Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 10:22 - ಪರಿಶುದ್ದ ಬೈಬಲ್‌

22 ಅನಂತರ ಯೆಹೋಶುವನು ಜನರಿಗೆ, “ಗುಹೆಯ ದ್ವಾರಕ್ಕೆ ಅಡ್ಡಲಾಗಿಟ್ಟ ಕಲ್ಲುಬಂಡೆಗಳನ್ನು ಸರಿಸಿ ಆ ಐದು ಮಂದಿ ಅರಸರನ್ನು ನನ್ನ ಹತ್ತಿರ ತನ್ನಿರಿ” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಅನಂತರ ಯೆಹೋಶುವನು ಜನರಿಗೆ “ಗವಿಯ ಬಾಯನ್ನು ತೆರೆದು ಆ ಐದು ಮಂದಿ ಅರಸರನ್ನು ನನ್ನ ಬಳಿಗೆ ತನ್ನಿರಿ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಅನಂತರ ಯೆಹೋಶುವನು ಜನರಿಗೆ, “ಗವಿಯ ಬಾಯನ್ನು ತೆರೆದು ಆ ಐದು ಮಂದಿ ಅರಸರನ್ನು ನನ್ನ ಬಳಿಗೆ ತನ್ನಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಅನಂತರ ಯೆಹೋಶುವನು ಜನರಿಗೆ - ನೀವು ಗವಿಯ ಬಾಯನ್ನು ತೆರೆದು ಆ ಐದು ಮಂದಿ ಅರಸರನ್ನು ನನ್ನ ಬಳಿಗೆ ತನ್ನಿರಿ ಅನ್ನಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಆಗ ಯೆಹೋಶುವನು, “ನೀವು ಗವಿಯ ಬಾಯಿಯನ್ನು ತೆರೆದು ಆ ಐದು ಮಂದಿ ಅರಸರನ್ನು ಗವಿಯೊಳಗಿಂದ ನನ್ನ ಬಳಿಗೆ ತನ್ನಿರಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 10:22
5 ತಿಳಿವುಗಳ ಹೋಲಿಕೆ  

ಸಮುವೇಲನು, “ಅಮಾಲೇಕ್ಯರ ರಾಜನಾದ ಅಗಾಗನನ್ನು ನನ್ನ ಬಳಿಗೆ ಕರೆದುಕೊಂಡು ಬಾ” ಎಂದು ಹೇಳಿದನು. ಅಗಾಗನು ಸಮುವೇಲನ ಹತ್ತಿರಕ್ಕೆ ಬಂದನು. ಅಗಾಗನನ್ನು ಸರಪಣಿಗಳಿಂದ ಬಂಧಿಸಲಾಗಿತ್ತು. ಅಗಾಗನು, “ಅವನು ನನ್ನನ್ನು ನಿಜವಾಗಿಯೂ ಕೊಲ್ಲುವುದಿಲ್ಲ” ಎಂದು ಆಲೋಚಿಸಿದನು.


ಯುದ್ಧದ ತರುವಾಯ ಯೆಹೋಶುವನ ಜನರು ಅವನ ಹತ್ತಿರ ಮಕ್ಕೇದಕ್ಕೆ ಬಂದರು. ಆ ದೇಶದಲ್ಲಿ ಇಸ್ರೇಲರ ವಿರುದ್ಧ ಮಾತಾಡಲು ಯಾರಿಗೂ ಧೈರ್ಯವಿರಲಿಲ್ಲ.


ಯೆಹೋಶುವನ ಜನರು ಆ ಐದು ಮಂದಿ ಅರಸರನ್ನು ಗುಹೆಯ ಹೊರಗಡೆ ತಂದರು. ಜೆರುಸಲೇಮಿನ ಅರಸ, ಹೆಬ್ರೋನಿನ ಅರಸ, ಯರ್ಮೂತಿನ ಅರಸ, ಲಾಕೀಷಿನ ಅರಸ, ಎಗ್ಲೋನಿನ ಅರಸ ಇವರೇ ಆ ಐದು ಮಂದಿ.


ಆದರೆ “ಆಯಿ”ಯ ಅರಸನನ್ನು ಜೀವಸಹಿತ ಉಳಿಸಿ ಯೆಹೋಶುವನ ಬಳಿಗೆ ತಂದರು.


ಯೆಹೋಶುವನು ತನ್ನ ಜನರಿಗೆ, “ಗುಹೆಯ ದ್ವಾರವನ್ನು ದೊಡ್ಡ ಕಲ್ಲುಬಂಡೆಗಳಿಂದ ಮುಚ್ಚಿರಿ. ಗುಹೆಯನ್ನು ಕಾಯುವುದಕ್ಕೆ ಕೆಲವು ಜನರು ಇಲ್ಲಿರಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು