Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 6:19 - ಪರಿಶುದ್ದ ಬೈಬಲ್‌

19 ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಯೆಹೋವನು ಮೋಶೆಯೊಂದಿಗೆ ಪುನಃ ಮಾತನಾಡಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಮೋಶೆಗೆ ಸರ್ವೇಶ್ವರ ಹೀಗೆಂದು ತಿಳಿಸಿದರು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಯೆಹೋವನು ಮೋಶೆಗೆ ಹೇಳಿದ್ದೇನಂದರೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಯೆಹೋವ ದೇವರು ಮೋಶೆಯೊಡನೆ ಮಾತನಾಡಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 6:19
8 ತಿಳಿವುಗಳ ಹೋಲಿಕೆ  

ಬಳಿಕ ಹುಳಿಯಿಲ್ಲದ ರೊಟ್ಟಿಯನ್ನೂ ಆಲಿವ್ ಎಣ್ಣೆ ಮಿಶ್ರವಾದ ಹುಳಿಯಿಲ್ಲದ ಹೋಳಿಗೆಗಳನ್ನೂ ಎಣ್ಣೆ ಹಾಕಿದ ತೆಳುವಾದ ಕಡುಬುಗಳನ್ನೂ ಗೋಧಿಹಿಟ್ಟಿನಿಂದ ಮಾಡಿಸಿ ಒಂದೇ ಬುಟ್ಟಿಯಲ್ಲಿ ತುಂಬಿಸಬೇಕು.


ಆರೋನನ ವಂಶದವರಾದ ಗಂಡಸರೆಲ್ಲರೂ ಅಗ್ನಿಯ ಮೂಲಕ ಯೆಹೋವನಿಗೆ ಅರ್ಪಿಸಿದ ಸಮರ್ಪಣೆಗಳನ್ನು ತಿನ್ನಬಹುದು. ಇದು ನಿಮ್ಮ ಸಂತತಿಯವರಿಗೆ ಶಾಶ್ವತವಾದ ನಿಯಮವಾಗಿದೆ. ಈ ಕಾಣಿಕೆಗಳಿಗೆ ತಗಲಿದ್ದೆಲ್ಲಾ ಪವಿತ್ರವಾಗುತ್ತವೆ.”


“ಆರೋನನು ಮಹಾಯಾಜಕನಾಗಿ ಅಭಿಷೇಕಿಸಲ್ಪಡುವ ದಿನದಂದು ಅವನು ಮತ್ತು ಅವನ ಪುತ್ರರು ಯೆಹೋವನ ಸನ್ನಿಧಿಗೆ ತರಬೇಕಾದ ಧಾನ್ಯಸಮರ್ಪಣೆ ಇದಾಗಿದೆ. ಅವರು ಎಂಟು ಬಟ್ಟಲು ಶ್ರೇಷ್ಠ ಗೋಧಿಹಿಟ್ಟನ್ನು ಧಾನ್ಯನೈವೇದ್ಯಕ್ಕಾಗಿ ತರಬೇಕು. (ದಿನನಿತ್ಯದ ನೈವೇದ್ಯಗಳ ಸಮಯಗಳಲ್ಲಿ ಇದನ್ನು ಅರ್ಪಿಸಬೇಕು.) ಅವರು ಇದರಲ್ಲಿ ಅರ್ಧದಷ್ಟನ್ನು ಮುಂಜಾನೆಯಲ್ಲಿ ಮತ್ತು ಉಳಿದರ್ಧವನ್ನು ಸಾಯಂಕಾಲದಲ್ಲಿ ಅರ್ಪಿಸಬೇಕು.


“ಆರೋನನಿಗೂ ಅವನ ಪುತ್ರರಿಗೂ ಈ ಅಪ್ಪಣೆಯನ್ನು ಕೊಡು: ಸರ್ವಾಂಗಹೋಮದ ನಿಯಮ ಇದಾಗಿದೆ. ಸರ್ವಾಂಗಹೋಮವು ವೇದಿಕೆಯ ಒಲೆಯಲ್ಲಿ ರಾತ್ರಿಯೆಲ್ಲಾ ಮರುದಿನ ಮುಂಜಾನೆಯವರೆಗೆ ಉರಿಯುತ್ತಿರಬೇಕು. ವೇದಿಕೆಯಲ್ಲಿ ಬೆಂಕಿಯು ಉರಿಯುತ್ತಿರಬೇಕು.


ಆ ಹೋತದ ರಕ್ತವನ್ನು ಪವಿತ್ರಸ್ಥಳದ ಒಳಗಡೆ ತರಲಿಲ್ಲ. ನಾನು ಆಜ್ಞಾಪಿಸಿದಂತೆ ನೀವು ಅದರ ಮಾಂಸವನ್ನು ಪವಿತ್ರಸ್ಥಳದಲ್ಲಿ ತಿನ್ನಬೇಕಾಗಿತ್ತು” ಅಂದನು.


ಯಜ್ಞವೇದಿಕೆಯ ಬೆಂಕಿಯಲ್ಲಿ ಹೋಮಮಾಡದೆ ಉಳಿಸಿರುವ ಮಹಾಪರಿಶುದ್ಧ ಪದಾರ್ಥಗಳಲ್ಲಿ ನಿಮಗೆ ದೊರೆಯಬೇಕಾದವುಗಳು ಯಾವುವೆಂದರೆ: ಅವರು ನನಗೆ ಕೊಡಲಿರುವ ಯಜ್ಞಗಳು, ಧಾನ್ಯಾರ್ಪಣೆಗಳು, ಪಾಪಪರಿಹಾರಕ ಯಜ್ಞಗಳು, ದೋಷಪರಿಹಾರಕ ಯಜ್ಞಗಳು ಮತ್ತು ಅಂತಹ ಪ್ರತಿಯೊಂದು ಅರ್ಪಣೆಗಳು ನಿನಗೂ ನಿನ್ನ ಗಂಡುಮಕ್ಕಳಿಗೂ ಮಹಾಪವಿತ್ರವಾಗಿವೆ.


ನೀವು ಹೀಗೆ ಸಮರ್ಪಿಸಿದ ಹತ್ತನೆಯ ಪಾಲು ಕಣದಲ್ಲಿನ ದವಸವನ್ನೂ ದ್ರಾಕ್ಷಿಆಲೆಯಿಂದ ರಸವನ್ನೂ ಕೊಟ್ಟಂತೆ ನಿಮ್ಮ ಲೆಕ್ಕದಲ್ಲಿ ಎಣಿಸಲ್ಪಡುವುದು.


ಅವನು ನನಗೆ ಹೀಗೆ ಹೇಳಿದನು, “ನಿಯಮಿತ ಇಕ್ಕಟ್ಟಾದ ಸ್ಥಳದ ಬಳಿಯಲ್ಲಿ ಇರುವ ಉತ್ತರದ ಮತ್ತು ದಕ್ಷಿಣದ ಕೋಣೆಗಳು ಪವಿತ್ರವಾದವುಗಳು. ಅವು ಯೆಹೋವನಿಗೆ ಯಜ್ಞ ಸಮರ್ಪಿಸುವ ಯಾಜಕರಿಗಾಗಿ ಇವೆ. ಅಲ್ಲಿ ಯಾಜಕರು ಅತಿ ಪವಿತ್ರ ಕಾಣಿಕೆಪದಾರ್ಥಗಳನ್ನು ತಿನ್ನುವರು. ಮತ್ತು ಅಲ್ಲಿ ಅತಿ ಪವಿತ್ರ ಕಾಣಿಕೆಗಳನ್ನಿಡುವರು. ಯಾಕೆಂದರೆ ಆ ಸ್ಥಳವು ಪವಿತ್ರವಾದದ್ದು. ಅತಿ ಪವಿತ್ರ ಕಾಣಿಕೆ ಯಾವುವೆಂದರೆ, ಧಾನ್ಯಸಮರ್ಪಣೆ, ಪಾಪಪರಿಹಾರಕಯಜ್ಞ, ದೋಷಪರಿಹಾರಕಯಜ್ಞ, ಸಮಾಧಾನಯಜ್ಞದ ಕಾಣಿಕೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು