ಯೆರೆಮೀಯ 50:27 - ಪರಿಶುದ್ದ ಬೈಬಲ್27 ಬಾಬಿಲೋನಿನ ಎಲ್ಲಾ ತರುಣರನ್ನು ಕೊಂದುಹಾಕಿರಿ. ಅವರನ್ನು ಕತ್ತರಿಸಿಬಿಡಿ. ಅವರನ್ನು ಸೋಲಿಸುವ ಸಮಯ ಬಂದಿದೆ. ಇದು ಅವರಿಗೆ ಕೇಡಿನ ಕಾಲ. ಇದು ಅವರನ್ನು ದಂಡಿಸುವ ಸಮಯ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಅದರ ಹೋರಿಗಳನ್ನೆಲ್ಲಾ ಕೊಲ್ಲಿರಿ, ಅವು ವಧ್ಯಸ್ಥಾನಕ್ಕೆ ಹೋಗಲಿ; ಅವುಗಳ ಗತಿಯನ್ನು ಏನೆಂದು ಹೇಳಲಿ! ಅವುಗಳಿಗೆ ವಿಪತ್ಕಾಲವು ಒದಗಿದೆ, ದಂಡನೆಯ ದಿನವು ಸಂಭವಿಸಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಅದರ ಗೂಳಿಗಳನ್ನೆಲ್ಲ ಕೊಲ್ಲಿರಿ. ಹೋಗಲಿ ಅವು ವಧ್ಯಸ್ಥಾನಕ್ಕೆ. ಅವುಗಳಿಗೆ ಧಿಕ್ಕಾರ. ಅವುಗಳಿಗೆ ಬಂದಿದೆ ವಿಪತ್ಕಾಲ! ಸಮೀಪಿಸಿದೆ ದಂಡನೆಯ ದಿನ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಅದರ ಹೋರಿಗಳನ್ನೆಲ್ಲಾ ಕೊಲ್ಲಿರಿ, ಅವು ವಧ್ಯಸ್ಥಾನಕ್ಕೆ ಹೋಗಲಿ; ಅವುಗಳ ಗತಿಯನ್ನು ಏನೆಂದು ಹೇಳಲಿ! ಅವುಗಳಿಗೆ ವಿಪತ್ಕಾಲವು ಒದಗಿದೆ, ದಂಡನೆಯ ದಿನವು ಸಂಭವಿಸಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಅದರ ಹೋರಿಗಳನ್ನೆಲ್ಲಾ ಕೊಲ್ಲಿರಿ, ಅವು ವಧ್ಯಸ್ಥಾನಕ್ಕೆ ಹೋಗಲಿ, ಅವುಗಳ ಗತಿಯನ್ನು ಏನೆಂದು ಹೇಳಲಿ! ಅವುಗಳಿಗೆ ವಿಪತ್ಕಾಲವು ಒದಗಿದೆ. ದಂಡನೆಯ ದಿನವು ಸಂಭವಿಸಿದೆ. ಅಧ್ಯಾಯವನ್ನು ನೋಡಿ |
“ನಾನು ನರಳಾಡುತ್ತಿದ್ದೇನೆ. ಅದಕ್ಕಾಗಿ ನನ್ನ ಮಾತುಗಳಿಗೆ ಕಿವಿಗೊಡು; ನನ್ನನ್ನು ಸಂತೈಸುವವರು ಯಾರೂ ಇಲ್ಲ. ನನ್ನ ಎಲ್ಲ ವೈರಿಗಳು ನನ್ನ ಕಷ್ಟಗಳ ಬಗ್ಗೆ ಕೇಳಿದ್ದಾರೆ. ಅವರು ಸಂತೋಷಪಡುತ್ತಿದ್ದಾರೆ. ನೀನು ನನಗೆ ಈ ಸ್ಥಿತಿಯನ್ನು ತಂದದ್ದಕ್ಕಾಗಿ ಅವರು ಸಂತೋಷಪಡುತ್ತಲಿದ್ದಾರೆ. ನೀನು ಪ್ರಕಟಿಸಿದ ಆ ದಿನವನ್ನು ಬರಮಾಡು. ಆ ದಿನ ನನ್ನ ಶತ್ರುಗಳ ಸ್ಥಿತಿ ನನ್ನ ಇಂದಿನ ಸ್ಥಿತಿಯಂತೆ ಆಗಲಿ.