Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 18:26 - ಪರಿಶುದ್ದ ಬೈಬಲ್‌

26 ಮಿಚ್ಪೆ, ಕೆಫೀರಾ, ಮೋಚಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಮಿಚ್ಪೆ, ಕೆಫೀರಾ, ಮೋಚಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26-27 ಮಿಚ್ಫೆ, ಕೆಫೀರಾ, ಮೋಚಾ, ರೆಕೆಮ್, ಇರ್ಪೇಲ್, ತರಲಾ, ಚೇಲ,‌

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26-27 ಮೋಚಾ, ರೆಕೆಮ್, ಇರ್ಪೇಲ್, ತರಲಾ, ಚೇಲ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಮಿಚ್ಪೆ, ಕೆಫೀರಾ, ಮೋಚಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 18:26
15 ತಿಳಿವುಗಳ ಹೋಲಿಕೆ  

ಕಿರ್ಯತ್ಯಾರೀಮ್, ಕೆಫೀರ ಮತ್ತು ಬೇರೋತ್ ಊರುಗಳವರು 743


ಅಮ್ಮೋನಿಯರು ಯುದ್ಧಕ್ಕೆಂದು ಒಂದೆಡೆ ಸೇರಿದರು. ಅವರು ಗಿಲ್ಯಾದ್‌ನಲ್ಲಿ ಪಾಳೆಯ ಮಾಡಿಕೊಂಡಿದ್ದರು. ಇಸ್ರೇಲರು ಒಂದೆಡೆ ಸೇರಿಕೊಂಡರು. ಅವರ ಪಾಳೆಯವು ಮಿಚ್ಛೆಯಲ್ಲಿ ಇತ್ತು.


ಆದ್ದರಿಂದ ಇಸ್ರೇಲರು ಅವರಿದ್ದ ಸ್ಥಳಕ್ಕೆ ಹೋದರು. ಮೂರನೆಯ ದಿನ ಇಸ್ರೇಲರು ಗಿಬ್ಯೋನ್, ಕೆಫೀರಾ, ಬೇರೋತ್ ಮತ್ತು ಕಿರ್ಯತ್ಯಾರೀಮ್ ಪಟ್ಟಣಗಳಿಗೆ ಬಂದರು.


ಯಾಬೀನನು ಪೂರ್ವ ಮತ್ತು ಪಶ್ಚಿಮದಲ್ಲಿದ್ದ ಕಾನಾನಿನ ಅರಸರಿಗೂ ಅಮೋರಿಯರಿಗೂ ಹಿತ್ತಿಯರಿಗೂ ಪೆರಿಜ್ಜೀಯರಿಗೂ ಬೆಟ್ಟಪ್ರದೇಶದ ಯೆಬೂಸಿಯರಿಗೂ ಹೆರ್ಮೋನ್ ಪರ್ವತದ ಬುಡದಲ್ಲಿ ಮಿಚ್ಛಾದ ಹತ್ತಿರ ವಾಸವಾಗಿದ್ದ ಹಿವ್ವಿಯರಿಗೂ ಸಂದೇಶವನ್ನು ಕಳುಹಿಸಿದನು.


ಬೆನ್ಯಾಮೀನ್ ಗೋತ್ರದವರು ಹದಿನಾಲ್ಕು ಊರುಗಳನ್ನು ಮತ್ತು ಅವುಗಳ ಸುತ್ತಮುತ್ತಲಿನ ಎಲ್ಲಾ ಹೊಲಗದ್ದೆಗಳನ್ನು ಪಡೆದುಕೊಂಡರು. ಆ ಊರುಗಳು ಇಂತಿವೆ: ಗಿಬ್ಯೋನ್, ರಾಮಾ, ಬೇರೋತ್,


ರೆಕೆಮ್, ಇರ್ಫೇಲ್, ತರಲಾ,


ಬಾಬಿಲೋನ್ ರಾಜನು ಗೆದಲ್ಯನನ್ನು ರಾಜ್ಯಪಾಲನನ್ನಾಗಿ ನೇಮಿಸಿರುವುದನ್ನು ಸೇನಾಧಿಪತಿಗಳು ಮತ್ತು ಅವನ ಜನರು ಕೇಳಿ ಮಿಚ್ಛದಲ್ಲಿದ್ದ ಗೆದಲ್ಯನ ಬಳಿಗೆ ಬಂದರು. ಈ ಸೇನಾಧಿಪತಿಗಳು ಯಾರೆಂದರೆ: ನೆತನ್ಯನ ಮಗನಾದ ಇಷ್ಮಾಯೇಲ, ಕಾರೇಹನ ಮಗನಾದ ಯೋಹಾನಾನ್, ನೆಟೋಫದವನೂ ತನ್ಹುಮೆತನ ಮಗನೂ ಆದ ಸೆರಾಯ, ಮಾಕಾತ್ಯರಲ್ಲಿ ಒಬ್ಬನ ಮಗನಾದ ಯಾಜನ್ಯ.


ಯೆಫ್ತಾಹನು ಮಿಚ್ಛೆಗೆ ಹಿಂದಿರುಗಿದನು. ಯೆಫ್ತಾಹನು ತನ್ನ ಮನೆಗೆ ಹೋಗುತ್ತಿರಲು ಅವನನ್ನು ಎದುರುಗೊಳ್ಳಲು ಅವನ ಮಗಳು ಮನೆಯಿಂದ ಹೊರಗೆ ಬಂದಳು. ಅವಳು ದಮ್ಮಡಿ ಬಡಿಯುತ್ತ ನಾಟ್ಯವಾಡುತ್ತಿದ್ದಳು. ಅವಳು ಅವನ ಒಬ್ಬಳೇ ಮಗಳಾಗಿದ್ದಳು. ಯೆಫ್ತಾಹನಿಗೆ ಬೇರೆ ಗಂಡುಮಕ್ಕಳಾಗಲಿ ಹೆಣ್ಣುಮಕ್ಕಳಾಗಲಿ ಇರಲಿಲ್ಲ. ಯೆಫ್ತಾಹನು ಅವಳನ್ನು ತುಂಬ ಪ್ರೀತಿಸುತ್ತಿದ್ದನು.


ಇಸ್ರೇಲಿನ ಜನರೆಲ್ಲರೂ ಒಟ್ಟುಗೂಡಿದರು. ಮಿಚ್ಛೆ ನಗರದಲ್ಲಿ ಯೆಹೋವನ ಎದುರಿಗೆ ನಿಲ್ಲುವುದಕ್ಕಾಗಿ ಅವರು ಒಂದು ಕಡೆ ಸೇರಿದ್ದರು. ಇಸ್ರೇಲಿನ ಎಲ್ಲ ಕಡೆಯಿಂದಲೂ ಜನರು ಬಂದರು. ಗಿಲ್ಯಾದಿನಲ್ಲಿದ್ದ ಇಸ್ರೇಲರು ಸಹ ಅಲ್ಲಿ ಬಂದಿದ್ದರು.


ಸಮುವೇಲನು ಅವರಿಗೆ, “ಇಸ್ರೇಲರೆಲ್ಲರೂ ಮಿಚ್ಪೆಯಲ್ಲಿ ಒಟ್ಟುಗೂಡಬೇಕು. ನಾನು ನಿಮಗಾಗಿ ಯೆಹೋವನಲ್ಲಿ ಪ್ರಾರ್ಥಿಸುತ್ತೇನೆ” ಎಂದು ಹೇಳಿದನು.


ಇಸ್ರೇಲರೆಲ್ಲರು ಮಿಚ್ಪೆಯಲ್ಲಿ ಒಟ್ಟುಗೂಡಿದರು. ಅವರು ನೀರನ್ನು ತೆಗೆದುಕೊಂಡು ಬಂದು ಯೆಹೋವನ ಮುಂದೆ ಅದನ್ನು ಸುರಿದರು. ಈ ರೀತಿ ಅಂದು ಅವರು ಉಪವಾಸವನ್ನು ಆರಂಭಿಸಿದರು. ಅಂದು ಅವರು ಯಾವ ಆಹಾರವನ್ನೂ ತೆಗೆದುಕೊಳ್ಳಲಿಲ್ಲ. ಅಲ್ಲದೆ ಅವರು ತಮ್ಮ ಪಾಪಗಳನ್ನು ಅರಿಕೆ ಮಾಡಿದರು. “ನಾವು ಯೆಹೋವನಿಗೆ ವಿರುದ್ಧವಾಗಿ ಪಾಪಮಾಡಿದ್ದೇವೆ” ಎಂದು ಅವರು ಹೇಳಿದರು. ಹೀಗಿರಲು, ಸಮುವೇಲನು ಇಸ್ರೇಲರ ನ್ಯಾಯಾಧೀಶನಾಗಿ ಮಿಚ್ಪೆಯಲ್ಲಿ ಸೇವೆ ಸಲ್ಲಿಸಿದನು.


ಇಸ್ರೇಲಿನಲ್ಲಿ ನ್ಯಾಯಪರಿಪಾಲನೆಗಾಗಿ ಪ್ರತಿವರ್ಷವೂ ಬೇತೇಲ್, ಗಿಲ್ಗಾಲ್ ಮತ್ತು ಮಿಚ್ಪೆ ಎಂಬ ಪಟ್ಟಣಗಳಿಗೆ ಹೋದನು. ಹೀಗೆ ಅವನು ಈ ಸ್ಥಳಗಳಲ್ಲೆಲ್ಲಾ ಇಸ್ರೇಲರಿಗೆ ನ್ಯಾಯತೀರಿಸುತ್ತಾ ಅವರನ್ನು ಆಳಿದನು.


ಬಾಣ ಮತ್ತು ರೇಕಾಬ್ ಎಂಬವರು ಸೌಲನ ಮಗನ ಸೈನ್ಯದಲ್ಲಿ, ಸೇನಾಧಿಪತಿಗಳಾಗಿದ್ದರು. ಅವರಿಬ್ಬರೂ ಬೇರೋತಿನವನಾದ ರಿಮ್ಮೋನನ ಮಕ್ಕಳು. ಅವರು ಬೆನ್ಯಾಮೀನ್ ಕುಲದವರಾಗಿದ್ದರು. ಬೇರೋತ್ ಪಟ್ಟಣವು ಬೆನ್ಯಾಮೀನ್ ಕುಲದವರಿಗೆ ಸೇರಿತ್ತು.


ಆಗ ರಾಜನಾದ ಆಸನು ಯೆಹೂದದ ಜನರಿಗೆಲ್ಲ ಒಂದು ಆಜ್ಞೆಯನ್ನು ಮಾಡಿದನು. ಆದ್ದರಿಂದ ಪ್ರತಿಯೊಬ್ಬ ವ್ಯಕ್ತಿಯೂ ಸಹಾಯಮಾಡಬೇಕಾಯಿತು. ಬಾಷನು ರಾಮ ನಗರವನ್ನು ಬಲಪಡಿಸಲೆಂದು ಉಪಯೋಗಿಸುತ್ತಿದ್ದ ಎಲ್ಲಾ ಕಲ್ಲುಗಳನ್ನು ಮತ್ತು ಮರಗಳನ್ನು ಅವರು ರಾಮಕ್ಕೆ ಹೋಗಿ ತೆಗೆದುಕೊಂಡು ಬಂದರು. ಅವರು ಆ ವಸ್ತುಗಳನ್ನು ಬೆನ್ಯಾಮೀನ್ ದೇಶದ ಗೆಬಕ್ಕೆ ಮತ್ತು ಮಿಚ್ಛೆಗಳಿಗೆ ತೆಗೆದುಕೊಂಡು ಹೋದರು. ನಂತರ ರಾಜನಾದ ಆಸನು ಆ ಪಟ್ಟಣಗಳನ್ನು ಮತ್ತಷ್ಟು ಬಲಪಡಿಸಿದನು.


ಯೆರೆಮೀಯನು ಅಹೀಕಾಮನ ಮಗನಾದ ಗೆದಲ್ಯನು ಇದ್ದ ಮಿಚ್ಫಕ್ಕೆ ಹೋದನು. ಯೆರೆಮೀಯನು ಗೆದಲ್ಯನ ಸಂಗಡ ದೇಶದಲ್ಲಿ ಉಳಿದ ಜನರ ಮಧ್ಯೆ ವಾಸಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು