Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 41:4 - ಪರಿಶುದ್ದ ಬೈಬಲ್‌

4-5 ಗೆದಲ್ಯನ ಕೊಲೆಯ ಎರಡನೆಯ ದಿನ ಯೆಹೋವನ ಆಲಯಕ್ಕೆ ನೈವೇದ್ಯವನ್ನು ಮತ್ತು ಧೂಪವನ್ನು ತೆಗೆದುಕೊಂಡು ಎಂಭತ್ತು ಜನ ಯೆಹೂದ್ಯರು ಮಿಚ್ಫಕ್ಕೆ ಬಂದರು. ಆ ಎಂಭತ್ತು ಜನ ತಮ್ಮ ಗಡ್ಡ ಬೋಳಿಸಿಕೊಂಡಿದ್ದರು ಮತ್ತು ತಮ್ಮ ಬಟ್ಟೆಗಳನ್ನು ಹರಿದುಕೊಂಡು ಗಾಯಮಾಡಿಕೊಂಡಿದ್ದರು. ಅವರು ಶೆಕೆಮ್, ಶಿಲೋ, ಸಮಾರ್ಯ ಎಂಬ ಊರುಗಳಿಂದ ಬಂದಿದ್ದರು. ಗೆದಲ್ಯನ ಕೊಲೆ ಮಾಡಲಾಗಿದೆ ಎಂಬುದು ಇವರಲ್ಲಿ ಯಾರಿಗೂ ತಿಳಿದಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅವನು ಗೆದಲ್ಯನನ್ನು ಕೊಂದ ಎರಡನೆಯ ದಿನದಲ್ಲಿ ಆ ಸಂಗತಿಯು ಇನ್ನೂ ಯಾರಿಗೂ ತಿಳಿಯದಿರಲು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಗೆದಲ್ಯನನ್ನು ಕೊಂದು ಎರಡು ದಿನಗಳಾಗಿದ್ದರೂ ಆ ಸಂಗತಿ ಇನ್ನು ಯಾರಿಗೂ ತಿಳಿದಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಅವನು ಗೆದಲ್ಯನನ್ನು ಕೊಂದ ಎರಡನೆಯ ದಿನದಲ್ಲಿ ಆ ಸಂಗತಿಯು ಇನ್ನೂ ಯಾರಿಗೂ ತಿಳಿಯದಿರಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಅವನು ಗೆದಲ್ಯನನ್ನು ಕೊಂದುಹಾಕಿದ ಎರಡನೆಯ ದಿನದಲ್ಲಿ, ಅದು ಯಾರಿಗೂ ತಿಳಿಯದ ವೇಳೆಯಲ್ಲಿ

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 41:4
4 ತಿಳಿವುಗಳ ಹೋಲಿಕೆ  

ದಾವೀದನು ಒಬ್ಬ ಗಂಡಸನ್ನಾಗಲಿ ಹೆಂಗಸನ್ನಾಗಲಿ ಗತ್ ಊರಿಗೆ ಜೀವಸಹಿತ ಎಂದೂ ತರಲಿಲ್ಲ. ದಾವೀದನು, “ನಾವು ಒಬ್ಬ ಮನುಷ್ಯನನ್ನು ಜೀವಸಹಿತ ಬಿಟ್ಟರೆ, ನಾನು ನಿಜವಾಗಿ ಮಾಡುತ್ತಿರುವುದನ್ನು ಅವನು ಆಕೀಷನಿಗೆ ತಿಳಿಸಬಹುದು” ಎಂದು ಯೋಚಿಸಿದನು. ದಾವೀದನು ಫಿಲಿಷ್ಟಿಯರ ದೇಶದಲ್ಲಿ ವಾಸವಾಗಿದ್ದ ಕಾಲದಲ್ಲೆಲ್ಲಾ ಹೀಗೆಯೇ ಮಾಡುತ್ತಿದ್ದನು.


ಇಷ್ಮಾಯೇಲನು ಗೆದಲ್ಯನ ಸಂಗಡ ಮಿಚ್ಫದಲ್ಲಿದ್ದ ಎಲ್ಲಾ ಯೆಹೂದ್ಯರನ್ನು ಸಹ ಕೊಂದನು. ಇಷ್ಮಾಯೇಲನು ಗೆದಲ್ಯನ ಸಂಗಡ ಇದ್ದ ಎಲ್ಲಾ ಬಾಬಿಲೋನಿನ ಸೈನಿಕರನ್ನು ಸಹ ಕೊಂದುಹಾಕಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು