ಯಾಜಕಕಾಂಡ 6:19 - ಪರಿಶುದ್ದ ಬೈಬಲ್19 ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ: ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಯೆಹೋವನು ಮೋಶೆಯೊಂದಿಗೆ ಪುನಃ ಮಾತನಾಡಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಮೋಶೆಗೆ ಸರ್ವೇಶ್ವರ ಹೀಗೆಂದು ತಿಳಿಸಿದರು: ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಯೆಹೋವನು ಮೋಶೆಗೆ ಹೇಳಿದ್ದೇನಂದರೆ - ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಯೆಹೋವ ದೇವರು ಮೋಶೆಯೊಡನೆ ಮಾತನಾಡಿ, ಅಧ್ಯಾಯವನ್ನು ನೋಡಿ |
“ಆರೋನನು ಮಹಾಯಾಜಕನಾಗಿ ಅಭಿಷೇಕಿಸಲ್ಪಡುವ ದಿನದಂದು ಅವನು ಮತ್ತು ಅವನ ಪುತ್ರರು ಯೆಹೋವನ ಸನ್ನಿಧಿಗೆ ತರಬೇಕಾದ ಧಾನ್ಯಸಮರ್ಪಣೆ ಇದಾಗಿದೆ. ಅವರು ಎಂಟು ಬಟ್ಟಲು ಶ್ರೇಷ್ಠ ಗೋಧಿಹಿಟ್ಟನ್ನು ಧಾನ್ಯನೈವೇದ್ಯಕ್ಕಾಗಿ ತರಬೇಕು. (ದಿನನಿತ್ಯದ ನೈವೇದ್ಯಗಳ ಸಮಯಗಳಲ್ಲಿ ಇದನ್ನು ಅರ್ಪಿಸಬೇಕು.) ಅವರು ಇದರಲ್ಲಿ ಅರ್ಧದಷ್ಟನ್ನು ಮುಂಜಾನೆಯಲ್ಲಿ ಮತ್ತು ಉಳಿದರ್ಧವನ್ನು ಸಾಯಂಕಾಲದಲ್ಲಿ ಅರ್ಪಿಸಬೇಕು.
ಅವನು ನನಗೆ ಹೀಗೆ ಹೇಳಿದನು, “ನಿಯಮಿತ ಇಕ್ಕಟ್ಟಾದ ಸ್ಥಳದ ಬಳಿಯಲ್ಲಿ ಇರುವ ಉತ್ತರದ ಮತ್ತು ದಕ್ಷಿಣದ ಕೋಣೆಗಳು ಪವಿತ್ರವಾದವುಗಳು. ಅವು ಯೆಹೋವನಿಗೆ ಯಜ್ಞ ಸಮರ್ಪಿಸುವ ಯಾಜಕರಿಗಾಗಿ ಇವೆ. ಅಲ್ಲಿ ಯಾಜಕರು ಅತಿ ಪವಿತ್ರ ಕಾಣಿಕೆಪದಾರ್ಥಗಳನ್ನು ತಿನ್ನುವರು. ಮತ್ತು ಅಲ್ಲಿ ಅತಿ ಪವಿತ್ರ ಕಾಣಿಕೆಗಳನ್ನಿಡುವರು. ಯಾಕೆಂದರೆ ಆ ಸ್ಥಳವು ಪವಿತ್ರವಾದದ್ದು. ಅತಿ ಪವಿತ್ರ ಕಾಣಿಕೆ ಯಾವುವೆಂದರೆ, ಧಾನ್ಯಸಮರ್ಪಣೆ, ಪಾಪಪರಿಹಾರಕಯಜ್ಞ, ದೋಷಪರಿಹಾರಕಯಜ್ಞ, ಸಮಾಧಾನಯಜ್ಞದ ಕಾಣಿಕೆ.