Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 4:17 - ಪರಿಶುದ್ದ ಬೈಬಲ್‌

17 ಯೆಹೋಶುವನು ಯಾಜಕರಿಗೆ, “ಜೋರ್ಡನ್ ನದಿಯಿಂದ ಹೊರಗೆ ಬನ್ನಿರಿ” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಆಗ ಯೆಹೋಶುವನು ಆ ಯಾಜಕರಿಗೆ ಯೊರ್ದನ್ ನದಿಯಿಂದ ಹೊರಕ್ಕೆ ಬರಬೇಕೆಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಆತ ಅವರಿಗೆ ಅಂತೆಯೇ ವಿಧಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಅವನು ಆ ಯಾಜಕರಿಗೆ ಮೇಲೆ ಬರಬೇಕೆಂದು ವಿಧಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಆಗ ಯೆಹೋಶುವನು ಯಾಜಕರಿಗೆ, “ಯೊರ್ದನಿನಿಂದ ಮೇಲಕ್ಕೆ ಬನ್ನಿರಿ,” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 4:17
6 ತಿಳಿವುಗಳ ಹೋಲಿಕೆ  

ಬಳಿಕ ಸೆರೆಮನೆಯ ಅಧಿಕಾರಿಗೆ, “ಅವರನ್ನು ಬಹು ಎಚ್ಚರಿಕೆಯಿಂದ ಕಾಯಿರಿ!” ಎಂದು ಆಜ್ಞಾಪಿಸಿದರು.


ಆಗ ನೆಬೂಕದ್ನೆಚ್ಚರನು ಉರಿಯುವ ಕೊಂಡದ ಬಾಯಿಯ ಬಳಿಗೆ ಹೋಗಿ, “ಮಹೋನ್ನತನಾದ ದೇವರ ಸೇವಕರಾದ ಶದ್ರಕ್, ಮೇಶಕ್, ಅಬೆದ್‌ನೆಗೋ ಎಂಬವರೇ ಬನ್ನಿ, ಹೊರಗೆ ಬನ್ನಿ” ಎಂದು ಕೂಗಿದನು. ಶದ್ರಕ್, ಮೇಶಕ್, ಅಬೇದ್‌ನೆಗೋ ಈ ಮೂವರು ಬೆಂಕಿಯೊಳಗಿಂದ ಹೊರಗೆ ಬಂದರು.


“ನದಿಯಿಂದ ಹೊರಬರಲು ಯಾಜಕರಿಗೆ ಆಜ್ಞಾಪಿಸು” ಎಂದು ಹೇಳಿದನು.


ಯಾಜಕರು ಯೆಹೋಶುವನ ಆಜ್ಞೆಯಂತೆ ಪವಿತ್ರ ಪೆಟ್ಟಿಗೆಯನ್ನು ತಮ್ಮ ಸಂಗಡ ತೆಗೆದುಕೊಂಡು ನದಿಯಿಂದ ಹೊರಗಡೆ ಬಂದರು. ಯಾಜಕರ ಪಾದಗಳು ನದಿಯ ಆಚೆದಡದ ನೆಲವನ್ನು ಮುಟ್ಟಿದ ಕೂಡಲೇ ನದಿಯ ನೀರು ಮತ್ತೆ ಹರಿಯುವುದಕ್ಕೆ ಆರಂಭಿಸಿತು. ಜನರು ದಾಟುವುದಕ್ಕಿಂತ ಮುಂಚೆ ಹರಿಯುತ್ತಿದ್ದಂತೆ ನೀರು ಮತ್ತೆ ದಡಮೀರಿ ಹರಿಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು