Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 9:23 - ಪರಿಶುದ್ದ ಬೈಬಲ್‌

23 ಈಗ ನೀವು ಶಾಪಕ್ಕೆ ಗುರಿಯಾಗಿದ್ದೀರಿ. ದೇವರ ಮಂದಿರಕ್ಕಾಗಿ ಸೌಧೆಯನ್ನು ಕಡಿಯುವುದೂ ನೀರನ್ನು ಹೊರುವುದೂ ನಿಮಗೆಂದಿಗೂ ತಪ್ಪಿದ್ದಿಲ್ಲ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಇದರಿಂದ ನೀವು ಶಾಪಗ್ರಸ್ತರು! ನೀವು ಯಾವಾಗಲೂ ದಾಸರಾಗಿದ್ದು ನನ್ನ ದೇವರ ಮಂದಿರಕ್ಕೆ ಕಟ್ಟಿಗೆ ಹೊಡೆಯುವವರೂ ನೀರುತರುವವರೂ ಆಗಿರಬೇಕು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಇದರಿಂದಾಗಿ ನೀವು ಶಾಪಗ್ರಸ್ತರು! ನೀವು ಯಾವಾಗಲೂ ಊಳಿಗದವರಾಗಿದ್ದು, ನನ್ನ ದೇವರ ಮಂದಿರಕ್ಕೆ ಕಟ್ಟಿಗೆ ಕಡಿಯುವವರೂ ನೀರು ತರುವವರೂ ಆಗಿರಬೇಕು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಇದರಿಂದ ನೀವು ಶಾಪಗ್ರಸ್ತರು. ನೀವು ಯಾವಾಗಲೂ ದಾಸರಾಗಿದ್ದು ನನ್ನ ದೇವರ ಮಂದಿರಕ್ಕೆ ಕಟ್ಟಿಗೆ ಒಡೆಯುವವರೂ ನೀರು ತರುವವರೂ ಆಗಿರಬೇಕು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಈಗ ನೀವು ಶಾಪಗ್ರಸ್ತರು, ನೀವು ಯಾವಾಗಲೂ ದಾಸತ್ವದಿಂದ ಬಿಡುಗಡೆಯಾಗುವುದಿಲ್ಲ. ನೀವು ನನ್ನ ದೇವರ ಮನೆಗೆ ಕಟ್ಟಿಗೆ ಕಡಿಯುವವರೂ ನೀರು ತರುವವರೂ ಆಗಿರುವಿರಿ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 9:23
5 ತಿಳಿವುಗಳ ಹೋಲಿಕೆ  

ಆದ್ದರಿಂದ ಅವರು ಜೀವಂತವಾಗಿ ಉಳಿಯಲಿ. ಆದರೆ ಅವರು ನಮ್ಮ ಸೇವಕರಾಗಲಿ. ಅವರು ನಮಗಾಗಿ ಸೌಧೆಯನ್ನು ಕಡಿಯಲಿ ಮತ್ತು ನಮ್ಮೆಲ್ಲರಿಗಾಗಿ ನೀರು ತಂದುಹಾಕಲಿ” ಎಂದು ಉತ್ತರಿಸಿದರು. ಹೀಗೆ ಜನನಾಯಕರು ಆ ಜನರೊಂದಿಗೆ ಮಾಡಿಕೊಂಡ ಶಾಂತಿ ಒಪ್ಪಂದವನ್ನು ಮುರಿಯಲಿಲ್ಲ.


ಯೆಹೋಶುವನು ಗಿಬ್ಯೋನಿನ ಜನರನ್ನು ಇಸ್ರೇಲರ ಸೇವಕರನ್ನಾಗಿ ಮಾಡಿಕೊಂಡನು. ತನ್ನ ನಿವಾಸಕ್ಕಾಗಿ ಯೆಹೋವನು ಆರಿಸಿಕೊಳ್ಳುವ ಸ್ಥಳಗಳಲ್ಲಿ ಅವರು ಇಸ್ರೇಲರಿಗಾಗಿಯೂ ಯೆಹೋವನ ಯಜ್ಞವೇದಿಕೆಗಾಗಿಯೂ ಮರವನ್ನು ಕಡಿಯುತ್ತಿದ್ದರು ಮತ್ತು ನೀರನ್ನು ಹೊರುತ್ತಿದ್ದರು. ಆ ಜನರು ಇಂದಿಗೂ ಗುಲಾಮರಾಗಿಯೇ ಇದ್ದಾರೆ.


ನಿಮ್ಮ ಹೆಂಡತಿಮಕ್ಕಳೂ, ನಿಮ್ಮೊಂದಿಗಿರುವ ಪರದೇಶಸ್ಥರೂ ನಿಮ್ಮ ಸೇವೆ ಮಾಡುವವರೂ ಇದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು