ಯೆಶಾಯ 3:2 - ಪರಿಶುದ್ದ ಬೈಬಲ್2 ಆತನು ಎಲ್ಲಾ ವೀರರನ್ನೂ ಮಹಾಸೈನಿಕರನ್ನೂ ತೆಗೆದುಬಿಡುವನು. ದೇವರು ಎಲ್ಲಾ ನ್ಯಾಯಾಧೀಶರನ್ನೂ ಪ್ರವಾದಿಗಳನ್ನೂ ಹಿರಿಯರನ್ನೂ ಇಂದ್ರಜಾಲಗಾರರನ್ನು ತೆಗೆದುಬಿಡುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಇದಲ್ಲದೆ ಶೂರ, ಯುದ್ಧಭಟರು, ನ್ಯಾಯಾಧಿಪತಿ, ಪ್ರವಾದಿ, ಶಕುನದವ, ಹಿರಿಯ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಧೀರರು ಮತ್ತು ಯೋಧರು, ನ್ಯಾಯಾಧಿಪತಿಗಳು ಮತ್ತು ಪ್ರವಾದಿಗಳು, ಶಕುನದವರು ಮತ್ತು ಶಾಸಕರು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಇದಲ್ಲದೆ ಶೂರ, ಭಟ, ನ್ಯಾಯಾಧಿಪತಿ, ಪ್ರವಾದಿ, ಶಕುನದವ, ಹಿರಿಯ, ಪಂಚದಶಾಧಿಪತಿ, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಇದಲ್ಲದೆ ಶೂರ, ಯುದ್ಧಭಟ, ನ್ಯಾಯಾಧಿಪತಿ, ಪ್ರವಾದಿ, ಶಕುನದವನು, ಹಿರಿಯನು, ಅಧ್ಯಾಯವನ್ನು ನೋಡಿ |
ಬಳಿಕ ದೇವರು ಅಲ್ಲಿದ್ದ ಉಳಿದವರಿಗೆ, “ಮೊದಲನೆಯವನನ್ನು ಹಿಂಬಾಲಿಸಿರಿ. ಹಣೆಗಳ ಮೇಲೆ ಗುರುತಿಲ್ಲದ ಜನರನ್ನು ಕೊಂದು ನಾಶಪಡಿಸಿರಿ. ಯಾವ ಮರುಕವನ್ನಾಗಲಿ ಕನಿಕರವನ್ನಾಗಲಿ ತೋರದೆ ವೃದ್ಧರನ್ನೂ ಯೌವನಸ್ಥರನ್ನೂ ಯುವತಿಯರನ್ನೂ ಸ್ತ್ರೀಯರನ್ನೂ ಮಕ್ಕಳನ್ನೂ ಕೊಲ್ಲಿರಿ. ಆದರೆ ಹಣೆಯ ಮೇಲೆ ಗುರುತು ಹೊಂದಿರುವ ಯಾರನ್ನೂ ಮುಟ್ಟಬೇಡಿ. ಇದನ್ನು ನನ್ನ ಆಲಯದಿಂದಲೇ ಆರಂಭಿಸಿ” ಎಂದು ಹೇಳಿದನು. ಆದ್ದರಿಂದ ಅವರು ಆಲಯದ ಮುಂದೆ ಇದ್ದ ಹಿರಿಯರನ್ನು ಕೊಲ್ಲುವುದರ ಮೂಲಕ ಈ ಕೆಲಸವನ್ನು ಆರಂಭಿಸಿದರು.