Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 15:29 - ಪರಿಶುದ್ದ ಬೈಬಲ್‌

29 ಬಳಿಕ ಎಂಟನೆಯ ದಿನದಲ್ಲಿ ಸ್ತ್ರೀಯು ಎರಡು ಬೆಳವಕ್ಕಿಗಳನ್ನಾಗಲಿ ಎರಡು ಪಾರಿವಾಳದ ಮರಿಗಳನ್ನಾಗಲಿ ತೆಗೆದುಕೊಳ್ಳಬೇಕು. ಅವಳು ಅವುಗಳನ್ನು ದೇವದರ್ಶನಗುಡಾರದ ಬಾಗಿಲಲ್ಲಿ ಯಾಜಕನ ಬಳಿಗೆ ತರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಎಂಟನೆಯ ದಿನದಲ್ಲಿ ಅವಳು ಎರಡು ಬೆಳವಕ್ಕಿಗಳನ್ನಾಗಲಿ ಅಥವಾ ಎರಡು ಪಾರಿವಾಳದ ಮರಿಗಳನ್ನಾಗಲಿ ದೇವದರ್ಶನದ ಗುಡಾರದ ಬಾಗಿಲಿಗೆ ಯಾಜಕನ ಬಳಿಗೆ ತರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಎಂಟನೆಯ ದಿನದಲ್ಲಿ ಅವಳು ಎರಡು ಬೆಳವಕ್ಕಿಗಳನ್ನಾಗಲಿ, ಎರಡು ಪಾರಿವಾಳದ ಮರಿಗಳನ್ನಾಗಲಿ, ದೇವದರ್ಶನದ ಗುಡಾರದ ಬಾಗಿಲಿಗೆ ಯಾಜಕನ ಬಳಿಗೆ ತರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಎಂಟನೆಯ ದಿನದಲ್ಲಿ ಅವಳು ಎರಡು ಬೆಳವಕ್ಕಿಗಳನ್ನಾಗಲಿ ಎರಡು ಪಾರಿವಾಳದ ಮರಿಗಳನ್ನಾಗಲಿ ದೇವದರ್ಶನದ ಗುಡಾರದ ಬಾಗಲಿಗೆ ಯಾಜಕನ ಬಳಿಗೆ ತರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಎಂಟನೆಯ ದಿನದಲ್ಲಿ ಅವಳು ಎರಡು ಬೆಳವಕ್ಕಿಗಳನ್ನಾಗಲಿ, ಎರಡು ಪಾರಿವಾಳದ ಮರಿಗಳನ್ನಾಗಲಿ ತೆಗೆದುಕೊಂಡು, ದೇವದರ್ಶನದ ಗುಡಾರದ ಬಾಗಿಲ ಬಳಿ ಯಾಜಕನ ಬಳಿಗೆ ತರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 15:29
8 ತಿಳಿವುಗಳ ಹೋಲಿಕೆ  

ಸ್ತ್ರೀಗೆ ಸ್ರಾವವು ನಿಂತ ನಂತರ, ಅವಳು ಏಳು ದಿನಗಳವರೆಗೆ ಕಾಯಬೇಕು. ಅದರ ನಂತರ ಅವಳು ಶುದ್ಧಳಾಗಿರುವಳು.


ತರುವಾಯ ಯಾಜಕನು ಒಂದು ಪಕ್ಷಿಯನ್ನು ಪಾಪಪರಿಹಾರಕ ಯಜ್ಞವಾಗಿಯೂ ಇನ್ನೊಂದು ಪಕ್ಷಿಯನ್ನು ಸರ್ವಾಂಗಹೋಮವಾಗಿಯೂ ಅರ್ಪಿಸಬೇಕು. ಹೀಗೆ ಯಾಜಕನು ಅವಳಿಗಾಗಿ ಯೆಹೋವನ ಸನ್ನಿಧಿಯಲ್ಲಿ ಪ್ರಾಯಶ್ಚಿತ್ತ ಮಾಡುವನು.


ಎಂಟನೆಯ ದಿನದಲ್ಲಿ ಮೋಶೆಯು ಆರೋನನನ್ನೂ ಅವನ ಪುತ್ರರನ್ನೂ ಇಸ್ರೇಲರ ಹಿರಿಯರನ್ನೂ ಕರೆದನು.


“ಶುದ್ಧೀಕರಣ ಸಮಯ ಪೂರ್ತಿಯಾದ ನಂತರ ಹೆಣ್ಣುಮಗುವಿನ ಅಥವಾ ಗಂಡುಮಗುವಿನ ತಾಯಿಯು ವಿಶೇಷ ಯಜ್ಞಗಳನ್ನು ದೇವದರ್ಶನಗುಡಾರದ ಬಾಗಿಲ ಬಳಿಗೆ ತಂದು ಅವುಗಳನ್ನು ಯಾಜಕನಿಗೆ ಕೊಡಬೇಕು. ಆಕೆಯು ಸರ್ವಾಂಗಹೋಮಕ್ಕಾಗಿ ಒಂದು ವರ್ಷದ ಕುರಿಮರಿಯನ್ನೂ ಪಾಪಪರಿಹಾರಕ ಯಜ್ಞಕ್ಕಾಗಿ ಒಂದು ಬೆಳವಕ್ಕಿಯನ್ನಾಗಲಿ ಅಥವಾ ಪಾರಿವಾಳದ ಮರಿಯನ್ನಾಗಲಿ ತರಬೇಕು.


ಎಂಟನೆಯ ದಿನದಲ್ಲಿ ಆ ವ್ಯಕ್ತಿ ತನಗೋಸ್ಕರ ಎರಡು ಬೆಳವಕ್ಕಿಗಳನ್ನು ಅಥವಾ ಎರಡು ಪಾರಿವಾಳದ ಮರಿಗಳನ್ನು ತೆಗೆದುಕೊಳ್ಳಬೇಕು. ಅವನು ದೇವದರ್ಶನ ಗುಡಾರದ ಬಾಗಿಲಿನ ಬಳಿ ಯೆಹೋವನ ಸನ್ನಿಧಿಗೆ ಬರಬೇಕು. ಆ ವ್ಯಕ್ತಿ ಎರಡು ಪಕ್ಷಿಗಳನ್ನು ಯಾಜಕನಿಗೆ ಕೊಡಬೇಕು.


ಬಳಿಕ ಎಂಟನೆಯ ದಿನದಲ್ಲಿ ಅವನು ಎರಡು ಬೆಳವಕ್ಕಿಗಳನ್ನಾಗಲಿ ಎರಡು ಪಾರಿವಾಳದ ಮರಿಗಳನ್ನಾಗಲಿ ದೇವದರ್ಶನಗುಡಾರದ ಪ್ರವೇಶದ್ವಾರದ ಬಳಿಯಿರುವ ಯಾಜಕನಿಗೆ ತಂದುಕೊಡಬೇಕು.


ಯೇಸು ದೇವಾಲಯದ ಒಳಕ್ಕೆ ಹೋದನು. ಅಲ್ಲಿ ಮಾರುತ್ತಿದ್ದ ಮತ್ತು ಕೊಂಡುಕೊಳ್ಳುತ್ತಿದ್ದ ಜನರನ್ನೆಲ್ಲಾ ಆತನು ಹೊರಗೆ ಓಡಿಸಿಬಿಟ್ಟನು; ನಾಣ್ಯ ವಿನಿಮಯ ಮಾಡುತ್ತಿದ್ದವರ ಮತ್ತು ಪಾರಿವಾಳಗಳನ್ನು ಮಾರುತ್ತಿದ್ದವರ ಮೇಜುಗಳನ್ನು ಕೆಡವಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು