ಯೆರೆಮೀಯ 39:11 - ಪರಿಶುದ್ದ ಬೈಬಲ್11 ನೆಬೂಕದ್ನೆಚ್ಚರನು ನೆಬೂಜರದಾನನಿಗೆ ಯೆರೆಮೀಯನ ಬಗ್ಗೆ ಕೆಲವು ಆಜ್ಞೆಗಳನ್ನು ಕೊಟ್ಟನು. ನೆಬೂಜರದಾನನು ನೆಬೂಕದ್ನೆಚ್ಚರನ ವಿಶೇಷ ರಕ್ಷಕದಳದ ಅಧಿಪತಿಯಾಗಿದ್ದನು. ಆ ಆಜ್ಞೆ ಹೀಗಿತ್ತು: ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಯೆರೆಮೀಯನ ವಿಷಯವಾಗಿ ಕಾವಲುದಂಡಿನ ಅಧಿಪತಿಯಾದ ನೆಬೂಜರದಾನನಿಗೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಬಾಬಿಲೋನಿನ ಅರಸ ನೆಬೂಕದ್ನೆಚ್ಚರನು ಯೆರೆಮೀಯನ ವಿಷಯವಾಗಿ ರಕ್ಷಾದಳದ ನಾಯಕ ನೆಬೂಜರದಾನನಿಗೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಯೆರೆಮೀಯನ ವಿಷಯವಾಗಿ ಕಾವಲು ದಂಡಿನ ಅಧಿಪತಿಯಾದ ನೆಬೂಜರದಾನನಿಗೆ - ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಇದಲ್ಲದೆ ಯೆರೆಮೀಯನ ವಿಷಯವಾಗಿ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ಕಾವಲು ದಂಡಿನ ಅಧಿಪತಿಯಾದ ನೆಬೂಜರದಾನನಿಗೆ ಆಜ್ಞಾಪಿಸಿದ್ದೇನೆಂದರೆ: ಅಧ್ಯಾಯವನ್ನು ನೋಡಿ |
ರಾಮನಗರದ ಹತ್ತಿರ ಅವನ ಬಿಡುಗಡೆಯಾದ ಮೇಲೆ ಯೆರೆಮೀಯನಿಗೆ ಯೆಹೋವನಿಂದ ಒಂದು ಸಂದೇಶ ಬಂದಿತು. ಬಾಬಿಲೋನಿನ ರಾಜನ ವಿಶೇಷ ರಕ್ಷಕ ದಳದ ಅಧಿಪತಿಯಾದ ನೆಬೂಜರದಾನನು ಯೆರೆಮೀಯನನ್ನು ರಾಮದಲ್ಲಿ ನೋಡಿದನು. ಯೆರೆಮೀಯನನ್ನು ಸಂಕೋಲೆಗಳಿಂದ ಬಿಗಿಯಲಾಗಿತ್ತು. ಅವನು ಜೆರುಸಲೇಮ್ ಮತ್ತು ಯೆಹೂದದ ಎಲ್ಲಾ ಸೆರೆಯಾಳುಗಳ ಜೊತೆಗಿದ್ದನು. ಆ ಸೆರೆಯಾಳುಗಳನ್ನು ಸೆರೆಹಿಡಿದು ಬಾಬಿಲೋನಿಗೆ ತೆಗೆದುಕೊಂಡು ಹೋಗಲಾಗುತ್ತಿತ್ತು.