ಯೆರೆಮೀಯ 8:20 - ಪರಿಶುದ್ದ ಬೈಬಲ್20 “ಸುಗ್ಗಿಯ ಕಾಲ ಮುಗಿಯಿತು, ಬೇಸಿಗೆ ಕಾಲ ಹೋಯಿತು, ಆದರೆ ನಮಗಿನ್ನೂ ರಕ್ಷಣೆ ಆಗಲಿಲ್ಲ” ಎಂದು ಜನರು ಅನ್ನುತ್ತಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಸುಗ್ಗಿ ತೀರಿತು, ಹಣ್ಣಿನ ಕಾಲ ಮುಗಿಯಿತು, ನಮಗೆ ಉದ್ಧಾರವೇ ಆಗಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಜನರು : “ಸುಗ್ಗಿ ಮುಗಿಯಿತು, ಹಣ್ಣಿನಕಾಲ ಕಳೆಯಿತು. ನಮಗಾದರೊ ರಕ್ಷಣೆ ದೊರಕದೆಹೋಯಿತು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಸುಗ್ಗಿ ತೀರಿತು, ಹಣ್ಣಿನ ಕಾಲ ಮುಗಿಯಿತು, ನಮಗೆ ಉದ್ಧಾರವೇ ಆಗಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 “ಸುಗ್ಗಿ ಮುಗಿಯಿತು. ಬೇಸಿಗೆ ಕಾಲ ತೀರಿತು. ನಾವಾದರೋ ರಕ್ಷಣೆ ಹೊಂದಲಿಲ್ಲ.” ಅಧ್ಯಾಯವನ್ನು ನೋಡಿ |
ನನ್ನ ಜನರ ಮೊರೆಯನ್ನು ಆಲಿಸು. ದೇಶದ ಎಲ್ಲೆಡೆಯಲ್ಲಿಯೂ ಅವರು ಸಹಾಯಕ್ಕಾಗಿ ಕೂಗುತ್ತಿದ್ದಾರೆ. “ಈಗಲೂ ಯೆಹೋವನು ಚೀಯೋನಿನಲ್ಲಿದ್ದಾನೆಯೇ? ಚೀಯೋನಿನ ರಾಜನು ಈಗಲೂ ಅಲ್ಲಿದ್ದಾನೆಯೇ?” ಎಂದು ಅವರು ಕೇಳುತ್ತಾರೆ. ದೇವರು ಹೀಗೆನ್ನುತ್ತಾನೆ: “ಯೆಹೂದದ ಜನರು ತಮ್ಮ ವಿಗ್ರಹಗಳನ್ನು ಪೂಜಿಸಿ ನನ್ನ ಕೋಪವನ್ನು ಏಕೆ ಕೆರಳಿಸುತ್ತಾರೆ? ಅವರು ನಿಷ್ಪ್ರಯೋಜಕವಾದ ಅನ್ಯದೇವರ ವಿಗ್ರಹಗಳನ್ನು ಪೂಜಿಸಿದರು.”