ್ನು ಬೆರೆಸಿ ಕಬ್ಬಿಣದ ಹಂಚಿನ ಮೇಲೆ ರೊಟ್ಟಿ ಸುಟ್ಟು ಅದನ್ನು ಒಳಗೆ ತರಬೇಕು. ನೀವು ಈ ಸಮರ್ಪಣೆಯನ್ನು ತುಂಡುತುಂಡಾಗಿ ಮುರಿದು ಸಮರ್ಪಿಸಬೇಕು. ಅದರ ಸುವಾಸನೆಯು ಯೆಹೋವನಿಗೆ ಪ್ರಿಯವಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು